Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: March 12, 2025 2:31 pm
Dinamaana Kannada News
Share
Davanagere
Davanagere
SHARE
ದಾವಣಗೆರೆ.ಮಾ.12 (Davanagere);  ಅಡಿಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ ಮಖಾನಾ ಮಂಡಳಿ ಮಾದರಿಯಲ್ಲಿ ‘ಅಡಿಕೆ ಮಂಡಳಿ’ ಸ್ಥಾಪಿಸಬೇಕು ಎಂದು ನವದೆಹಲಿಯ ಸಂಸತ್ ಅಧಿವೇಶನದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಸದನದ ಪ್ರಶ್ನೋತ್ತರ ವೇಳೆಯಲ್ಲಿ ‌ಕರ್ನಾಟಕದಲ್ಲಿ ಅತ್ಯಾವಶ್ಯಕವಾಗಿರುವ ಅಡಿಕೆ ಮಂಡಳಿ ಸ್ಥಾಪನೆಯ ಬಗ್ಗೆ ಗಮನಸೆಳೆದ ಸಂಸದರು ಕರ್ನಾಟಕವು ಅಡಿಕೆ ಬೆಳೆ ಬೆಳೆಯುತ್ತಿರುವ ಪ್ರಮುಖ ರಾಜ್ಯವಾಗಿದ್ದು, ದೇಶದ ಒಟ್ಟು ಉತ್ಪಾದನೆಯಲ್ಲಿ 40%ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿದೆ. ಈ ಬೆಳೆಯನ್ನು ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ನನ್ನ ಲೋಕಸಭಾ ಕ್ಷೇತ್ರವಾದ ದಾವಣಗೆರೆಯಲ್ಲಿಯೂ ಸಹ ವ್ಯಾಪಕವಾಗಿ ಬೆಳೆಸಲಾಗುತ್ತಿದೆ. ಹಿಂದಿನಿಂದಲೂ ಕರಾವಳಿ, ಮಲೆನಾಡು ಹಾಗೂ ಅರ್ಧ ಮಲೆನಾಡು ಪ್ರದೇಶಗಳಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ಈಗ ಸಮತಟ್ಟು ಪ್ರದೇಶಗಳಿಗೂ ವಿಸ್ತರಿಸಿದೆ. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಕುಟುಂಬಗಳು ಈ ಬೆಳೆಯೊಂದಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಜೀವನ ನಿರ್ವಹಿಸುತ್ತಿದ್ದಾರೆ ಎಂದು ಮನವರಿಕೆ ಮಾಡಿಕೊಟ್ಟರು.ಆದರೆ ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಹಲವಾರು ಕಷ್ಟಗಳನ್ನು ಎದುರಿಸುತ್ತಿದ್ದಾರೆ.
ಅಡಿಕೆ ಬೆಳೆಯು ಬೇರು ಕೊಳೆರೋಗ, ಹಳದಿ ಎಲೆ ಚುಕ್ಕಿ ಇತ್ಯಾದಿ ರೋಗಗಳಿಗೆ ತುತ್ತಾಗುತ್ತಿದೆ ಹಾಗೂ ಬೆಳೆಯ ಉತ್ಪಾದನೆಗೆ ತೀವ್ರ ಪರಿಣಾಮ ಬೀರುತ್ತಿದೆ. ಇದಲ್ಲದೇ, ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದು ಆಗುತ್ತಿರುವುದರಿಂದ ಬೆಲೆ ಕುಸಿತವು ಸಂಭವಿಸಿದ್ದು, ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬೆಲೆ ಸ್ಥಿರತೆ ಇಲ್ಲದಿರುವುದು ಹಾಗೂ ನಿಯಂತ್ರಣದ ಕೊರತೆಯಿಂದಾಗಿ ರೈತರು ಮಾರುಕಟ್ಟೆಯ ಅಸ್ಥಿರತೆಯ ಎದುರಿಸುತ್ತಿದ್ದಾರೆ.
Davanagere | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಡಿಸಿ
ಆದುದರಿಂದ, ಕೃಷಿ ಮತ್ತು ಕೃಷಿಕರ ಕಲ್ಯಾಣ ಸಚಿವಾಲಯ ಅಡಿಕೆ ಬೆಲೆಗೆ ನಿಯಂತ್ರಣ ಒದಗಿಸಬೇಕು, ಆಮದು ಶುಲ್ಕ ಹೆಚ್ಚಿಸಬೇಕು ಮತ್ತು ಅಕ್ರಮ ಆಮದುಗಳನ್ನು ತಡೆಯಬೇಕು. ಜೊತೆಗೆ,
ಅಡಿಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ’ಅಡಿಕೆ ಮಂಡಳಿ’ ಸ್ಥಾಪಿಸಬೇಕು ಎಂದು ಒತ್ತಾಯಿಸುವ ಮೂಲಕ ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸದಾ ಸಿದ್ದ ಎಂದು ಸಂಸದರು ಸದನದ ಗಮನಸೆಳೆದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಡಿಸಿ
Next Article Channagiri | ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್

ದಾವಣಗೆರೆ (Davanagere):  ಗ್ರಂಥಾಲಯಗಳು ವೈವಿಧ್ಯಮಯ ಬಳಕೆದಾರರ ಅಗತ್ಯಗಳನ್ನು ಪೂರೈಸಲು ನಿರಂತರ ಸುಧಾರಣೆಗಾಗಿ ಓದುಗರ ಪ್ರತಿಕ್ರಿಯೆಯನ್ನು ಬಳಸಿಕೊಳ್ಳುವ ಜೊತೆಗೆ ಅದರ ಜೊತೆಗೆ…

By Dinamaana Kannada News

HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ

ಹರಿಹರ (HARIHARA) : ಮುಂಬರುವ ಮಾ.7ರಂದು ಮಂಡಿಸಲಿರುವ ಆಯ-ವ್ಯಯ (ಬಜೆಟ್)ದಲ್ಲಿ ದಲಿತ ಸಮುದಾಯ ಹಾಗೂ ಇತರೆ ಸಾಮಾನ್ಯ ವಿಷಯಕ್ಕೆ ಸಂಬಂಧಿಸಿದಂತೆ…

By Dinamaana Kannada News

Davanagere | 32 ಪ್ರಕರಣದಲ್ಲಿ 60 ಸಂತ್ರಸ್ಥರಿಗೆ ರೂ.50.45 ಲಕ್ಷ ಪರಿಹಾರ : ಡಿಸಿ

ದಾವಣಗೆರೆ(Davanagere) :  ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡದರ ಮೇಲಿನ ದೌರ್ಜನ್ಯ ತಡೆ ಕಾಯಿದೆಯಡಿ 2025 ರ ಜನವರಿಯಿಂದ ಜೂನ್ 25…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?