Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳಮೀಸಲಾತಿ ಜಾರಿಗೆ ವಕೀಲರ ಆಗ್ರಹ
ತಾಜಾ ಸುದ್ದಿ

Davanagere | ಒಳಮೀಸಲಾತಿ ಜಾರಿಗೆ ವಕೀಲರ ಆಗ್ರಹ

Dinamaana Kannada News
Last updated: October 21, 2024 12:07 pm
Dinamaana Kannada News
Share
Davanagere
ದಾವಣಗೆರೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಮಾದಿಗ ಮತ್ತು ಛಲವಾದಿ ಸಮಾಜದ ವಕೀಲರು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
SHARE

ದಾವಣಗೆರೆ (Davanagere):  ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಮತ್ತು ಛಲವಾದಿ ವಕೀಲರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

 

ಒಳಮೀಸಲಾತಿಗೆ ಸುಪ್ರೀಂ ಅಸ್ತು ಎಂದಿದೆ. ಆದರೆ, ಆದೇಶ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಅಹಿಂದ ಹೆಸರು ಹೇಳಿಕೊಂಡು ಬಂದಿರುವ ಸರ್ಕಾರ ದಲಿತರಿಗೆ ಒಳಿತು ಮಾಡುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

 

ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ.೧ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾ ರಾಜ್ಯ ಸರ್ಕಾರಳಿಗಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕೆಂದು ವಕೀಲರು  ಒತ್ತಾಯಿಸಿದರು.

 

ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪುನಂತೆ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

 

Read also : Davanagere | ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಜಿಕ್ರಿಯಾ ನೇಮಕ

 

ಈ ಸಂದರ್ಭದಲ್ಲಿ ವಕೀಲರಾದ ಬಿ.ಎಂ.ಹನುಮಂತಪ್ಪ, ಎಸ್.ರಾಜಪ್ಪ, ವೈ.ಹನುಮಂತಪ್ಪ ಜಗಳೂರು, ಎಸ್.ನೇತ್ರಾವತಿ, ಎಂ.ಎನ್.ನೇತ್ರಾವತಿ, ಬಿ.ಸ್ವಾತಿ, ಟಿ.ಹನುಮಂತಪ್ಪ, ಕೆ.ರಾಜಪ್ಪ, ಪರಶುರಾಮಪ್ಪ ಜಗಳೂರು, ಎ.ಎನ್.ಲಿಂಗಮೂರ್ತಿ, ಸುಭಾಶ್ಚಂದ್ರ ಭೋಸ್, ಜಿ.ಬಸವಾಜ, ಭೈರೇಶ್, ಡಿ.ಸಿ.ತಿಪ್ಪೇಸ್ವಾಮಿ ಜಗಳೂರು, ಅನಿಲ್‌ಕುಮಾರ್ ಚನ್ನಗಿರಿ, ಸುರೇಶ್‌ಕುಮಾರ್, ಎಚ್.ಹನುಮಂತಪ್ಪ, ತಿಪ್ಪೇಸ್ವಾಮಿ ಜಿಟಿಎಸ್ ಜಗಳೂರು, ಎ.ಕೆ.ಹಾಲೇಶ್, ವೈ.ಸುರೇಶ್, ನಿವೃತ್ತ ಮುಖ್ಯ ಶಿಕ್ಷಕ ಎ.ಕೆ.ರಾಮಪ್ಪ ಸೇರಿದಂತೆ ಇನ್ನಿತರರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಜಿಕ್ರಿಯಾ ನೇಮಕ
Next Article davanagere Davanagere | ಚರಂಡಿ ಹೂಳು ತೆಗೆಸುವಂತೆ ಪಾಲಿಕೆ ಆಯುಕ್ತರಿಗೆ ಎಸ್‍ಡಿಪಿಐ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಳ ಮೀಸಲಾತಿ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ  ನಿರ್ಲಕ್ಷ : ಮಾದಿಗ ಸಂಘಟನೆ ಒಕ್ಕೂಟ ಆಕ್ರೋಶ

ದಾವಣಗೆರೆ (Davanagere) : ಸುಪ್ರೀಂ ಕೋರ್ಟ್ ನ  ಒಳಮೀಸಲಾತಿಯ ಪರ ತೀರ್ಪು ರಾಜ್ಯಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ನೀಡಿದ ಮೇಲೂ…

By Dinamaana Kannada News

Davanagere news | ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ, ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ ಸೆ. 4 (Davanagere) : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಪ್ರಸಕ್ತ ಸಾಲಿನ ಐಎಎಸ್,…

By Dinamaana Kannada News

ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಸಾವಿರಾರು ಕಾರ್ಯಕರ್ತರ, ಅಭಿಮಾನಿಗಳ, ಮುಖಂಡರ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?