Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿ

Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ

Dinamaana Kannada News
Last updated: November 22, 2024 4:48 pm
Dinamaana Kannada News
Share
Davangere
SHARE
ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ  ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 03 ವರ್ಷ ಕಾರಾಗೃಹ ಶಿಕ್ಷೆ ಹಾಗೂ 8 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಘಟನೆ : ದಿನಾಂಕ-31.10.2015 ರಂದು ಬಾಲಕಿಯ ಠಾಣೆಗೆ ಹಾಜರಾಗಿ  15 ವರ್ಷ ಅಪ್ರಾಪ್ತ ವಯಸ್ಸಿನ ಮಗಳು 26/10/2015 ರಂದು ಮನೆಯಲ್ಲಿರುವಾಗ ಆರೋಪಿ-ಶೌಕತ್ (20)ವರ್ಷ  ಮನೆಯೊಳಗೆ ಪ್ರವೇಶಿಸಿ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಾಯಿಂದ ಕಚ್ಚಿ ಬಲವಂತವಾಗಿ ಅತ್ಯಾಚಾರವೆಸಗಿ ಈ ವಿಚಾರ ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿತನ ಮೇಲೆ ಕಾನೂನು ಕ್ರಮ ಜರುಗಿಸಿ ಎಂದು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆಕ್ಟ್  ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ  ಸಂಗನಾಥ್ ಜಿ.ಆರ್  ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.
 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ದಲ್ಲಿ ವಿಚಾರಣೆ  ನಡೆಸಿದ  ನ್ಯಾಯಾಧೀಶರಾದ  ಶ್ರೀರಾಮ ನಾರಾಯಣ ಹೆಗಡೆ ಆರೋಪಿ ಶೌಕತ್ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿ.:21-11-2024 ರಂದು 3 ವರ್ಷ ಕಾರಾಗೃಹ ಶಿಕ್ಷೆ  ಮತ್ತು 8,000/-ರೂ  ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ  ಸರ್ಕಾರಿ ವಕೀಲರಾದ  ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ
ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ಘನ ನ್ಯಾಯಾಲಯಕ್ಕೆ  ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಸಂಗನಾಥ್ ಜಿ.ಆರ್ & ಸಿಬ್ಬಂದಿಗಳನ್ನು ಹಾಗೂ  ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್,  ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ.  ಸಂತೋಷ & ಶ್ರೀ ಮಂಜುನಾಥ.  ಶ್ಲಾಘೀಸಿದ್ದಾರೆ.
Read also : ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 
Next Article Dharmasthala Village Development Project ಸಮಾಜದ ಅಭಿವೃದ್ಧಿಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ : ಅಜಯಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪೋಡಿ ಮಾಡಲು ರೈತರಿಂದ ಡಿಸಿಗೆ ಮನವಿ

ದಾವಣಗೆರೆ (Davanagere): ಜಮೀನಿನ ಪಹಣಿಗಳು ಜಂಟಿಯಾಗಿರುವುದರಿಂದ ಸರ್ಕಾರಿ ಸೌಲಭ್ಯ, ಸಾಲ ಸೌಲಭ್ಯ ಪಡೆಯಲು ಸಮಸ್ಯೆಯಾಗಿದ್ದು, ಕೂಡಲೇ ಪೋಡಿ ಮಾಡಿ, ಅವರ…

By Dinamaana Kannada News

ಆಹಾರ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ಆರೋಪ: ತನಿಖೆ ನಡೆಸಿ ವರದಿ ನೀಡುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ

ದಾವಣಗೆರೆ: ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಟೆಂಡರ್ ಪಡೆದ ಗುತ್ತಿಗೆದಾರ ಆಹಾರ ಸಾಮಾಗ್ರಿ ಸರಬರಾಜು ಮಾಡದೆ, ಮನಸಿಗೆ…

By Dinamaana Kannada News

Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 ದಾವಣಗೆರೆ, ಸೆ.5  (davanagere) :  ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ.ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?