Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಚದುರಂಗ ಆಟ ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ : ದಿನೇಶ್ ಕೆ ಶೆಟ್ಟಿ
Blog

ಚದುರಂಗ ಆಟ ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ : ದಿನೇಶ್ ಕೆ ಶೆಟ್ಟಿ

Dinamaana Kannada News
Last updated: May 20, 2024 4:36 am
Dinamaana Kannada News
Share
Chess Association
ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿಯವರು ಉದ್ಘಾಟಿಸಿದರು.
SHARE

ದಾವಣಗೆರೆ : ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ನಗರದ ಗುರುಭವನದಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು  ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ  ದಿನೇಶ್ ಕೆ ಶೆಟ್ಟಿಯವರು ಉದ್ಘಾಟನೆ ಮಾಡಿದರು

ಈ ವೇಳೆ ಮಾತನಾಡಿದ ಅವರು, ದಿನೇಶ್ ಕೆ ಶೆಟ್ಟಿಯವರು ಮಕ್ಕಳಿಗೆ ಚದುರಂಗ ಆಟ ಆಡುವುದರಿಂದ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಮಕ್ಕಳು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಬಲರಾಗುತ್ತಾರೆ ಇಂತಹ ಆಟಗಳು ಹೆಚ್ಚಿನ ರೀತಿಯಲ್ಲಿ ಮಕ್ಕಳಿಗೆ ಸಿಗುವಂತಾಗಲಿ ಮಕ್ಕಳು ರಾಷ್ಟ್ರ ಮತ್ತು ರಾಜ್ಯಮಟ್ಟಗಳಲ್ಲಿ ಹೆಸರು ಮಾಡಲಿ ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಅಂತರರಾಷ್ಟ್ರೀಯ ರಾಷ್ಟ್ರೀಯ ಪಂದ್ಯಾವಳಿಗಳು ನಡೆಯಲಿ ನಮ್ಮ ಪ್ರೋತ್ಸಾಹ ಸದಾ ಇರುತ್ತದೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಪಾಲಿಕೆಯ ಮಾಜಿ ಸದಸ್ಯ ಡಿ ಎನ್ ಜಗದೀಶ್ ಹಾಗೂ ಅಂತರಾಷ್ಟ್ರೀಯ ಚೆಸ್ ತೀರ್ಪುಗಾರರಾದ ಪ್ರಾಣೇಶ್ ಯಾದವ್ ವಿಜಯ್ ಕುಮಾರ್ ಈ ಪಂದ್ಯಾವಳಿಯ ಆಯೋಜಕರಾದ ಯುವರಾಜ್  ಮಂಜುಳಾ ಯುವರಾಜ್ ಉಪಸ್ಥಿತರಿದ್ದರು

ಈ ಪಂದ್ಯಾವಳಿಯಲ್ಲಿ 08,10 ,12,14,16, ವರ್ಷದ ಒಳಗಿನ ಮಕ್ಕಳಿಗೆ 80ಕ್ಕೂ ಹೆಚ್ಚು ವಿಶೇಷ ಬಹುಮಾನ ನೀಡಲಾಗುತ್ತದೆ ಹಾಗೂ ಈ ಪಂದ್ಯಾವಳಿಯಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಯ ಹಾಸನ ಬೆಂಗಳೂರು, ತುಮಕೂರು ಚಿತ್ರದುರ್ಗ ಹಾವೇರಿ ಶಿವಮೊಗ್ಗ ಭದ್ರಾವತಿ ದಾವಣಗೆರೆ  130ಕ್ಕೂ ಹೆಚ್ಚು ಸ್ಪರ್ದಾಳುಗಳು ಭಾಗವಹಿಸಿದ್ದರು ಈ ಪಂದ್ಯಾವಳಿಯು ಏಳು ಸುತ್ತುಗಳಲ್ಲಿ ನಡೆಯಲಿದ್ದು ನಂತರ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ ಎಂದು ಸಂಘದ ಆಯೋಜಕರಾದ ಯುವರಾಜ್ ತಿಳಿಸಿದರು

 

TAGGED:Davangere District Chess Association.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್.ದಿನಮಾನ.ಕಾಂ
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-29 ಉಗುಳಮ್ಮನ ಜಾತ್ರೆಯಲ್ಲಿ ನೀವೂ ಬಂದು …..
Next Article davanagere ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಯುವತಿಯ ಜೀವ ಉಳಿಸಿದ ನಂಜಪ್ಪ ಲೈಫ್‌ಕೇರ್‌ನ ತಜ್ಞರು: ಮೆದುಳಿನ ರಕ್ತಸ್ರಾವ ತಪ್ಪಿಸಿದ ಸುಧಾರಿತ ಚಿಕಿತ್ಸೆ

ದಾವಣಗೆರೆ: 21 ವರ್ಷದ ಯುವತಿಯೊಬ್ಬಳು ತೀವ್ರ ತಲೆನೋವಿನಿಂದ ಬಳಲುತ್ತಿದ್ದಾಗ, ನಂಜಪ್ಪ ಲೈಫ್‌ಕೇರ್ ಆಸ್ಪತ್ರೆಯ ತಜ್ಞ ವೈದ್ಯರು ಆಕೆಯ ಜೀವವನ್ನು ಆಧುನಿಕ…

By Dinamaana Kannada News

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ…

By Dinamaana Kannada News

ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

ದಾವಣಗೆರೆ (Davanagere):  ನಗರದ ಶ್ರೀ ಶಿವಯೋಗಾಶ್ರಮ - ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಯವರಿಗೆ (Sri Basava Prabhu…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?