Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

Dinamaana Kannada News
Last updated: December 13, 2025 4:13 pm
Dinamaana Kannada News
Share
Davanagere
SHARE

ದಾವಣಗೆರೆ.ಡಿ.13: ತಾಲ್ಲೂಕಿನ ನಾಗನೂರು ಗ್ರಾಮದಲ್ಲಿ ಡಿ.15 ರಿಂದ 17 ರವರೆಗೆ 3 ದಿನಗಳ ಕಾಲ ಶ್ರೀ ಉಮಾ ಮಹೇಶ್ವರ ಜಾತ್ರೆ ವಿಜೃಂಭಣೆಯಿಂದ ಜರುಗಲಿದೆ.

ನಾಗನೂರು ಮತ್ತು ಶಿರಮಗೊಂಡನಹಳ್ಳಿ ಗ್ರಾಮದ ಭಕ್ತಾದಿಗಳಿಂದ 3 ದಿನಗಳ ಕಾಲ ನಡೆಯಲಿರುವ ಜಾತ್ರೆಗಾಗಿ ನಾಗನೂರು ಗ್ರಾಮ ತಳಿರು ತೋರಣ, ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಡಿ.15 ರ ನಾಳೆ ಬೆಳಗ್ಗೆ 6 ಕ್ಕೆ ಶ್ರೀ ಉಮಾ ಮಹೇಶ್ವರ ಮತ್ತು ಶ್ರೀ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ, ಸಾಯಂಕಾಲ ಭಕ್ತರಿಂದ ಜವಳ, ಹರಕೆ ಅರ್ಪಿಸುವುದು ಮತ್ತು ಕಾರ್ತಿಕ ಕದಳಿ ಮಂಟಪದಲ್ಲಿ ಶ್ರೀ ಉಮಾ ಮಹೇಶ್ವರ ಮತ್ತು ಶ್ರೀ ಆಂಜನೇಯ ಸ್ವಾಮಿ ಪವಡಿಸಲಿವೆ.

ನಂತರ ಶಿರಮಗೊಂಡನಹಳ್ಳಿಯ ಶ್ರೀ ಚನ್ನಬಸವೇಶ್ವರ ಸ್ವಾಮಿಯನ್ನು ಡೊಳ್ಳು-ಮೇಳಗಳಿಂದ ನಾಗನೂರು ಗ್ರಾಮಸ್ಥರು ಬರಮಾಡಿಕೊಂಡು ಮೆರವಣಿಗೆ ಸಮೇತ ವಿರಾಮ ಮಂಟಪದಲ್ಲಿ ಪವಡಿಸುವುವು ಅದೇ ದಿನ ರಾತ್ರಿ ಕೋಲಾಟ, ವೀರಗಾಸೆ, ಭಜನೆ ಇತ್ಯಾದಿ ನಡೆಯಲಿವೆ.

Read also : ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

16 ರಂದು ಉರುಳು ಸೇವೆ, ಸ್ವಾಮಿಯನ್ನು ನಡೆ ಮಡಿಯಿಂದ ತೋಟದ ಮಠಕ್ಕೆ ಕರೆದೊಯ್ಯುವುದು. ನಂತರ ಗಂಗಪೂಜೆ, ಪ್ರಸಾದ ವಿನಿಯೋಗ, ಮಧ್ಯಾಹ್ನ ಬೆಲ್ಲದ ಬಂಡಿ ಎತ್ತುಗಳನ್ನು ಡೊಳ್ಳು-ಹಲಗೆ ಮೆರವಣಿಗೆ ಮತ್ತು ರಾತ್ರಿ 7 ರಿಂದ ಶ್ರೀ ದುರುಗಮ್ಮನ ಕಾರ್ತಿಕೋತ್ಸವ ಜರುಗಲಿದೆ.

ಡಿ. 17 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಠದಲ್ಲಿ ಪ್ರಸಾದ ವಿನಿಯೋಗ, ಮಧ್ಯಾಹ್ನ ಎತ್ತುಗಳ ಮೆರವಣಿಗೆ, ಸಂಜೆ ಮುಡುಪು, ಹರಕೆಯನ್ನು ತೋಟದ ಮಠಕ್ಕೆ ಮೆರವಣಿಗೆ ಮುಖಾಂತರ ಅರ್ಪಿಸುವುದು ಮತ್ತು ಮಠದ ಗದ್ದಿಗೆಯಿಂದ ಸ್ವಾಮಿಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅದ್ದೂರಿಯ ಮೆರವಣಿಗೆಯೊಂದಿಗೆ ಊರೊಳಗೆ ಬರಮಾಡಿಕೊಳ್ಳುವುದು. ನಂತರ ಬಾವುಟ ಹರಾಜು ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಶ್ರೀ ಉಮಾ ಮಹೇಶ್ವರ ಸೇವಾ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೊಟ್ಟೆ ಪೊರೈಸಲು ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ : ಸಿಎಂ

ಬೆಂಗಳೂರು, ಜುಲೈ 20: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ…

By Dinamaana Kannada News

ರಾಜ್ಯದ ಮೇಲೆ‌ 3D ನೀತಿ ಅನುಸರಿಸಿದ ಕೇಂದ್ರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ 

ದಾವಣಗೆರೆ/ನವದೆಹಲಿ (Davanagere): ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ.…

By Dinamaana Kannada News

Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಹರಿಹರ (Harihara): ವಕ್ಫ್ ತಿದ್ದುಪಡಿ ಮಸೂದೆ-2024 ನ್ನು ಹಿಂಪಡೆಯಬೇಕು, ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್. ಕೆ. ಫೈಝಿ ರವರ ಬಿಡುಗಡೆಗೆ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?