Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ನಿರ್ಧಾರ
ತಾಜಾ ಸುದ್ದಿ

ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ನಿರ್ಧಾರ

Dinamaana Kannada News
Last updated: March 21, 2024 5:21 pm
Dinamaana Kannada News
Share
A meeting of BJP rebel leaders
ಬಿಜೆಪಿ ಬಂಡಾಯ ನಾಯಕರ ಸಭೆ
SHARE

ದಾವಣಗೆರೆ : ದಾವಣಗೆರೆ ಬಿಜೆಪಿ ಅಭ್ಯರ್ಥಿ ವಿರುದ್ದ ಬಂಡಾಯ ಸಾರಿರುವ ಬಿಜೆಪಿ ನಾಯಕರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.
ನಗರದ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ಮನೆಯಲ್ಲಿ ಸಭೆ ಸೇರಿದ ಸಭೆ ನಡೆಸಿದ ಬಳಿಕ ಬಂಡಾಯ ನಾಯಕರು ಮಾತನಾಡಿದರು.

ದಾವಣಗೆರೆ ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಬದಲಾಗಬೇಕು. ಬದಲಾಗದಿದ್ದರೇ ಅಚ್ಚರಿಯ ಅಭ್ಯರ್ಥಿಯೊಬ್ಬರನ್ನು ನಿಲ್ಲಿಸಿ ಗೆಲ್ಲಿಸಿ ನರೇಂದ್ರ ಮೋದಿಗೆ ಅವರಿಗೆ ಒಪ್ಪಿಸುತ್ತೇವೆ ಎಂದರು.

ಮಾಜಿ ಸಚಿವರಾದ ಕರುಣಾಕರ ರೆಡ್ಡಿ, ಎಸ್ ಎ ರವೀಂದ್ರನಾಥ ಹಾಗೂ ಎಂಪಿ‌ ರೇಣುಕಾಚಾರ್ಯ ಮಾತನಾಡಿ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಸಬೇಕು. ಇದಕ್ಕೆ ನಾಮಪತ್ರ ಕೊನೆಯ‌ ದಿನದ ವರೆಗೂ ಅಭ್ಯರ್ಥಿ ಬದಲಾವಣೆಗೆ ಅವಕಾಶವಿದೆ. ಬದಲಾಯಿಸುತ್ತಾರೆ ಎಂಬ ವಿಶ್ವಾಸವಿದೆ.
ನಾನು ಪ್ರಧಾ‌ನಿ‌ ನರೇಂದ್ರ ಮೋದಿ ವಿರುದ್ಧ, ನಡ್ಡಾ ವಿರುದ್ಧ ಅಥವಾ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿಲ್ಲ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಹೋಳಿ ಹುಣ್ಣಿಮೆ ನಂತರ ಸ್ವಾಮೀಜಿಗಳ‌ ಭೇಟಿ ನಿರ್ಧಾರ

ಬರುವ ಹೋಳಿ ಹುಣ್ಣಿಮೆ ನಂತರ ನಾಡಿನ‌ ಮಠಾಧೀಶರನ್ನು ಭೇಟಿ ಮಾಡಿ, ಅಭಿಪ್ರಾಯ ಪಡೆದು ಕಾರ್ಯಕರ್ತರ ಅಭಿಪ್ರಾಯ ಪಡೆದು ಅಚ್ಚರಿಯ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು ಎಂದು ಹೇಳಿದರು.

ಪೋನ್ ಟ್ಯಾಪ್ ಭಯ

ನಮ್ಮ ಜೊತೆಗೆ ಪಕ್ಷದ ವರಿಷ್ಠರು ಪೋನ್ ನಲ್ಲಿ ಮಾತಾಡುತ್ತಿದ್ದಾರೆ. ಆದರೆ, ಪೋನ್ ಟ್ಯಾಪ್ ಮಾಡುವ ಭಯವಿದೆ. ಹೀಗಾಗಿ ನಾವು ಏನು ಮಾತಾಡಿಲ್ಲ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ‌ ಮುಖ್ಯ ಸಚೇತಕ‌ ಡಾ. ಶಿವಯೋಗಿ ಸ್ವಾಮೀ, ಮಾಜಿ ಶಾಸಕ‌ ಬಸವರಾಜ್ ನಾಯ್ಕ, ಬಿಜೆಪಿ ಮುಖಂಡರಾದ ಲೋಕಿಕೆರೆ ನಾಗರಾಜ್, ಬಿ. ಜೆ ಅಜಯಕುಮಾರ, ಮಾಡಾಳ್ ಮಲ್ಲಿಕಾರ್ಜುನ್ ಇತರರು ಇದ್ದರು.

TAGGED:A meeting of BJP rebel leaders.dinamaana.comdinamaana.com.davanagere newsದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಬಿಜೆಪಿ ಬಂಡಾಯ ನಾಯಕರ ಸಭೆ
Share This Article
Twitter Email Copy Link Print
Previous Article Anish Pasha ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಹಿರಿಯ ವಕೀಲ ಅನೀಶ್ ಪಾಷ ನೇಮಕ
Next Article cm siddaramaya ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ : ಸಿಎಂ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Suez | ಸುಯೆಜ್ ಸಂಸ್ಥೆಯಿಂದ ಗಣರಾಜ್ಯೋತ್ಸವ

ದಾವಣಗೆರೆ (Davanagere) : ಮಹಾನಗರ ಪಾಲಿಕೆ, ಕೆ.ಯು.ಐ.ಡಿ.ಎಫ್. ಸಿ, ಸುಯೇಜ್ ಪ್ರೋ.ಪ್ರೈಲಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ…

By Dinamaana Kannada News

HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ

ಹರಿಹರ (HARIHARA) : ಮುಂಬರುವ ಮಾ.7ರಂದು ಮಂಡಿಸಲಿರುವ ಆಯ-ವ್ಯಯ (ಬಜೆಟ್)ದಲ್ಲಿ ದಲಿತ ಸಮುದಾಯ ಹಾಗೂ ಇತರೆ ಸಾಮಾನ್ಯ ವಿಷಯಕ್ಕೆ ಸಂಬಂಧಿಸಿದಂತೆ…

By Dinamaana Kannada News

ನಾಲ್ಕು ಕಳ್ಳತನ ಪ್ರಕರಣ : 5.85 ಲಕ್ಷ ರೂ ಬಂಗಾರದ ಅಭರಣ ವಶಕ್ಕೆ

ಹರಿಹರ (Harihara): ಹರಿಹರದ ವಿವಿಧ ಬಗೆಯ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ 5,85,000/-ರೂ ಬೆಲೆ ಬಂಗಾರದ ಆಭರಣಗಳು ಹಾಗೂ 09 ಮೊಬೈಲ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?