Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ
ತಾಜಾ ಸುದ್ದಿ

Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ

Dinamaana Kannada News
Last updated: October 18, 2024 2:04 pm
Dinamaana Kannada News
Share
davanagere
davanagere
SHARE

ದಾವಣಗೆರೆ  (Davanagere): ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿರುವ ಯತಿ ನರಸಿಂಹಾನಂದ ಅವರಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಒತ್ತಾಯಿಸಿ ದಾವಣಗೆರೆಯ ತಂಜಮೀಲ್ ಮುಸ್ಲಿಂಮೀನ್ ಫಂಡ್ ಅಸೋಸಿಯೇಷನ್ ನೇತೃತ್ವದಲ್ಲಿ ಧರ್ಮಗುರುಗಳು, ಮೌಲ್ವಿಗಳು, ಮುಸ್ಲಿಂ ಸಂಘ-ಸಂಸ್ಥೆಗಳ ಮುಖಂಡರು, ಹಾಗೂ ಮುಸ್ಲಿಂ ಸಮಾಜ ಬಾಂಧವರು, ತಂಜೀಮುಲ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಯತಿ ನರಸಿಂಹಾನಂದ ಸರಸ್ವತಿ ಸ್ವಾಮಿ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿ ಆಹೇಳನ ಮತ್ತು ಪ್ರಚೋದನಕಾರಿ ಭಾಷಣ ಮಾಡಿ ಕೋಮು ಭಾವನೆಗೆ ಧಕ್ಕೆ ತರಲು ಪ್ರಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಮಸ್ತ ಮುಸ್ಲಿಂ ಸಮಾಜಕ್ಕೆ ನೋವನ್ನುಂಟು ಮಾಡಿದೆ. ಪದೇ ಪದೇ ಇಂತಹ ಅವಹೇಳನಕಾರಿ ಭಾಷಣ ಮಾಡುತ್ತಿರುವ ನರಸಿಂಹಾನಂದ ಸ್ವಾಮಿಯ ಮೇಲೆ ಯುಎಪಿಎ ಕಾಯಿದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಮತ್ತು ಕಠಿಣ ಶಿಕ್ಷೆ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.

ಯಾವುದೇ ಜಾತಿಯ, ಧರ್ಮದ ವ್ಯಕ್ತಿಯಾಗಲಿ ಯಾವುದೇ ಸಮುದಾಯದ ಧರ್ಮ ಗುರುಗಳ ಹಿರಿಯರ ಬಗ್ಗೆ ಅವಹೇಳನ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದಾಗಲಿ, ನಿಂದಿಸುವುದಾಗಲಿ ಮಾಡಿದರೆ ಅವರು ಯಾವುದೇ ಧರ್ಮದ ಜಾತಿಯ ವ್ಯಕ್ತಿಯಾಗಿದ್ದರೂ, ಆತನ ಮೇಲೆ ನಿರ್ದಾಕ್ಷಣೆ ಕ್ರಮ ಜರುಗಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಲು ಲೋಕಸಭಾ ಅಧಿವೇಶನದಲ್ಲಿ ಕಾಯ್ದೆ ಮಂಡಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಅಂಜಿಮಲ್ ಮುಸ್ಲಿಮೀನ್ ಅಂಡ್ ಅಸೋಸಿಯೇಷನ್ ಅಧ್ಯಕ್ಷ ದಾದಾಪೀರ್, ಉಪಾಧ್ಯಕ್ಷರಾದ ಅಮ್ಜದುಲ್ಲಾ, ಸೆಕ್ರೆಟರಿ ಶಬೀರ್ ಅಲಿಖಾನ್ ಮತ್ತು ಸದಸ್ಯರಾದ ಎ. ದಾದಾಪೀರ್, ಮೌಲಿಗಳಾದ ಹಫೀಝ್ ರಜಾ ಇತರ ಮುಖಂಡರು ಮೌಲಾನಗಳು, ನೂರಾರು ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು.

Read Also : Davanagere | ಆಟೋರಿಕ್ಷಾದಲ್ಲಿ ಮರೆತು ಹೋಗಿದ್ದ ಅಭರಣ ಹಿಂತಿರುಗಿಸಿದ ಪೊಲೀಸರು

TAGGED:Davanagere districtDavanagere NewsDinamana.comkannad newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಆಟೋರಿಕ್ಷಾದಲ್ಲಿ ಮರೆತು ಹೋಗಿದ್ದ ಅಭರಣ ಹಿಂತಿರುಗಿಸಿದ ಪೊಲೀಸರು
Next Article Applications invited Davanagere | ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೆಂಗಳೂರು ಕೃಷಿ ವಿವಿ : ರುಕ್ಸರ್‍ಖಾನಮ್‍ಗೆ ಸ್ವರ್ಣ ಪದಕ

ಹರಿಹರ (Harihara) : ನಗರದ ಲದ್ವಾ ಓಣಿ ನಿವಾಸಿ ಡಿ.ಆರ್.ಮೊಹಮ್ಮದ್ ಅಜರುದ್ದೀನ್ ಇವರ ಪತ್ನಿ ರುಕ್ಸರ್‍ಖಾನಮ್ ಇವರು ಮಂಡಿಸಿದ ಸಂಶೋಧನಾ…

By Dinamaana Kannada News

ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

ಹರಿಹರ : ಭದ್ರಾ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಬಹು ಗ್ರಾಮಗಳಿಗೆ ನೀರು ಹರಿಸುವ ಅವೈಜ್ಞಾನಿಕ ಯೋಜನೆ…

By Dinamaana Kannada News

ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ (Davanagere) : ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?