Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಒಗ್ಗಟ್ಟಿನ ಪ್ರತಿಫಲವೇ ಆವೋಪ ಭವನ: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
ತಾಜಾ ಸುದ್ದಿ

ದಾವಣಗೆರೆ | ಒಗ್ಗಟ್ಟಿನ ಪ್ರತಿಫಲವೇ ಆವೋಪ ಭವನ: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

Dinamaana Kannada News
Last updated: July 11, 2025 4:32 pm
Dinamaana Kannada News
Share
Sri Vasavi Peetham
SHARE
ದಾವಣಗೆರೆ : ಒಗ್ಗಟ್ಟಿದ್ದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ದಾವಣಗೆರೆಯ ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘ (ಆವೋಪ) ದಿಂದ ನಿರ್ಮಾಣವಾದ  ಆವೋಪ ಭವನ  ಉದಾಹರಣೆಯಾಗಿದೆ  ಎಂದು ಶ್ರೀ ವಾಸವಿ ಪೀಠಂ, ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳು ನುಡಿದರು.
ನಗರದ ಪಿ.ಬಿ. ರಸ್ತೆ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್ ಎದುರು ಆವೋಪ ಕಾಲೋನಿಯಲ್ಲಿ  ನಿರ್ಮಿಸಿರುವ ನೂತನ ಆವೋಪ ಭವನಕ್ಕೆ ಭೇಟಿ ನೀಡಿ, ಪಾದಪೂಜೆ ಸ್ವೀಕರಿಸಿ ಶ್ಲಾಘನೀಯ ನುಡಿಗಳನ್ನಾಡಿದರು.
ಆವೋಪ ಭವನಕ್ಕೆ ನಮ್ಮ ಜನಾಂಗದ ಮೊದಲ ಗುರುಗಳಾದ ಶ್ರೀ ಚಂದ್ರಶೇಖರಾನಂದ ಸ್ವಾಮೀಜಿಗಳು ಈ ಯೋಜನೆಗೆ ಭೂಮಿ ಪೂಜೆ ನೆರವೇರಿಸಿ, ಹರಸಿದ್ದರು. ಈಗ ನಾವು ನೂತನ ಭವನಕ್ಕೆ ಪಾದಾರ್ಪಣೆ ಮಾಡುವ ಮೂಲಕ ಒಂದು ಸರ್ಕಲ್ ಕಂಪ್ಲೀಟ್ ಆದ ಹಾಗಿದೆ ಎಂದರು.
ಸಮಾಜಕ್ಕಾಗಿ ಒಂದು ಆಸ್ತಿ ಮಾಡುವುದು ಕಷ್ಟಕರ ವಿಚಾರ ಆದರೆ ಪ್ರಯತ್ನ ಬಿಡಬಾರದು. ಸಂಸ್ಥೆಯ ಹಿರಿಯರಾದವರು ಮುಂದಿನ ಪೀಳಿಗೆಗೆ ಏನು ಮಾಡಬೇಕು ಎಂಬುದರ ಮಾರ್ಗದರ್ಶನ ಮಾಡಿರಿ ಎಂದು ಸಲಹೆ ನೀಡಿದರು. ಈ ಭವನದ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ. ದಾವಣಗೆರೆ ಆವೋಪದಿಂದ ಚಟುವಟಿಕೆಗಳು ಮತ್ತಷ್ಟು ಹೆಚ್ಚಾಗಲಿ ಎಂದು ಹಾರೈಸಿದರು.
ಇದೇ ವೇಳೆ ಭವನದ ಮೇಲ್ಛಾವಣಿಗೆ ದೇಣಿಗೆ ನೀಡಿದ ಶ್ರೀಮತಿ ಗಿರಿಜಾ ಸುರೇಶ್ ಹಾಗೂ ವಕೀಲರಾದ ಸುರೇಶ್ ಕುಮಾರ್ ದಂಪತಿಗಳನ್ನು ಆವೋಪ ವತಿಯಿಂದ  ಸನ್ಮಾನಿಸಿ ಗೌರವಿಸಲಾಯಿತು.

Read also : ದಾವಣಗೆರೆ | ಓಮಿನಿ ವಾಹನ ಕಳ್ಳತನ : ಆರೋಪಿ ಸೆರೆ

ಈ ಸಂದರ್ಭದಲ್ಲಿ ಆವೋಪ ಅಧ್ಯಕ್ಷರಾದ ಡಾ. ಜಗನ್ನಾಥ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಾಕಂ ನಾಗರಾಜ ಗುಪ್ತ, ಖಜಾಂಚಿ ಎಸ್.ವಿ. ಅಶೋಕ್, ಸಂಘಟನಾ ಕಾರ್ಯದರ್ಶಿ ಮಧುಸೂದನ್ ಕಾರ್ಯಕಾರಿ ಸಮಿತಿಯ ಎಲ್ಲ ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು.
TAGGED:Dinamana.comSri Vasavi Peethamಆವೋಪ ಭವನದಿನಮಾನ.ಕಾಂವಿಶ್ವ ವಾಸವಿಶ್ರೀ ವಾಸವಿ ಪೀಠಂ
Share This Article
Twitter Email Copy Link Print
Previous Article Davangere crime ದಾವಣಗೆರೆ | ಓಮಿನಿ ವಾಹನ ಕಳ್ಳತನ : ಆರೋಪಿ ಸೆರೆ
Next Article Sri Vasavi Peetham ದಾವಣಗೆರೆ | ಶಿಕ್ಷಣದಲ್ಲಿ ವಿಮರ್ಶಾತ್ಮಕ ಚಿಂತನೆಗೆ ಒತ್ತು ನೀಡಬೇಕು: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಭಿಮತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 21,03,600/- ಹಣವನ್ನು ಆನ್ ಲೈನ್ ಮೂಲಕ ಹಾಕಿಸಿಕೊಂಡು ವಂಚನೆ ಮಾಡಿರುವ…

By Dinamaana Kannada News

Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ

ದಾವಣಗೆರೆ (Davanagere) :  ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಏಪ್ರಿಲ್ ನಿಂದ ಆಗಸ್ಟ್‍ವರೆಗೆ ಜಿಲ್ಲೆಯಲ್ಲಿ 35 ಬಾಲ್ಯ…

By Dinamaana Kannada News

Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.21 ರಂದು ವಕೀಲರಿಂದ ಸರ್ಕಾರಕ್ಕೆ ಮನವಿ

ದಾವಣಗೆರೆ (Davanagere ):  ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕರ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?