Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇಶದ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ : ಪ್ರಿಯಾಂಕ ಗಾಂಧಿ
ತಾಜಾ ಸುದ್ದಿ

ದೇಶದ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ : ಪ್ರಿಯಾಂಕ ಗಾಂಧಿ

Dinamaana Kannada News
Last updated: May 4, 2024 5:41 pm
Dinamaana Kannada News
Share
Davangere Congress
ಪ್ರಜಾಧ್ವನಿ ಕಾರ್ಯಕ್ರಮ
SHARE

 

ದಾವಣಗೆರೆ :  ಈ ಬಾರಿಯ  ಲೋಕಸಭಾ ಚುನಾವಣೆಯಲ್ಲಿ ದೇಶದ ಭವಿಷ್ಯ ಅಡಗಿದೆ. ದೇಶ ಯಾವ ದಿಕ್ಕಿನಲ್ಲಿ  ಸಾಗಬೇಕು  ಎನ್ನುವ  ಕುರಿತು  ಜನ ತೀರ್ಮಾನ ಮಾಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದಲ್ಲಿರುವ  ಸರ್ಕಾರ ಸಾಮಾನ್ಯ ಪ್ರಜೆಗಳಿಗಾಗಿ ಕೆಲಸಮಾಡುತ್ತಿಲ್ಲ ಬಂಡವಾಳ ಶಾಹಿಗಳ ಕೆಲಸ ಮಾಡುತ್ತಿದೆ  ಇದರ ಪರಿಣಾಮ 45   ವರ್ಷದಲ್ಲಿ ಕಾಣದ ನಿರುದ್ಯೋಗ ಭಾರತದಲ್ಲಿದೆ. ಭಾರತದ  ಯುವಕರು ನಿರುದ್ಯೋಗಿಗಳಾಗಿದ್ದರೆ. ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಾರೆ. ಅದರೆ ವಿದ್ಯಾಭ್ಯಾಸ ಇದ್ದರು ಉತ್ರಮ ಉದ್ಯೋಗ ವಿಲ್ಲ ಕೇಂದ್ರ  ಸರಕಾರ  ಉದ್ಯೋಗ ಸೃಷ್ಠಿಸಲು ಯಾವ ಯೋಜನೆ ರೂಪಿಸಿಲ್ಲ ಎಂದು ಹೇಳಿದರು.

ಮೋದಿ ದೇಶದ ದೊಡ್ಡ ಸಂಸ್ಥೆಯನ್ನು ಖಾಸಗೀಕರಣ ಮಾಡಿದರೆ ಮೀಸಲಾತಿಗೆ  ಪೆಟ್ಟು ಬೀಳಲಿದೆ. ದೇಶದ ಸಂಪತ್ತು, ಜನರಿಗೆ ಸೇರಿದ್ದು ಮೋದಿ ಈ ಸಂಪತ್ತನ್ನು ಸಾರ್ವಜನಿಕರಿಗೆ ನೀಡುವ ಯಾವ ಕೆಲಸ ಮಾಡಿಲ್ಲ   ಹತ್ತು ವರ್ಷದ ಆಡಳಿತದಲ್ಲಿ ಜನ ಜೀವನ ಸುಧಾರಿಸಿದೆಯೇ.. ಉದ್ಯೋಗ ಸಿಕ್ಕಿದೆಯೇ ಜೀವನ ಸುಧಾರಿಸಿಲ್ಲ ಮತ್ತಷ್ಟೂ ಸಂಕಷ್ಟ ಹೆಚ್ಚಾಗಿದೆ. ದೇಶದಲ್ಲಿ ಬಡವರು ಬಡವರಾಗಿಯೇ  ಇದ್ದಾರೆ ಶ್ರೀಮಂತ ರು ಮತ್ತಷ್ಟು ಶ್ರೀಮಂತರಾಗಿದ್ದಾರೆ.  ಬಿಜೆಪಿ ಪಕ್ಷ ವಿಶ್ವದಲ್ಲೇ ಅತ್ಯಂತ ಶ್ರೀಮಂತ ಪಕ್ಷವಾಗಿ ಹೊರಹೊಮ್ಮಿದೆ. ಇದರ ಜೊತೆಗೆ ದೊಡ್ಡ ಉದ್ಯಮಿಗಳ  ಹದಿನಾರು ಲಕ್ಷ ಕೋಟಿ ಸಾಲವನ್ನು  ಮನ್ನಾ ಮಾಡಿದ್ದಾರೆ.  ಇವತ್ತು ಒಂದು ಕಡೆ ಬಿಜೆಪಿ ಪಕ್ಷಕ್ಕೆ ಕಾಸು ಸಂಗ್ರಹಣೆ ಮಾಡಿದೆ.ಇನ್ನೊಂದು ಕಡೆ ಸಾಮಾನ್ಯ ಜನರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ.ರೈತರು ಸಂಕಷ್ಟದಲ್ಲಿದ್ದಾರೆ ಆದರೆ ರೈತರ ಸಾಲ ಮನ್ನಾ ಮಾಡದೆ ಶ್ರೀಮಂತ ರ ಸಾಲನ್ನಾ ಆಗಿದೆ. ಈ ಮೂಲಕ  ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಮೇ.7 ರಂದು ಚುನಾವಣೆ ನಡೆಯಲಿದೆ ಈ ಚುನಾವಣೆ ಮಹತ್ವದ ಚುನಾವಣೆಯಾಗಿದೆ.  ಜನ ಮತದಾನಕ್ಕೂ ಮುನ್ನಾ ಯೋಚಿಸಬೇಕು ಯಾವ ಪಕ್ಷ ಅಧಿಕಾರಕ್ಕೆ ಬಂದರೆ ಒಳಿತು   ಆರ್ಥಿಕ, ಸಾಮಾಜಿಕ ಶಕ್ತಿ ನೀಡುತ್ತಾರೆ .ಸಮಾಜದಲ್ಲಿಬದಲಾವಣೆ ತರುತ್ತಾರೆ ಅರ್ಥ ಅಂತಹವರಿಗೆ ಮತ ನೀಡಿ. ಸಾಧನೆ ಮುಂದಿಟ್ಟು ಮತ ಕೇಳಬೇಕು ಆದರೆ ಮೋದಿ ದೇಶದ ಅಭಿವೃದ್ಧಿ ವುಚಾರ ಇಡದೆ ಸುಳ್ಳುಗಳನ್ನು ಇಡುತ್ತಿದ್ದಾರೆ ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ವಿದೇಶದಲ್ಲಿರುವ ಕಪ್ಪು ಹಣ ತರುವುದಾಗಿ ಹೇಳಿದ್ದರು.ಅಧಿಕಾರಕ್ಕೆ ಬಂದ ಮೂರೇ ದಿನದಲ್ಲಿ ಜನರ ಖಾತೆಗೆ ಹದಿನೈದು ಲಕ್ಷ ಹಾಕುವುದಾಗಿ ಹೇಳಿದ್ದರು. ಹತ್ತು ವರ್ಷದಲ್ಲಿ ಹದಿನೈದು ರೂಪಾಯಿಯನ್ನೂ ಹಾಕಿಲ್ಲ.  ನಿರುದ್ಯೋಗ ಇದೆ ಯುವಸಮೂಹ ಪದಿವೀಧರರಿಗೆ ಎರಡು ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ದರು. ಹತ್ತು ವರ್ಷದಲ್ಲಿ ಇಪ್ಪತ್ತು ಕೋಟಿ ಉದ್ಯೋಗ ಸೃಷ್ಠಿಯಾಗಿಲ್ಲ ಎಂದು ವ್ಯಂಗ್ಯ ವಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಮಹಿಳೆಯರಿಗೆ ಶಕ್ತಿಕೊಟ್ಟವರು ನಾವು, ಅನ್ನಭಾಗ್ಯ ಕೊಟ್ಟವರು ನಾವು. ಉಚಿತ ಬಸ್ ಪ್ರಯಾಣ ಕೊಟ್ಟವರು ನಾವು. ಗೃಹ ಜ್ಯೋತಿ ಯೋಜನೆ, ಯುವ ನಿಧಿ ತಂದವರು ನಾವು. ಕೊಟ್ಟ ಮಾತಿನಂತೆ ಮಾತು ಉಳಿಸಿಕೊಂಡಿದ್ದೇವೆ. ಅದರೆ ಬಿಜೆಪಿ ಕೊಟ್ಟಿದ್ದು ಮಾತ್ರ ಚೊಂಬು ಅದ್ದರಿಂದ ಪ್ರಭಾ ಮಲ್ಲಿಕಾರ್ಜುನ ಅವರನ್ನು ಸಂಸತ್ತಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ಸಚಿವ ಎಸ್ .ಎಸ್ ಮಲ್ಲಿಕಾರ್ಜುನ್ ಮಾತನಾಡಿ, ದೇಶದ ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ.ಭಾರತ ರಕ್ಷಣೆಗೆ ಮುಂದಾಗಿದ್ದಾರೆ. ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್ ಗೆಲ್ಲಿಸಿ  ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ ಶಾಂತನಗೌಡ, ಲತಾ ಮಲ್ಲಿಕಾರ್ಜುನ್, ಬಸವಂತಪ್ಪ, ಶಿವಗಂಗಾ ಬಸವರಾಜ್, ಶರತ್ ಬಚ್ಚೇಗೌಡ, ಮೊಹಮ್ಮದ್ ನಲಪಾಡ್,  ಮೇಯರ್ ವಿನಾಯಕ ಪೈಲ್ವಾನ್,ಸಾಧು ಕೋಕಿಲ,   ಮಾಜಿ ಸಚಿವ ಹೆಚ್ ಆಂಜನೇಯ ಸೇರಿದಂತೆ  ಹಲವರು ಇದ್ದರು.

 

TAGGED:dinamaana.comLatest Kannada NewsThe central government has not made any plan for job creation .ಕನ್ನಡ ಸುದ್ದಿಕೇಂದ್ರ ಸರಕಾರ ಉದ್ಯೋಗ ಸೃಷ್ಠಿಸಲು ಯಾವ ಯೋಜನೆ ರೂಪಿಸಿಲ್ಲ.ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ : ಮನೆ ಮನೆ ಪ್ರಚಾರಕ್ಕೆ ಮಾತ್ರ  ಅವಕಾಶ 
Next Article Basava principles ಸಮ ಸಮಾಜದ ಪಿತಾಮಹಾ ವಿಶ್ವಗುರು ಬಸವಣ್ಣ : ಶ್ರೀ ಬಸವಪ್ರಭು ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಶಿಗ್ಗಾಂವಿ , ಸಂಡೂರು , ಪಟ್ನದ F.I.R ಕಾಪಿ  

Kannada News | Dinamaana.com | 28-10-2024 ಕಳೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಶಿಗ್ಗಾಂವಿಯ ಮಾಜಿ ಶಾಸಕ ಮಂಜುನಾಥ ಕುನ್ನೂರು…

By Dinamaana Kannada News

‘ ಮೇ ದಿನ ಇದು ‘ಹುತಾತ್ಮರ ಮಹಾನ್‌ಗಾಥೆ’

ಮೇ.1 ಇಡೀ ಜಗತ್ತಿನಾದ್ಯಂತ ಆಚರಿಸಲ್ಪಡುವ ಕಾರ್ಮಿಕರ ದಿನಾಚರಣೆ.  ಅದೊಂದು ಅಂತರಾಷ್ಟ್ರೀಯ ಮಹತ್ವದ ದಿನ ಮಾತ್ರವಲ್ಲ ಚಾರಿತ್ರಿಕವಾಗಿ ಒಂದು ದೀರ್ಘ ಚರಿತ್ರೆಯನ್ನೇ…

By Dinamaana Kannada News

ಕ್ರೀಡಾಪಟುಗಳ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ

ದಾವಣಗೆರೆ ಜು.15  :  ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?