Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

Dinamaana Kannada News
Last updated: December 13, 2025 4:13 pm
Dinamaana Kannada News
Share
Davanagere
SHARE

ದಾವಣಗೆರೆ.ಡಿ.13: ತಾಲ್ಲೂಕಿನ ನಾಗನೂರು ಗ್ರಾಮದಲ್ಲಿ ಡಿ.15 ರಿಂದ 17 ರವರೆಗೆ 3 ದಿನಗಳ ಕಾಲ ಶ್ರೀ ಉಮಾ ಮಹೇಶ್ವರ ಜಾತ್ರೆ ವಿಜೃಂಭಣೆಯಿಂದ ಜರುಗಲಿದೆ.

ನಾಗನೂರು ಮತ್ತು ಶಿರಮಗೊಂಡನಹಳ್ಳಿ ಗ್ರಾಮದ ಭಕ್ತಾದಿಗಳಿಂದ 3 ದಿನಗಳ ಕಾಲ ನಡೆಯಲಿರುವ ಜಾತ್ರೆಗಾಗಿ ನಾಗನೂರು ಗ್ರಾಮ ತಳಿರು ತೋರಣ, ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಡಿ.15 ರ ನಾಳೆ ಬೆಳಗ್ಗೆ 6 ಕ್ಕೆ ಶ್ರೀ ಉಮಾ ಮಹೇಶ್ವರ ಮತ್ತು ಶ್ರೀ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ, ಸಾಯಂಕಾಲ ಭಕ್ತರಿಂದ ಜವಳ, ಹರಕೆ ಅರ್ಪಿಸುವುದು ಮತ್ತು ಕಾರ್ತಿಕ ಕದಳಿ ಮಂಟಪದಲ್ಲಿ ಶ್ರೀ ಉಮಾ ಮಹೇಶ್ವರ ಮತ್ತು ಶ್ರೀ ಆಂಜನೇಯ ಸ್ವಾಮಿ ಪವಡಿಸಲಿವೆ.

ನಂತರ ಶಿರಮಗೊಂಡನಹಳ್ಳಿಯ ಶ್ರೀ ಚನ್ನಬಸವೇಶ್ವರ ಸ್ವಾಮಿಯನ್ನು ಡೊಳ್ಳು-ಮೇಳಗಳಿಂದ ನಾಗನೂರು ಗ್ರಾಮಸ್ಥರು ಬರಮಾಡಿಕೊಂಡು ಮೆರವಣಿಗೆ ಸಮೇತ ವಿರಾಮ ಮಂಟಪದಲ್ಲಿ ಪವಡಿಸುವುವು ಅದೇ ದಿನ ರಾತ್ರಿ ಕೋಲಾಟ, ವೀರಗಾಸೆ, ಭಜನೆ ಇತ್ಯಾದಿ ನಡೆಯಲಿವೆ.

Read also : ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

16 ರಂದು ಉರುಳು ಸೇವೆ, ಸ್ವಾಮಿಯನ್ನು ನಡೆ ಮಡಿಯಿಂದ ತೋಟದ ಮಠಕ್ಕೆ ಕರೆದೊಯ್ಯುವುದು. ನಂತರ ಗಂಗಪೂಜೆ, ಪ್ರಸಾದ ವಿನಿಯೋಗ, ಮಧ್ಯಾಹ್ನ ಬೆಲ್ಲದ ಬಂಡಿ ಎತ್ತುಗಳನ್ನು ಡೊಳ್ಳು-ಹಲಗೆ ಮೆರವಣಿಗೆ ಮತ್ತು ರಾತ್ರಿ 7 ರಿಂದ ಶ್ರೀ ದುರುಗಮ್ಮನ ಕಾರ್ತಿಕೋತ್ಸವ ಜರುಗಲಿದೆ.

ಡಿ. 17 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಠದಲ್ಲಿ ಪ್ರಸಾದ ವಿನಿಯೋಗ, ಮಧ್ಯಾಹ್ನ ಎತ್ತುಗಳ ಮೆರವಣಿಗೆ, ಸಂಜೆ ಮುಡುಪು, ಹರಕೆಯನ್ನು ತೋಟದ ಮಠಕ್ಕೆ ಮೆರವಣಿಗೆ ಮುಖಾಂತರ ಅರ್ಪಿಸುವುದು ಮತ್ತು ಮಠದ ಗದ್ದಿಗೆಯಿಂದ ಸ್ವಾಮಿಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅದ್ದೂರಿಯ ಮೆರವಣಿಗೆಯೊಂದಿಗೆ ಊರೊಳಗೆ ಬರಮಾಡಿಕೊಳ್ಳುವುದು. ನಂತರ ಬಾವುಟ ಹರಾಜು ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಶ್ರೀ ಉಮಾ ಮಹೇಶ್ವರ ಸೇವಾ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ
Next Article Dr. Shamanur Shivashankarappa ಕಾಂಗ್ರೆಸ್ ನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಸ್ತಂಗತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

Leopard attack |ಚಿರತೆ ದಾಳಿ: 27 ಕುರಿ ಸಾವು

ದಾವಣಗೆರೆ: ಹರಿಹರ ತಾಲ್ಲೂಕಿನ ಹೊಳೆಸಿರಿಗೆರೆ ಕ್ರಾಸ್ ಬಳಿಯ ಅಡಿಕೆ ತೋಟದಲ್ಲಿ ಬೀಡುಬಿಟ್ಟಿದ್ದ ಕುರಿ ಹಿಂಡಿನ ಮೇಲೆ ಮಂಗಳವಾರ ತಡರಾತ್ರಿ ಚಿರತೆಯೊಂದು…

By Dinamaana Kannada News

ಸ್ತನ ಕ್ಯಾನ್ಸರ್‌ನಲ್ಲೇ ಅಪಾಯಕಾರಿ HER2+: ನಿಖರ ಚಿಕಿತ್ಸೆಯ ಮೂಲಕ ಗುಣಮಟ್ಟದ ಜೀವನ

ಸ್ತನ ಕ್ಯಾನ್ಸರ್‌ನಲ್ಲೇ ಅಪಾಯಕಾರಿ HER2+: ಕ್ಯಾನ್ಸರ್‌ ಎಂಬುದಕ್ಕೆ ಹಲವು ಮುಖಗಳು. ಹಲವು ರೋಗಗಳ ಸಮೂಹವಾದ ಇದು, ಯಾವುದೇ ಒಂದು ಅಂಗದ…

By ಡಾ. ನೀತಿ ರೈಜಾದಾ

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?