Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್
ತಾಜಾ ಸುದ್ದಿ

ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

Dinamaana Kannada News
Last updated: October 13, 2024 3:07 am
Dinamaana Kannada News
Share
davanagere
ಡಾ.ಎಲ್.ರಾಕೇಶ್
SHARE

ದಾವಣಗೆರೆ (Davanagere): ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್‌ ಸೊಸೈಟಿ ಪಾಲಿಸಿ ಫೋರಂ (ಸಿಎಸ್‌ಪಿಎಫ್) 2024-2026 ಅಧಿಕಾರಾವಧಿ ವರ್ಕಿಂಗ್ ಗ್ರೂಪ್ ವಿಶೇಷ ಪ್ರತಿನಿಧಿ ಚುನಾವಣಾ ಅಭ್ಯರ್ಥಿಯಾಗಿ ದಾವಣಗೆರೆ ಸಿದ್ಧವೀರಪ್ಪ ಬಡಾವಣೆಯ ನಿವಾಸಿ ಡಾ.ಎಲ್. ರಾಕೇಶ್ ಸ್ಪರ್ಧಿಸುತ್ತಿದ್ದಾರೆ.

ದಕ್ಷಿಣ ಏಷ್ಯಾದ ಎಂಟು ದೇಶಗಳ ಪರವಾಗಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಜಗತ್ತಿನ 189 ದೇಶಗಳ ಪ್ರತಿನಿಧಿಗಳು ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಕ್ಟೋಬರ್ 15 ರಿಂದ ನವೆಂಬರ್ 15 ರವರೆಗೆ ಒಂದು ತಿಂಗಳು ಚುನಾವಣೆ ನಡೆಯಲಿದೆ.

ದಾವಣಗೆರೆಯ ಐಡಾ ಲವ್‌ಲೇಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಎಲ್. ರಾಕೇಶ್, ಕಳೆದ ವರ್ಷ ನಡೆದ ವಿಶ್ವಬ್ಯಾಂಕ್‌ ಮತ್ತು ಐಎಂಎಫ್ ಅಂತರರಾಷ್ಟ್ರೀಯ ಹಣಕಾಸು ನಿಧಿ ವಾರ್ಷಿಕ ಸಭೆಯನ್ನು ಪ್ರತಿನಿಧಿಸಿದ್ದರು.

ತಂತ್ರಜ್ಞಾನ ಮತ್ತು ಆವಿಷ್ಕಾರ, ಸುಸ್ಥಿರ ಅಭಿವೃದ್ಧಿ ಗುರಿಗಳು, ತರಬೇತಿ ಮತ್ತು ವೃತ್ತಿಪರ ಅಭಿವೃದ್ಧಿ ಮಾರುಕಟ್ಟೆಗಳು, ಬಂಡವಾಳ ಮಾರುಕಟ್ಟೆಗಳು, ನಾಗರಿಕ ಸಮಾಜ ಪ್ರಾತಿನಿಧ್ಯ ವೇದಿಕೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ತಂತ್ರಜ್ಞಾನ ಮತ್ತು ಆವಿಷ್ಕಾರ, ಸುಸ್ಥಿರ ಅಭಿವೃದ್ಧಿ ಗುರಿಗಳು, ತರಬೇತಿಮತ್ತು ವೃತ್ತಿಪರ ಅಭಿವೃದ್ಧಿ ಮಾರುಕಟ್ಟೆ ಗಳು, ಬಂಡವಾಳ ಮಾರುಕಟ್ಟೆಗಳು, ನಾಗರಿಕ ಸಮಾಜ ಪ್ರಾತಿನಿಧ್ಯ ವೇದಿಕೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ನಡೆದ ಸಭೆಯಲ್ಲಿ ಡಾ.ಎಲ್. ರಾಕೇಶ್ ಗಮನ ಸೆಳೆದಿದ್ದರು.

`ಸಮಾಜವನ್ನು ಒಳಗೊಂಡು ಜಗತ್ತಿನ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಸಲಹೆ ನೀಡುವ ಈ ಫೋರಂನಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಸಲಹಾ ಸದಸ್ಯನಾಗಿ ಸ್ಪರ್ಧಿಸುತ್ತಿದ್ದೇನೆ’ ಎಂದು ಡಾ. ರಾಕೇಶ್ ತಿಳಿಸಿದ್ದಾರೆ.

TAGGED:Davanagere NewsDavangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ‌.ಎಸ್‌.ಬಸವಂತಪ್ಪ ಭೇಟಿ
Next Article Mahanagara Palike Davanagere Davanagere | ಪಾಲಿಕೆಯಲ್ಲಿ ಕೆಲಸದಲ್ಲಿ ವಿಳಂಬ : ಜನರಿಂದ ಸಂಸದರಿಗೆ ದೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳುವ ಅಗತ್ಯವಿದೆ : ಡಿಸಿ

ದಾವಣಗೆರೆ,ಜೂನ್.19 :   ಹವಾಮಾನ ವೈಪರಿತ್ಯದಿಂದ ತಾಪಮಾನ ಹೆಚ್ಚಾಗುವ ಜೊತೆಗೆ ಬರಸ್ಥಿತಿಯನ್ನು ಎದುರಿಸುವಂತಾಗಲು ಮುಂದಾಲೋಚನೆಯಿಂದ ಮರಗಿಡ ಬೆಳೆಸಿ ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ…

By Dinamaana Kannada News

Davanagere | ಚಲಿಸುವ ರೈಲಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನ ಪ್ರಾಣ ರಕ್ಷಿಸಿದ ರೈಲ್ವೆ ಸಿಬ್ಬಂದಿ

ದಾವಣಗೆರೆ (Davanagere): ಕಣ್ಣೆದುರಿಗೆ ರೈಲಿನ ಗಾಲಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ವಯೋವೃದ್ಧನನ್ನು ಹೋಮ್ ಗಾಡ್೯  ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ…

By Dinamaana Kannada News

Dr. F.G. Halakatti | ವಚನ ತವನಿಧಿಯ ಸಂರಕ್ಷಕ : ಡಾ. ಫ.ಗು. ಹಳಕಟ್ಟಿ

ವಚನಸಾಹಿತ್ಯ ಸಂಗ್ರಹಕಾರ, ಶರಣ ಸಾಹಿತ್ಯವನ್ನು ಜನಸಾಮಾನ್ಯರಿಗೆ ಪರಿಚಯಿಸಿ, ಶರಣ ಸಂಸ್ಕøತಿಯನ್ನು, ಶಿವಶರಣರ ವಿಚಾರದಾರೆ, ಚಿಂತನೆ, ಸಮಾಜಮುಖಿ ಕಾಳಜಿಗಳನ್ನೂ, ಶ್ರದ್ಧೆಯಿಂದ, ಪರಿಶ್ರಮದಿಂದ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?