Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihar News | ಮಾನವ ಬಂಧುತ್ವ ವೇದಿಕೆಯಿಂದ ಸಾಮಾಜಿಕ ಬದಲಾವಣೆ : ಪತ್ರಕರ್ತ ಬಿ.ಎನ್.ಮಲ್ಲೇಶ್
ತಾಜಾ ಸುದ್ದಿ

Harihar News | ಮಾನವ ಬಂಧುತ್ವ ವೇದಿಕೆಯಿಂದ ಸಾಮಾಜಿಕ ಬದಲಾವಣೆ : ಪತ್ರಕರ್ತ ಬಿ.ಎನ್.ಮಲ್ಲೇಶ್

Dinamaana Kannada News
Last updated: September 29, 2024 5:37 pm
Dinamaana Kannada News
Share
Davanagere
ಹರಿಹರ: ಹರಿಹರದ ಮೈತ್ರಿ ವನದಲ್ಲಿ ಶನಿವಾರ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಗ್ರಾಮಾಡಳಿತ ಅಧಿಕಾರಿಗಳ ಸ್ಪರ್ಧಾತ್ಮಕ ಮಹಿಳಾ ಪರೀಕ್ಷಾರ್ಥಿಗಳಿಗೆ ಆಯೋಜಿಸಿದ್ದ 15 ದಿನಗಳ ತರಬೇತಿ ಶಿಬಿರವನ್ನು ಪತ್ರಕರ್ತ ಬಿ.ಎನ್.ಮಲ್ಲೇಶ್ ಉದ್ಘಾಟಿಸಿದರು.
SHARE

ಹರಿಹರ (Davanagere) : ಸಚಿವ ಸತೀಶ್ ಜಾರಕಿಹೊಳಿ ರವರು ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಮೂಲಕ ನಾಡಿನಲ್ಲಿ ಸಾಮಾಜಿಕ ಬದಲಾವಣೆ ಮಾಡುತ್ತಿದ್ದಾರೆಂದು ಪತ್ರಕರ್ತ ಬಿ.ಎನ್.ಮಲ್ಲೇಶ್ ಹೇಳಿದರು.

ಹರಿಹರದ ಮೈತ್ರಿ ವನದಲ್ಲಿಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಗ್ರಾಮಾಡಳಿತ ಅಧಿಕಾರಿಗಳ ಸ್ಪರ್ಧಾತ್ಮಕ ಮಹಿಳಾ ಪರೀಕ್ಷಾರ್ಥಿಗಳಿಗೆ ಆಯೋಜಿಸಿದ್ದ 15 ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಬಡವರು, ಶೋಷಿತರು ಹಾಗೂ ಜಾತಿ ಕಾರಣಕ್ಕಾಗಿ ತುಳಿತಕ್ಕೊಳಗಾದವರ ಏಳಿಗೆಗೆ ಜಾರಕಿಹೊಳಿ ಫೌಂಡೇಶನ್ ನಿರಂತರ ಶ್ರಮಿಸುತ್ತಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ವಸತಿ, ಆಹಾರ ನೀಡಿ ತರಬೇತಿ ನೀಡುತ್ತಿರುವುದು ಸಾಮಾಜಿಕ ಕಳಕಳಿಯ ಪ್ರತೀಕ ಎಂದರು.

ಶಿಬಿರಾರ್ಥಿಗಳು ಸಣ್ಣ ಗುರಿ ಇಟ್ಟುಕೊಳ್ಳದೆ ದೊಡ್ಡ ಸಾಧನೆ ಮಾಡಲು ಮುಂದಾದರೆ ಯಶಸ್ಸು ಸಾಧ್ಯ ಎಂದು ಹಲವು ಉದಾಹರಣೆಗಳನ್ನು ನೀಡಿದ ಅವರು, ಗ್ರಾಮಾಡಳಿತ ಅಧಿಕಾರಿಯಾಗಿ ಆಯ್ಕೆಯಾದರೆ ರೈತರ ಕೆಲಸಗಳಿಗೆ ಮೊದಲ ಆಧ್ಯತೆ ನೀಡಬೇಕೆಂದು ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ವಾತಾವರಣದಲ್ಲಿ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರದ ದಿಗ್ಗಜ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಪಠ್ಯವನ್ನು ಓದಿ ಹೆಚ್ಚಿನ ಅಂಕ ಪಡೆದರೆ ಸಾಲದು, ನಾಡು, ದೇಶ, ಜಾಗತಿಕ ವಿಷಯಗಳತ್ತಲೂ ಗಮನ ಹರಿಸಬೇಕೆಂದರು.

Read also : Harihara | ಹಿಂದೂ ಮಹಾಗಣಪತಿ ವಿಸರ್ಜನೆ: ಅಂಬೇಡ್ಕರ್ ಭಾವಚಿತ್ರ ಬಳಕೆಗೆ ಡಿಎಸ್‍ಎಸ್ ವಿರೋಧ

ಅಧ್ಯಕ್ಷತೆ ವಹಿಸಿದ್ದ ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಮತನಾಡಿ, ಸರ್ಕಾರಿ ಉದ್ಯೋಗ ಪಡೆಯಬೇಕೆಂದರೆ ತೀವ್ರ ಸ್ಪರ್ಧೆ ಇದೆ, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಶಾಲಾ, ಕಾಲೇಜು ಹಂತದಲ್ಲೆ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕು. ದಿನ ಪತ್ರಿಕೆ, ವಾರ, ಮಾಸ ಪತ್ರಿಕೆಗಳನ್ನು ನಿಯಮಿತವಾಗಿ ಓದಬೇಕೆಂದು ಕಿವಿಮಾತು ಹೇಳಿದರು,

ಸ್ವಾಗತ ಹಾಗೂ ನಿರೂಪಣೆಯನ್ನು ಮಂಜುನಾಥ್ ಉಕ್ಕಡಗಾತ್ರಿ ನೆರವೇರಿಸಿದರು. ಶಿಬಿರದ ಉಸ್ತುವಾರಿ ಶಿಲ್ಪಾ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article harihara Harihara | ಹಿಂದೂ ಮಹಾಗಣಪತಿ ವಿಸರ್ಜನೆ: ಅಂಬೇಡ್ಕರ್ ಭಾವಚಿತ್ರ ಬಳಕೆಗೆ ಡಿಎಸ್‍ಎಸ್ ವಿರೋಧ
Next Article DAVANAGERE Political analysis | ಸಿದ್ಧು ಗೂಢಚಾರರ ರಹಸ್ಯ ಸಂದೇಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಗರದಲ್ಲಿ ವಿವಿಧಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ.ಜೂ.6  ;  66/11 ದಾವಣಗೆರೆ ಕೆ.ವಿ. ಹಾಗೂ 220/66 ಕೆ.ವಿ. ಎಸ್.ಆರ್.ಎಸ್ ದಾವಣಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕಾರ್ಯ…

By Dinamaana Kannada News

ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹನುಮನ ಜಯಂತಿ : ಜಿ. ಬಿ. ವಿನಯ್ ಕುಮಾರ್ ಭಾಗಿ

ದಾವಣಗೆರೆ (Davanagere): ಹರಿಹರ ತಾಲೂಕಿನ ಮಲೇಬೆನ್ನೂರಿನ ಕೋಮಾರನಹಳ್ಳಿಯ ಹೆಳವನಕಟ್ಟೆ ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.…

By Dinamaana Kannada News

Davanagere | ಕನ್ನಡ ಉಳಿಸಿ ಬೆಳೆಸಲು ನಾವೆಲ್ಲರೂ ಶ್ರಮಿಸೋಣ: ಗಡಿಗುಡಾಳ್ ಮಂಜುನಾಥ್ ಕರೆ

ದಾವಣಗೆರೆ (Davanagere): ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ನಾಗರಿಕರು, ವಾರ್ಡ್ ನ ಪ್ರಮುಖರು ಸೇರಿ ಮಹಾನಗರ ಪಾಲಿಕೆಯ ಸದಸ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?