Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davanagere | ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: October 5, 2024 1:29 pm
Dinamaana Kannada News
Share
davanagere
davanagere
SHARE
ದಾವಣಗೆರೆ (Davanagere) : ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.
ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.
ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.
Read also : Harihara | ಬಾಡಿಗೆದಾರರನ್ನು ಖಾಲಿ ಮಾಡಿಸಿ, ಮರು ಹಾರಜು ಮಾಡಿ ಒತ್ತಾಯ
ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.
ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Jayakarnataka Harihara | ಬಾಡಿಗೆದಾರರನ್ನು ಖಾಲಿ ಮಾಡಿಸಿ, ಮರು ಹಾರಜು ಮಾಡಿ ಒತ್ತಾಯ
Next Article Davanagere LG Havanur | ಅರಸು ಸಂಪುಟದಲ್ಲಿ ಹಾವನೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ :  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

ದಾವಣಗೆರೆ :  ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ…

By Dinamaana Kannada News

World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ

1) ಕ್ಷಯ ರೋಗ ಅಂದರೆ ಏನು?  ಇದು ಮೈಕೊಬ್ಯಾಕ್ಟೀರಿಯಮ್ ಟ್ಯೂಬರ್ ಕ್ಯುಲೋಸಿಸ್ ಎಂಬ ಬ್ಯಾಕ್ಟೀರಿಯಾ ದಿಂದ ಹರಡುವ ಕಾಯಿಲೆ. 2)…

By Dinamaana Kannada News

Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere) :  ಅತ್ಯಾಚಾರದ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?