Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸ್ವಾರ್ಥಿಗಳಿಂದ ಗ್ರಾಮಗಳು ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ : ಸಿರಿಗೆರೆ ಶ್ರೀ
ತಾಜಾ ಸುದ್ದಿ

Davanagere | ಸ್ವಾರ್ಥಿಗಳಿಂದ ಗ್ರಾಮಗಳು ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ : ಸಿರಿಗೆರೆ ಶ್ರೀ

Dinamaana Kannada News
Last updated: October 12, 2024 4:13 am
Dinamaana Kannada News
Share
Mayakonda
ಮಾಯಕೊಂಡ ಸಮೀಪದ ಕಬ್ಬೂರು ಗ್ರಾಮದ ಕೆರೆಗೆ ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಭಾಗಿನ ಅರ್ಪಿಸಿದರು
SHARE

ಮಾಯಕೊಂಡ (Davanagere): ಕಬ್ಬೂರು ಗ್ರಾಮದವರು ಸರಕಾರದ ಯಾವುದೇ ಯೋಜನೆಗೆ ಕಾಯದೆ ಕೆರೆ ತುಂಬಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ ಎಂದು ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಶ್ಲಾಘಿಸಿದರು.

ಸಮೀಪದ ಕಬ್ಬೂರು ಗ್ರಾಮದ ಕೆರೆಗೆ ಭಾಗಿನ ಅರ್ಪಿಸಿ ಮಾತನಾಡಿದ ಅವರು, ಸ್ವಾರ್ಥಿಗಳಿಂದ ಗ್ರಾಮಗಳು ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ. ನಿಸ್ವಾರ್ಥತೆಯಿಂದ ಕೂಡಿದ ಮನಸ್ಸುಗಳೇ ಸರ್ವರ ಹಿತ ಬಯಸುವುದು. ಭೂಮಿ ಮೇಲೆ ಸ್ವಾರ್ಥಿಗಳೇ ಹೆಚ್ಚಾಗಿದ್ದಾರೆ. ಯಾವುದೇ ಸರ್ಕಾರದ ಯೋಜನೆ ಕಾಯದೆ ಕೆರೆ ತುಂಬಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ. ಭೂಮಿ ಮೇಲೆ ನೀರು ಸಾಕಷ್ಟು ಇರುತ್ತದೆ. ಆದರೆ, ಬಳಕೆಗೆ ಬಾರದು. ಆದ್ದರಿಂದ ನದಿ, ತೊರೆ, ಹಳ್ಳದ ಮೂಲಕ ಸಮುದ್ರ ಸೇರಿ ಹೋಗುವ ನೀರನ್ನ ಮೊದಲು ತಡೆದು, ದೇವರು ಕೊಟ್ಟ ಸಂಪತ್ತನ್ನು ಸದ್ಬಳಕೆ ಮಾಡಿಕೊಳ್ಳುವುದು ಜಾಣ್ಮೆ ಎಂದರು.

ಮೊದಲು ಕೈಗೊಂಡ ಏತ ನೀರಾವರಿ ಉಬ್ರಾಣಿ ಯೋಜನೆ, ನಂತರ ಇಪ್ಪತ್ತೆರಡು ಕೆರೆ ಏತ ನೀರಾವರಿ ಎರಡೂ ಕೆರೆಗಳಿಗೂ ಯಶಸ್ವಿ ಆಗಲಿಲ್ಲ. ನಂತರ ಭರಮಸಾಗರ, ಜಗಳೂರು  ಏತ ನೀರಾವರಿ ಇವುಗಳಿಗೂ ಮೊದಲು ಪ್ರಾರಂಭವಾದ ಬಹುದೊಡ್ಡ ಯೋಜನೆ ಸಾಸ್ವೆಹಳ್ಳಿ ಏತ ನೀರಾವರಿ ಇದಕ್ಕೂ ಸಾಕಷ್ಟು ಅಡೆತಡೆಗಳು ಬಂದವು, ಕೋರ್ಟು ಕೂಡಾ ಶೀಘ್ರ ಯೋಜನೆ ಪರವಾಗಿ ಆದೇಶ ನೀಡಿತು. ಆದ್ದರಿಂದ ಈ ವರ್ಷ ಮುತ್ತುಗದೂರು ಕೆರೆಗೆ ಪ್ರಾಯೋಗಿಕ ನೀರು ಹರಿಯಿತು. ಇನ್ನೂ ಮುಂದಿನ‌ ದಿನಗಳಲ್ಲಿ ಯೋಜನೆಯ ಎಲ್ಲಾ ಕೆರೆಗಳಿಗೂ ನೀರು ತಲುಪುವಂತೆ ನೋಡಿಕೊಳ್ಳಬೇಕಿದೆ. ಇದರಿಂದ ಸಾಕಷ್ಟು ಅಂತರ್ಜಲ ವೃದ್ದಿಯಾಗಿ ನಮ್ಮ ರೈತರ ಬದುಕು ಹಸನಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ಕಬ್ಬೂರು ಹಾಗು ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಶೋಭಾಯಾತ್ರೆ : ʼಪೊಲೀಸ್ ಪಥ ಸಂಚಲನ’
Next Article DAVANAGERE Davanagere |ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗದಂತೆ ಕ್ರಮವಹಿಸಿ : ಎಸ್ಪಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಸರಾ ಉತ್ಸವಕ್ಕೆ ಚಾಲನೆ ನೀಡಿದ ಎಸ್.ಎಸ್ ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿತಾಯಿ ದುರ್ಗಾಮಾತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತವಾಗಿ…

By Dinamaana Kannada News

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

ದಾವಣಗೆರೆ  ( Davanagere) : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ…

By Dinamaana Kannada News

ಹಬ್ಬಗಳು ಸಹಬಾಳ್ವೆ, ಶಾಂತಿಯುತವಾಗಿ ನಡೆಯಲಿ : ಎಸ್.ಪಿ. ಉಮಾ ಪ್ರಶಾಂತ್

ದಾವಣಗೆರೆ ಮಾ.13;  ಸಮಾಜದ ಸಮುದಾಯಗಳು ಆಚರಿಸುವ ಹಬ್ಬಗಳ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ, ಶಾಂತಿಯುತವಾಗಿ ಆಚರಿಸಿದಾಗ ಮಾತ್ರ…

By Dinamaana Kannada News

You Might Also Like

A lesson for children in a breathtaking place Davanagere
ತಾಜಾ ಸುದ್ದಿ

ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?