Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > {Harihara Nagarasabe} ಖಾತೆ ಬದಲಾವಣೆ ವಿಳಂಬ: ಪೌರಾಯುಕ್ತಗೆ ನಗರಸಭೆ ಸದಸ್ಯ ಜಾವೀದ್ ತರಾಟೆ
Blog

{Harihara Nagarasabe} ಖಾತೆ ಬದಲಾವಣೆ ವಿಳಂಬ: ಪೌರಾಯುಕ್ತಗೆ ನಗರಸಭೆ ಸದಸ್ಯ ಜಾವೀದ್ ತರಾಟೆ

Dinamaana Kannada News
Last updated: September 27, 2024 5:51 am
Dinamaana Kannada News
Share
Harihara Nagarasabe
SHARE

ಹರಿಹರ: ನಗರದ ನಗರಸಭೆ ಕಚೇರಿಯಲ್ಲಿ (Harihara Nagarasabe) ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಖಾತೆ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ನಗರಸಭೆ ಪೌರಾಯುಕ್ತ ಹಾಗೂ ಸಿಬ್ಬಂದಿಗೆ ನಗರಸಭೆ ಸದಸ್ಯ ಜಾವೀದ್ ತರಾಟೆಗೆ ತೆಗೆದುಕೊಂಡ ಘಟನೆ ಹರಿಹರ ನಗರಸಭೆ ಅಧ್ಯಕ್ಷರ ಕಚೇರಿಯಲ್ಲಿ ಗುರುವಾರ ನಡೆದಿದೆ.

ನಗರಸಭೆ ಸದಸ್ಯ ಜಾವೀದ್ ಪತ್ರಕರ್ತರ ಜತೆ ಮಾತನಾಡಿ ಖಾತೆ ಬದಲಾವಣೆ, ಖಾತೆ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಹಲವು  ಅರ್ಜಿಗಳು ಬಾಕಿ ಇರುವುದನ್ನು ಹಲವು ಬಾರಿ ಗಮನಿಸಿದ್ದೇನೆ‘ಸಾರ್ವಜನಿಕರು ಅರ್ಜಿ ಸಲ್ಲಿಸಿದ ವಾರದೊಳಗೆ ಪರಿಶೀಲಿಸಿ ಖಾತೆ ಮಾಡಿಕೊಡಬೇಕು. ದಾಖಲೆಗಳು ಸರಿಯಾಗಿಲ್ಲದಿದ್ದರೆ ಹಿಂಬರಹ ನೀಡಿ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹಾಗೂ ಅನಗತ್ಯ ವಿಳಂಬ ಮಾಡಿದರೆ ಸಹಿಸಲಾಗದು ಎಂದು ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು.

Read Also: Davanagere | ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಿ : ಎಸ್ಪಿ ಉಮಾ ಪ್ರಶಾಂತ್ ಕರೆ

ನನ್ನ ತಾಯಿಯವರಾದ ಶಾಹಿದಾ ಬೀ ಆನ್ಲೈನ್ ಖಾತೆಗೆ ಅರ್ಜಿ ಸಲ್ಲಿಸಿದರು ಇದುವರೆಗೂ ಖಾತೆ ಬದಲಾವಣೆ ಆಗಿಲ್ಲ ಆದರೂ ಸಹ ಅಲೆದಾಡಿಸಿ ಇವತ್ತು ಕೊಡುತ್ತೇವೆ ನಾಳೆ ಕೊಡ್ತೀವಿ ಅಂತ ಹೇಳಿ ಇವಾಗ ಆನ್ಲೈನ್ ಖಾತಾ ಎಕ್ಸ್ಟ್ರೀಟ್ ಆಗಿಲ್ಲ ಅಂತ ಹೇಳಿ ಸುಖ ಸುಮ್ಮನೆ ಅಲೆದಾಡಿಸುತ್ತಿದ್ದಾರೆ. ಹಣ ನೀಡಲಿ ಅಂತ ವಿಳಂಬ ಧೋರಣೆ ಮಾಡುತ್ತಿದ್ದಾರೆ. ಖಾತಾ ಬದಲಾವಣೆಗೆ ಶುಲ್ಕವನ್ನು ಈಗಾಗಲೇ 3,000 ಸಾವಿರ ರೂಪಾಯಿಗಳನ್ನು ಸಹ ನಾನು ಹಣ ಪಾವತಿ ಮಾಡಿದ್ದೇನೆ ಎಂದರು.

Follow Us On facebook: Dinamaana Facebook

ಈ ವಿಷಯವಾಗಿ ನಗರಸಭೆ ಪೌರಾಯುಕ್ತರ ಬಳಿ ಬಂದು ಚರ್ಚೆ ನಡೆಸಿದರೆ ನಾನು ಇಲ್ಲಿಂದ ಬೇರೆ ಕಡೆ ವರ್ಗಾವಣೆ ಮಾಡಿಕೊಂಡು ಹೋಗುತ್ತೇನೆ ಅಂತ ನಮಗೆ ಹೇಳುತ್ತಾರೆ ಎಂದು ಪೌರಾಯುಕ್ತರ ಮೇಲೆ ಬೇಸರ ವ್ಯಕ್ತಪಡಿಸಿದರು.

ನಾನು ಅದಕ್ಕೆ ನನಗೆ ಏನು ಹೇಳ್ತೀರಾ ನೀವು ನಿಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಅವರು ಆದೇಶ ನೀಡಿದರೆ ಹೋಗಿ ಎಂದು ಹೇಳಿದೆ.

ನಮಗೆ ನಗರಸಭೆ ಕಚೇರಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ  ಬಿಲ್ ಕಲೆಕ್ಟರ್ ಇವರ ಮೇಲೆ ಶಿಸ್ತು ಕ್ರಮ ಜರಗಿಸಲು ಪೌರಾಯುಕ್ತರಿಗೆ ಒತ್ತಾಯ ಮಾಡಿದ್ದೇವೆ. ಹರಿಹರದಲ್ಲಿ ಸಾರ್ವಜನಿಕರಿಗೆ ಖಾತೆ ಬದಲಾವಣೆ ಮಾಡುವ ವಿಷಯದಲ್ಲಿ ತಪ್ಪು ಮಾಡಿದರೆ ನಾವು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಒಕ್ಕೂರಿಲಿನಿಂದ ಅಲ್ಲೇ ಇದ್ದ ಸುಮಾರು ಐದಾರು ಜನ ನಗರಸಭೆ ಸದಸ್ಯರುಗಳು ಪೌರಾಯುಕ್ತರಿಗೆ ಹೇಳಿದರು.

ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯಶೆಟ್ಟಿ ಅವರು ಮಾತನಾಡಿ ನಾನು ಈಗಾಗಲೇ ಕಂದಾಯ ವಿಭಾಗದ ಕರ ವಸೂಲಿಗಾರರಿಗೆ ಎರಡು ಬಾರಿ ನೋಟಿಸ್ ನೀಡಿದ್ದೇನೆ ಸಾರ್ವಜನಿಕರು ನಗರಸಭೆಗೆ ಖಾತಾ ಬದಲಾವಣೆ, ಖಾತೆ  ಸಂಬಂಧಿಸಿದ ಅರ್ಜಿಗಳು ಬಂದರೆ ನಿಯಮಾನುಸಾರ ಕಡತಗಳನ್ನು ವಿಲೇವಾರಿ ಮಾಡಿ ಎಂದು ಈಗಾಗಲೇ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರಿಗೆ ಕರ ವಸೂಲಿಗಾರರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

[Harihara Nagarasabe] ಇದು ವೇಳೆ ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಸದಸ್ಯರುಗಳಾದ ಬಾಬುಲಾಲ್,ಆಟೋ ಹನುಮಂತಪ್ಪ ಹಾಗೂ ನಗರಸಭೆ ಸಿಬ್ಬಂದಿಗಳು ಇನ್ನು ಮುಂತಾದವರು ಇದ್ದರು.

TAGGED:Davanagere NewsDavanagere news todayHarihara nagarasabeHarihara news.Kannada Latest NewsKannada Newsಹರಿಹರಹರಿಹರ ನಗರಸಭೆಹರಿಹರ ಸುದ್ದಿ .
Share This Article
Twitter Email Copy Link Print
Previous Article DAVANAGERE Davanagere | ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಿ : ಎಸ್ಪಿ ಉಮಾ ಪ್ರಶಾಂತ್ ಕರೆ
Next Article Davanagere crime News ಹೆಂಡತಿಯ ಅಕ್ರಮ ಸಂಬಂಧಕ್ಕೆ ಗಂಡ ಬಲಿ: ಒಂದು ವರ್ಷದ ನಂತರ ಆರೋಪಿಗಳು ಅಂದರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

ದಾವಣಗೆರೆ (Davanagere):  ಜಿಲ್ಲಾ ಪೊಲೀಸ್ ಹಾಗೂ ಲೈಪ್ ಲೈನ್ ರಕ್ತ ಕೇಂದ್ರ ಹಾಗೂ ಕರ್ನಾಟಕ ಹಿಮೊಫಿಲಿಯಾ ಸೊಸೈಟಿ ಆಶ್ರಯದಲ್ಲಿ ಜಿಲ್ಲಾ…

By Dinamaana Kannada News

Davanagere | ಪುನೀತ್ ರಾಜ್ ಕುಮಾರ್ ಕಪ್ ಚೆಸ್ ಪಂದ್ಯಾವಳಿಗಳಿಗೆ ಸಚಿವರು ಹಾಗೂ ಸಂಸದರಿಂದ ಚಾಲನೆ

ದಾವಣಗೆರೆ.ಅ.4 (Davanagere); ಚೆಸ್ ಕ್ಲಬ್ ಆಯೋಜಿಸಿರುವ "ಪುನೀತ್ ರಾಜ್ ಕುಮಾರ್ ಕಪ್ " ಪಂದ್ಯಾವಳಿಯನ್ನು ಎಂ.ಸಿ.ಸಿ ಬಿ ಬ್ಲಾಕಿನಲ್ಲಿ ಸಚಿವರ…

By Dinamaana Kannada News

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?