Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 21 ದಿನಗಳೊಳಗಾಗಿ ಜನನ, ಮರಣ ಪ್ರಮಾಣ ಪತ್ರ ವಿತರಿಸಲು ಡಿಸಿ ಸೂಚನೆ
ತಾಜಾ ಸುದ್ದಿ

21 ದಿನಗಳೊಳಗಾಗಿ ಜನನ, ಮರಣ ಪ್ರಮಾಣ ಪತ್ರ ವಿತರಿಸಲು ಡಿಸಿ ಸೂಚನೆ

Dinamaana Kannada News
Last updated: October 16, 2024 12:53 pm
Dinamaana Kannada News
Share
davanagere
davanagere
SHARE

ದಾವಣಗೆರೆ ಅ.16  (Davanagere);  ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ. ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಹಾಗೂ ಕೃಷಿ ಅಂಕಿ ಅಂಶಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ನೋಂದಣಿ ಮಾಡುವ ಸಮಯದಲ್ಲಿ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು ತಪ್ಪಾಗಿ ಆಯ್ಕೆ ಮಾಡುತ್ತಿರುವುದು. ಮತ್ತು ಬೇರೆಯವರ ಆಧಾರ್ ಜೋಡಣೆ ಮಾಡಿ ಮರಣ ಪ್ರಮಾಣ ವಿತರಿಸುತ್ತಿರುವುದು ಕಂಡು ಬಂದಿದ್ದು, ಈ ರೀತಿಯ ತಪ್ಪುಗಳು ಇನ್ನೂ ಮುಂದೆ ಆಗದಂತೆ ಎಚ್ಚರವಹಿಸಿ ಕೆಲಸ ನಿರ್ವವಹಿಸಬೇಕು ಎಂದು ಸೂಚನೆ ನೀಡಿದರು.

ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹರಿಹರ 260, ಜಗಳೂರು 482, ದಾವಣಗೆರೆ 362, ಹೊನ್ನಾಳಿ 266, ಚನ್ನಗಿರಿ 428, ನ್ಯಾಮತಿ 212 ಬೆಳೆ ಕಟಾವು ಪ್ರಯೋಗಳನ್ನು ನಿಯೋಜನೆಗೊಳಿಸಲಾಗಿರುತ್ತದೆ. ಇದರಲ್ಲಿ ನಮೂನೆ 1 ಹರಿಹರ 58, ಜಗಳೂರು 20 , ದಾವಣಗೆರೆ 101, ಹೊನ್ನಾಳಿ 82, ಚನ್ನಗಿರಿ 20 ಹಾಗೂ ನ್ಯಾಮತಿ 64 ಬಾಕಿ ಇದ್ದು. ಬಾಕಿ ಇರುವ ಪ್ರಯೋಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಹಾಗೂ ನಮೂನೆ 2 ರ ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

Read also : ಲಿಂಗ ತಾರತಮ್ಯವಿಲ್ಲದೇ ಜೀವಿಸುವ, ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿದೆ : ಮಹಾವೀರ್ ಎಂ.ಕರೆಣ್ಣನವರ್

ದಾವಣಗೆರೆ ಜಿಲ್ಲೆಯಲ್ಲಿ ಜನವರಿ 2024 ರಿಂದ ಸೆಪ್ಟಂಬರ್ 2024 ರವರೆಗೆ ಜನನ 4744, ಮರಣ 4985 ಒಟ್ಟು 9729 ಆಗಿರುತ್ತದೆ ಎಂದು ಜಿಲ್ಲಾ ಸಂಖ್ಯಿಕ ಅಧಿಕಾರಿ ನೀಲಾ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಲಿಂಗ ತಾರತಮ್ಯವಿಲ್ಲದೇ ಜೀವಿಸುವ, ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿದೆ : ಮಹಾವೀರ್ ಎಂ.ಕರೆಣ್ಣನವರ್
Next Article davanagere Davanagere | ದಾವಣಗೆರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ : ಹಲವರ ಬಂಧನ -ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

JOB NEWS | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  : ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ…

By Dinamaana Kannada News

ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ

ಹರಿಹರ: ಕೃತಕವಾಗಿ ಉತ್ಪತ್ತಿ ಮಾಡಲಾಗದ ರಕ್ತದ ಲಭ್ಯತೆಗಾಗಿ ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಇಲ್ಲಿನ ಸೇಂಟ್ ಮೇರೀಸ್ ಕಾನ್ವೆಂಟ್…

By Dinamaana Kannada News

Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ (Davanagere) : ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಚತುರ್ಥಿ ಹಬ್ಬವನ್ನು  ಸೌಹಾರ್ಧಯುತವಾಗಿ ಆಚರಿಸಬೇಕು ಎಂದು…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?