Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅನುದಾನ ಸಂಪೂರ್ಣ ಸದ್ಬಳಕೆ AIMIM ಒತ್ತಾಯ
ತಾಜಾ ಸುದ್ದಿ

Davanagere | ಅನುದಾನ ಸಂಪೂರ್ಣ ಸದ್ಬಳಕೆ AIMIM ಒತ್ತಾಯ

Dinamaana Kannada News
Last updated: February 13, 2025 12:20 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲು ಮೀಸಲಿಟ್ಟಿರುವ ಅನುದಾನ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (AIMIM) ದಾವಣಗೆರೆ ಶಾಖೆಯ ಪ್ರತಿನಿಧಿ ಮಂಡಳಿಯು ಅಲ್ಪಸಂಖ್ಯಾತ ಅಧಿಕಾರಿ ಮೂಲಕ ಸಚಿವ ಬಿ.ಝಡ್, ಜಮೀರ್ ಅಹಮದ್‍ಖಾನ್ ಅವರಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಅಲಿ ಶೋಯಬ್ ಮಾತನಾಡಿ, ಪ್ರಸ್ತುತ 2024-25ನೇ ಸಾಲಿಗೆ ಸರ್ಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಾಭಿವೃದ್ಧಿಗೆ ₹3,059.84 ಕೋಟಿ ಅನುದಾನ ಮೀಸಲಿಟ್ಟಿದೆ. ಆದರೆ, ಅದರಲ್ಲಿ ಕೇವಲ ₹ 1,505.72 ಕೋಟಿ ಮೊತ್ತ ಮಾತ್ರ ವಿನಿಯೋಗವಾಗಿದೆ. ಸುಮಾರು ₹1,276.29 ಕೋಟಿ ಅನುದಾನ ಇನ್ನೂ ಖರ್ಚಾಗದೆ ಉಳಿದಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದರು.

ಆದ್ದರಿಂದ ಈ ಕೂಡಲೇ ಉಳಿದಿರುವ ₹1,276.29 ಕೋಟಿ ಮೊತ್ತವನ್ನು ಈ ಆರ್ಥಿಕ ವರ್ಷದ ಅಂತ್ಯಕ್ಕೆ ಸಂಪೂರ್ಣವಾಗಿ ಬಳಸಲು ತಕ್ಷಣ ಕ್ರಮ ಕೈಗೊಳ್ಳಬೇಕು, ಅನುದಾನದ ಯೋಜನೆವಾರು ಲೆಕ್ಕಪತ್ರ  ಜನತೆಗೆ ಮತ್ತು ಸಂಬಂಧಿತ ಸಮಿತಿಗಳಿಗೆ ಜಾರಿಗೆ ತರಬೇಕು,  ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದ ಯೋಜನೆಗಳ ಸದುಪಯೋಗ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಬೇಡಿಕೆಗಳ ಮನವಿ ನೀಡಿ ಒತ್ತಾಯಿಸಿದರು.

ಸರ್ಕಾರವು ಪ್ರಾಮಾಣಿಕವಾಗಿ ಈ ಅನುದಾನವನ್ನು ಸಮರ್ಪಕವಾಗಿ ಬಳಸಿ, ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಐಎಂಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜ್ಮತುಲ್ಲಾ, ಜಿಲ್ಲಾ ಸಮಿತಿಯ ಸದಸ್ಯ ಸನೌಲ್ಲಾ, ತಾಲೂಕು ಅಧ್ಯಕ್ಷ ಅಯೂಬ್ ಖಾನ್, ತಾಲೂಕು ಯುವ ಅಧ್ಯಕ್ಷ ತಾಹೀರ್ ಉಪಸ್ಥಿತರಿದ್ದರು.

Read also : Crime news | ಮನೆ ಕಳ್ಳತನ: ಆರೋಪಿ ಬಂಧನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article arrest Crime news | ಮನೆ ಕಳ್ಳತನ: ಆರೋಪಿ ಬಂಧನ
Next Article Application for Youth Fund Scheme Youth Fund Scheme | ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Viraktamatha |ಇಷ್ಟಲಿಂಗ ಪೂಜೆಯಿಂದ ಮನೋವಿಕಾರ ದೂರ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davangere) : ಮಾನವನ ಅಂತರಂಗದಲ್ಲಿಯೇ  ದೇವರು ಇದ್ದಾನೆ. ನಮ್ಮೊಳಗಿರುವ ದೇವರನ್ನು ವಿಶ್ವಗುರು ಬಸವಣ್ಣನವರು  ಇಷ್ಟಲಿಂಗದ  ಮೂಲಕ ನೀಡಿದ್ದಾರೆ ಎಂದು…

By Dinamaana Kannada News

90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ

ದಾವಣಗೆರೆ : ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ…

By Dinamaana Kannada News

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

ದಾವಣಗೆರೆ: ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಂದರ್ಭದಲ್ಲಿ ಪೋಲೀಸ್ ಗೋಲಿಬಾರ್‌ಗೆ ಬಲಿಯಾದ ರೈತ ಮುಖಂಡ ಒಬೇನಳ್ಳಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?