Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಂತ್ರಜ್ಞಾನ > ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ
ತಂತ್ರಜ್ಞಾನ

ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ

Dinamaana Kannada News
Last updated: July 6, 2024 1:35 am
Dinamaana Kannada News
Share
davanagere aap
ಆಮ್ ಆದ್ಮಿ ಪಕ್ಷದ ಜಿಲ್ಲಾ ಸಮಿತಿ ದಾವಣಗೆರೆ
SHARE

ದಾವಣಗೆರೆ:  ನಗರದಲ್ಲಿ ಸ್ಮಾರ್ಟ್ ಸಿಟಿಯಿಂದ ನಿರ್ಮಿಸಿರುವ ಇ- ಶೌಚಾಲಯಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ದಾವಣಗೆರೆ ನಗರದ ವಿವಿಧ ಪಾರ್ಕ್ಗಳಲ್ಲಿ ಇ-ಶೌಚಾಲಯ ಹಾಗೂ ವ್ಯಾಯಾಮದ ಸಲಕರಣೆಗಳನ್ನು ಅಳವಡಿಸಿದ್ದು, ಈ ಶೌಚಾಲಯಗಳು ಮತ್ತು ವ್ಯಾಯಾಮದ ಸಲಕರಣೆಗಳು ನಿರ್ವಹಣೆ ಇಲ್ಲದೇ ಹಾಳಾಗುತ್ತಿರುವುದಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಶಿವಕುಮಾರಪ್ಪ ಹಾಗೂ ಸಂಘಟನಾ ಕಾರ್ಯದರ್ಶಿ ಶಿಡ್ಲಪ್ಪ (ಸುರೇಶ್) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಬೆಳಗಿನ ಜಾವ ಹಾಗೂ ಸಂಜೆ ಉದ್ಯಾವನಗಳಲ್ಲಿ ವಾಯು ವಿಹಾರಕ್ಕೆ ಆಗಮಿಸುವ ವಯೋವೃದ್ಧರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿರುವ ಇ-ಶೌಚಾಲಯಗಳು ಹಾಗೂ ವ್ಯಾಯಾಮ ಸಾಮಗ್ರಿಗಳು ಹಾಳಾಗುತ್ತಿರುವುದನ್ನು ನೋಡಿದರೆ ಸ್ಮಾರ್ಟ್ ಸಿಟಿ ಯೋಜನೆಯ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ದೊರಕದೆ ಕೇವಲ ತೋರಿಕೆಗೆ ಮಾಡಿರುವಂತಿದೆ ಎಂದು ಆರೋಪಿಸಿದ್ದಾರೆ.

ಸಾರ್ವಜನಿಕರ ಹಣ ವಿನಾಕಾರಣ ಪೋಲಾಗುತ್ತಿದ್ದು, ಕೂಡಲೇ ಪಾರ್ಕ್ಗಳಲ್ಲಿರುವ ಇ-ಶೌಚಾಲಯಗಳನ್ನು ಹಾಗೂ ವ್ಯಾಯಾಮ ಸಾಮಗ್ರಿಗಳನ್ನು ದುರಸ್ತಿಗೊಳಿಸಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere tapovana ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ
Next Article dinamaana ದಿನಮಾನ ಹೆಮ್ಮೆ : ಬಳ್ಳಾರಿ ಜಾಲಿ ಹೂಗಳ ಕವಿ- ಪೀರ್ ಬಾಷಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಮಧ್ಯಸ್ಥಿಕೆ ಮತ್ತು ರಾಜಿಯಿಂದ ಮಾತ್ರ ನೆಮ್ಮದಿಯ ಬದುಕು ಸಾಧ್ಯ:ನ್ಯಾ.ವೇಲಾ ಡಿಕೆ

ದಾವಣಗೆರೆ ಆ.23: ಮಧ್ಯಸ್ಥಗಾರಿಕೆ ಮತ್ತು ರಾಜಿ ಸಂಧಾನದಿಂದ ಮಾತ್ರ ನೆಮ್ಮದಿಯ ಬದುಕು ಸಾಧ್ಯವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ…

By Dinamaana Kannada News

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

ದಾವಣಗೆರೆ (Davanagere) : ನಿತ್ಯ ಸೈಕಲ್ ಬಳಸುವುದರಿಂದ ಉತ್ತಮ ಪರಿಸರ, ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಯ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ ತಿರಂಗ್ ಸೈಕಲ್ ರ‍್ಯಾಲಿಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗ ಒಂದೊAದು ಮನೆಯಲ್ಲಿ 2 ರಿಂದ 3 ದ್ವಿಚಕ್ರ ವಾಹನಗಳಿರುತ್ತವೆ. ವಾಹನಗಳ ಹೊಗೆಯಿಂದ ಪರಿಸರ ಹಾಳಾಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನವಾದರೂ ಸಹಾ ಸೈಕಲ್ ಬಳಸಿರಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸೈಕಲ್ ಕಲಿಸಬೇಕು. ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ಅತೀ ಕಡಿಮೆ ಅವಧಿಯಲ್ಲಿ ಇಂತಹ ಸೈಕಲ್ ರ‍್ಯಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸೈಕಲ್ ರ‍್ಯಾಲಿ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿ ಎಂದರು. ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಿಪಿಐ ನಲವಾಗಲು ಮಂಜುನಾಥ ಹೈಸ್ಕೂಲ್ ಮೈದಾನದಲ್ಲಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀಹರ್ಷ, ಪೊಲೀಸ್ ಇಲಾಖೆಯ ಅಧಿಕಾರಿ ಎಚ್.ಬಿ.ಸೋಮಶೇಖರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ, ಸಂಚಾರಿ ಪೊಲೀಸ್ ಮಹೇಂದ್ರ, ದಾವಣಗೆರೆ ಬೈಸಿಕಲ್ ಕ್ಲಬ್ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಕೆ.ಎಸ್.ಮಹೇಶ, ಡಾ.ಸುರೇಶ, ಡಾ.ರಾಘವೇಂದ್ರ, ಡಾ.ಮಾಲತೇಶ, ಡಾ.ಸಂತೋಷ, ಕಿರಣ್, ನಾಗರಾಜ, ಹೇಮಂತ್ ಆರಾಧ್ಯ, ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ, ಹಾಗೂ ಪದಾಧಿಕಾರಿಗಳು ಇದ್ದರು.

By Dinamaana Kannada News

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಸೈಯದ್ ಖಾಲಿದ್ ಅಹ್ಮದ್ ನೇಮಕ

ದಾವಣಗೆರೆ:  ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ನ…

By Dinamaana Kannada News

You Might Also Like

B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Davanagere
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

By Dinamaana Kannada News
Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?