Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ‌.ಎಸ್‌.ಬಸವಂತಪ್ಪ ಭೇಟಿ
ತಾಜಾ ಸುದ್ದಿ

Davanagere | ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ‌.ಎಸ್‌.ಬಸವಂತಪ್ಪ ಭೇಟಿ

Dinamaana Kannada News
Last updated: October 12, 2024 4:39 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ಕಳೆದ ಶುಕ್ರವಾರ ಸುರಿದ ಮಳೆಯಿಂದಾಗಿ ಮಾಯಕೊಂಡ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಮನೆಗಳು, ಬೆಳೆ ಹಾನಿಯಾಗಿದ್ದು, ಶನಿವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಜಮ್ಮಾಪುರ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆ ಮತ್ತು ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಜಯಪ್ಪ ಎಂಬುವರ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮನೆ ಕುಸಿಯುವ ಶಬ್ದ ಕೇಳುತ್ತಿದ್ದಂತೆ ಮನೆಯಲ್ಲಿದ್ದ ನಾಲ್ಕು ಜನ ಹೊರಗಡೆ ಓಡಿ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಪರಿಶೀಲನೆ ನಡೆಸಿ ಸಂತ್ರಸ್ಥ ಮನೆ ಮಾಲೀಕ ಜಯಪ್ಪ ಅವರಿಗೆ ವೈಯಕ್ತಿಕ ಧನಸಹಾಯ ಮಾಡಿದರು. ಸ್ಥಳದಲ್ಲಿಯೇ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನೆ ನಿರ್ಮಿಸಿ ಕೊಡುವಂತೆ ಸೂಚನೆ ನೀಡಿದರು. ಅಲ್ಲದೇ ತಹಸೀಲ್ದಾರ್ ಅವರಿಗೂ ಕೂಡ ಮನೆ ಬಿದ್ದ ಜಯಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸುವಂತೆ ಸೂಚನೆ ನೀಡಿದರು.

Read also : Davanagere |ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗದಂತೆ ಕ್ರಮವಹಿಸಿ : ಎಸ್ಪಿ ಸೂಚನೆ

ಬಳಿಕ ಕಂದನಕೋವಿ ಸೇರಿದಂತೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದ ಹಾನಿಯಾದ ಬೆಳೆಗಳನ್ನು ವೀಕ್ಷಿಸಿದರು. ಈ ಬಾರಿ ಹಿಂಗಾರು ಮಳೆಗಳು ಕೂಡ ಅತೀ ಹೆಚ್ಚು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಸನ್ನದ್ಧರಾಗಿದ್ದು, ರೈತರಿಗೆ ಉಂಟಾಗುವ ಹಾನಿಗೆ ಸಮರ್ಪಕವಾಗಿ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere |ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗದಂತೆ ಕ್ರಮವಹಿಸಿ : ಎಸ್ಪಿ ಸೂಚನೆ
Next Article davanagere ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಾ.8 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

ದಾವಣಗೆರೆ (Davanagere) : ಮಾ.8ರಂದು ನಡೆಯುವ ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲಾ ರೀತಿಯ ವ್ಯಾಜ್ಯಗಳನ್ನು…

By Dinamaana Kannada News

ಮುಗಿಲು ಮುಟ್ಟಿದ ಮಾದಿಗರ ಧ್ವನಿ | ನ್ಯಾಯ ಸಿಗದಿದ್ದರೆ ರಾಜಕಾರಣಿಗಳನ್ನು ಮನೆ ಹತ್ತಿರ ಬಿಟ್ಟುಕೊಳ್ಳಬೇಡಿ : ನಾರಾಯಣ ಸ್ವಾಮಿ

ದಾವಣಗೆರೆ (Davanagere):  ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಜಾತಿ ಗಣತಿ ಬೇಕು ಎನ್ನುವ ಸಿದ್ದರಾಮಯ್ಯ ಬಜೆಟ್ ಅನುದಾನ , ನಿಗಮ, ನೇಮಕಾತಿ…

By Dinamaana Kannada News

Davangere news | ವ್ಯಸನಗಳಿಂದ ದೂರವಾಗಿ, ಉತ್ತಮ ಶಿಕ್ಷಣ ಪಡೆಯಿರಿ : ನ್ಯಾ.ಮಹಾವೀರ ಮ.ಕರೆಣ್ಣವರ

ದಾವಣಗೆರೆ (Davangere District) ; ಭಾರತ ಜನಸಂಖ್ಯೆ, ಯುವ ಸಂಪತ್ತು, ಅರ್ಥೈಸುವಿಕೆಯಲ್ಲಿ ಜಗತ್ತಿಗೆ ಮೊದಲ ಸ್ಥಾನದಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?