Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅತ್ಯಾಚಾರ ಎಸಗಲು ಸಹಕರಿಸಿದವನಿಗೆ ಮೂರು ವರ್ಷ ಜೈಲು
ತಾಜಾ ಸುದ್ದಿ

Davanagere | ಅತ್ಯಾಚಾರ ಎಸಗಲು ಸಹಕರಿಸಿದವನಿಗೆ ಮೂರು ವರ್ಷ ಜೈಲು

Dinamaana Kannada News
Last updated: December 4, 2024 4:59 pm
Dinamaana Kannada News
Share
davanagere
DAVANAGERE ADDITIONAL DISTRICT AND SESSIONS COURT FTSC-1 -davanagere
SHARE
ದಾವಣಗೆರೆ (Davanagere): ಬಲವಂತದಿಂದ ಅಪ್ರಾಪ್ತೆಯ ವಿವಾಹವಾಗಿ, ಅತ್ಯಾಚಾರವೆಸಗಲು ಸಹಕರಿಸಿದ್ದನಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 3  ವರ್ಷ ಕಾರಾಗೃಹ ವಾಸ ಮತ್ತು 60 ಸಾವಿರ ರೂಪಾಯಿ ದಂಡ ವಿಧಿಸಿದೆ.
ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮದ ಷಣ್ಮುಖ(26) ಶಿಕ್ಷೆಗೆ ಒಳಗಾದವನು.
ಅನವೇರಿಯಲ್ಲಿ ಪ್ರಥಮ ಪಿಯು ಓದುತ್ತಿದ್ದ ಅಪ್ರಾಪ್ತೆ 2021ರ ಡಿ. 1 ರ  ಸಂಜೆ ಪೆನ್ನು ತರವುದಾಗಿ ಹೇಳಿ ಹೋಗಿದ್ದವಳು ಮನೆಗೆ ವಾಪಾಸ್ ಬಂದಿರಲಿಲ್ಲ. ಬಾಲಕಿಯ ತಂದೆ ವಿಚಾರಣೆ ನಡೆಸಿ ದೊರೆತ ಮಾಹಿತಿಯಂತೆ ದೂರವಾಣಿ ಮೂಲಕ ಪ್ರಶಾಂತ್, ಆರೋಪಿ ಷಣ್ಮುಖನಿಗೆ ಸಂಪರ್ಕಿಸಿದಾಗ ನಿಮ್ಮ ಮಗಳು ನಮ್ಮ ಬಳಿ ಇದ್ದಾರೆ. ಕರೆದುಕೊಂಡು ಬರುತ್ತೇವೆ ಎಂದು ತಿಳಿಸಿದ್ದರು.
ನಂತರ ಮೊಬೈಲ್‌ ಸ್ವೀಚ್ ಆಫ್ ಮಾಡಿಕೊಂಡಿದ್ದರು. ಮಗಳು ವಾಪಾಸ್ ಬಂದಿರಲಿಲ್ಲ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಪ್ರಶಾಂತ್ ಮತ್ತು ಷಣ್ಮುಖ ಅಪ್ರಾಪ್ತೆಯನ್ನ ಅಪಹರಣ ಮಾಡಿ, ಪ್ರಶಾಂತ್ ಬಲವಂತವಾಗಿ ಮದುವೆಯಾಗಲು ಹಾಗೂ ಅತ್ಯಾಚಾರ ವೆಸಗಲು ಷಣ್ಮುಖ ಸಹಕರಿಸಿರುವುದು ತನಿಖೆಯಿಂದ ತಿಳಿದು ಬಂದಿದ್ದರಿಂದ ವೃತ್ತ ನಿರೀಕ್ಷಕ ಟಿ.ವಿ. ದೇವ ರಾಜ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1  ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ರಾಮ ನಾರಾಯಣ ಹೆಗಡೆ ಪ್ರಕರಣದ ಎರಡನೇ ಆರೋಪಿ ಷಣ್ಮುಖ ಮೇಲಿನ ಆರೋಪ ಸಾಬೀತಾಗಿದ್ದರಿಂದ 3  ವರ್ಷ ಕಾರಾಗೃಹ ಶಿಕ್ಷೆ ಮತ್ತು 60  ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಸಂತ್ರಸ್ಥೆಗೆ ಸರ್ಕಾರದಿಂದ 4  ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
ಸರ್ಕಾರದ ಪರ ಸುನಂದಾ ಮಡಿವಾಳರ್ ವಾದ ಮಂಡಿಸಿ ದ್ದರು.
Read also : ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಇಂದಿನಿಂದ ಚರ್ಚೆ : ಐಡಾ ಲವ್ಲೇಸ್ ಸಾಫ್ಟ್‍ವೇರ್ ಕಂಪನಿಗೆ ಆಹ್ವಾನ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಇಂದಿನಿಂದ ಚರ್ಚೆ : ಐಡಾ ಲವ್ಲೇಸ್ ಸಾಫ್ಟ್‍ವೇರ್ ಕಂಪನಿಗೆ ಆಹ್ವಾನ
Next Article accident Davanagere | ಅಪಘಾತ : ಬೈಕ್ ಹಿಂಬದಿ ಸವಾರ ಮೃತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರೈತರಿಗೆ ಸಿಹಿ ಸುದ್ದಿ: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ ಆರಂಭ

ದಾವಣಗೆರೆ: ಜಿಲ್ಲೆಯ ಅನ್ನದಾತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಮೆಕ್ಕೆಜೋಳ ಮಾರಾಟಕ್ಕೆ ಜಿಲ್ಲೆಯ ರೈತರ ಅಲೆಯುವಂತಿಲ್ಲ. ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್…

By Dinamaana Kannada News

ಕೇಂದ್ರ  ಸಚಿವ ಜೋಷಿ ಅವರಿಂದ ಲಿಂಗಾಯತ ಸಮುದಾಯದ ವಿರುದ್ದ ಕುತಂತ್ರ

ದಾವಣಗೆರೆ :     ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಹಿಂದಿನಿಂದಲೂ ಲಿಂಗಾಯತ ಸ್ವಾಮಿಜೀ ಮತ್ತು ಲಿಂಗಾಯತ ಸಮುದಾಯದ ವಿರುದ್ದ…

By Dinamaana Kannada News

ಸೊಂಡೂರಿನ  ಮಳೆ!

ಊರಿನ ರಮ್ಯ , ಆಹ್ಲಾದಕರ ನಿಸರ್ಗವನ್ನು ಕಂಡು "ಸುಂದರಪುರ"ಎಂದು ವರ್ಣಿಸಿದ್ದಕ್ಕೆ ಸೊಂಡೂರು ಎಂದು ಹೆಸರಾಯಿತೆಂದು ಹೇಳುವವರು ಇದ್ದಾರೆ. ರಾಜಮಹಾರಾಜರನ್ನು ಮೆಚ್ಚಿಸಲಿಕ್ಕೆ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?