Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳಮೀಸಲಾತಿ ಜಾರಿಗೆ ಅಡ್ಡಿ ಬೇಡ : ದಲಿತ ಸಂಘಟನೆಗಳ  ಒಕ್ಕೂಟ
ತಾಜಾ ಸುದ್ದಿ

Davanagere | ಒಳಮೀಸಲಾತಿ ಜಾರಿಗೆ ಅಡ್ಡಿ ಬೇಡ : ದಲಿತ ಸಂಘಟನೆಗಳ  ಒಕ್ಕೂಟ

Dinamaana Kannada News
Last updated: October 24, 2024 5:21 pm
Dinamaana Kannada News
Share
davanagere
davanagere
SHARE

ದಾವಣಗೆರೆ.ಅ.24 (Davanagere ): ಒಳ ಮೀಸಲಾತಿ ಜಾರಿಗಾಗಿ ಅಸೃಶ್ಯ ಸಮುದಾಯ ಕಳೆದ 30 ವರ್ಷದಿಂದ ಹೋರಾಟ ನಡೆಸಿಕೊಂಡು ಬರುತ್ತಿದೆ. ಅದರೆ, ಒಳಮೀಸಲಾತಿ ವಿಚಾರದಲ್ಲಿ ಸಹೋದರ ಬಂಜಾರ  ಸಮಾಜ ನಡೆ ಸರಿಯಲ್ಲ ಎಂದು ದಲಿತ ಸಂಘಟನೆಗಳ  ಒಕ್ಕೂಟದ  ಹೆಚ್.ಮಲ್ಲೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಸ್ಪೃಶ್ಯ ಮಾದಿಗ ಸಮುದಾಯವು, ವೈಜ್ಞಾನಿಕ ರೀತಿಯಲ್ಲಿ ಒಳ ಮೀಸಲಾತಿ ಸೌಲಭ್ಯಕ್ಕಾಗಿ ಹೋರಾಟ ಮಾಡುತ್ತಾ ಬಂದಿದೆ. ಹೋರಾಟದ ಪರಿಣಾಮ ರಾಜ್ಯ ಸರ್ಕಾರವು ಸದಾಶಿವ ಆಯೋಗ ರಚಿಸಿ ಅಭಿಪ್ರಾಯವನ್ನು ಪಡೆದು ತದನಂತರ ಉಪ ಸಮಿತಿ ರಚಿಸಿ ವರದಿ ಪಡೆದು ಇದರ  ಅನುಷ್ಠಾನ ಕ್ಕಾಗಿ ಸಂವಿಧಾನ ತಿದ್ದುಪಡಿ ಅಗತ್ಯವಿದೆ ಎಂದು ಭಾವಿಸಿ ವರದಿ  ಅನುಷ್ಠಾನ ಕ್ಕಾಗಿ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದರು.

ದಲಿತ ಸಮುದಾಯದ ಹೋರಾಟದ ಫಲವಾಗಿ ದಿನಾಂಕ: 01-08-2024 ರಂದು ಸರ್ವೋಚ್ಚ ನ್ಯಾಯಾಲಯದ ಪೂರ್ಣ ಪೀಠವು ಒಳ ಮೀಸಲಾತಿಯ ಉಪ ವರ್ಗೀಕರಣದ ಅಗತ್ಯ ಮತ್ತು ಒಳ ಮೀಸಲಾತಿ ವರ್ಗೀಕರಣ ರಾಜ್ಯ ಸರ್ಕಾರದ ಅಧಿಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಐತಿಹಾಸಿಕ ತೀರ್ಪನ್ನು ನೀಡಿದೆ. ಈ ತೀರ್ಪಿನ  ಅನುಷ್ಠಾನ ವು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

Read also : Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ

ವಿನಾಕಾರಣ ಬಂಜಾರ ಸಮುದಾಯ ಸರ್ಕಾರದ ದಿಕ್ಕು ತಪ್ಪಿಸುವ ಹೇಳಿಕೆ ನೀಡದೆ ಸಂವಿಧಾನ ಪರಿಚ್ಛೇದ 15(4) 16(4)ರನ್ವಯ ಸಮಾನ ಸೌಲಭ್ಯ ಹಂಚಿಕೊಳ್ಳುವ ನಿಟ್ಟಿನಲ್ಲಿರುವ ನಾವೆಲ್ಲರೂ ಇರಬೇಕಾಗುತ್ತದೆ. ನಿಮ್ಮಲ್ಲಿರುವ ಅಂಕಿ-ಅಂಶಗಳು ಇದ್ದರೇ ಸರ್ಕಾರಕ್ಕೆ ನೀಡಿ. ಈಗಾಗಲೇ 20211ರ ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಮೀಸಲು ನಿಗದಿಪಡಿಸಿದ್ದು ಆ ಎಲ್ಲಾ ದತ್ತಾಂಶಗಳು ಸರ್ಕಾರದ ಬಳಿ ಇದೆ. ಅದರ ಆಧಾರದ ಮೇಲೆ ಇವತ್ತು ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲಾತಿ ಜಾರಿಗೆ ನಾವೆಲ್ಲರೂ ಬದ್ಧತೆಯಿಂದ ಇರಬೇಕು. ಅಸ್ಪೃಶ್ಯತೆ ನೋವು ಅನುಭವಿಸಿದ ಅನುಭವ ನಿಮಗೆ ಇಲ್ಲ. ಆದಾಗ್ಯೂ ನಿಮ್ಮನ್ನು  ಸಹೋದರತ್ವದ ಸಾಮರಸ್ಯದೊಂದಿಗೆ 101 ಜಾತಿಗೂ ಒಳಮೀಸಲಾತಿ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಒಳಮಿಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಮುತ್ತಣ್ಣ, ದುಗ್ಗಪ್ಪ, ರವಿಕುಮಾರ್, ರಾಘವೇಂದ್ರ ಕಡೇಮನಿ, ರಾಜಕುಮಾರ್, ನಾಗರಾಜ, ಜಯಪ್ಪ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ
Next Article davanagere Davanagere | ಯತ್ನಾಳ, ಸಿ.ಟಿ.ರವಿ, ಸೂಲಿಬೆಲೆ ಚಕ್ರವರ್ತಿ ವಿರುದ್ದ ದೂರು ದಾಖಲು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಸಾವಿರಾರು ಕಾರ್ಯಕರ್ತರ, ಅಭಿಮಾನಿಗಳ, ಮುಖಂಡರ…

By Dinamaana Kannada News

ಡೆಂಗಿ: ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ

ದಾವಣಗೆರೆ:  ರಾಜ್ಯದಲ್ಲಿ ಡೆಂಗಿ ಜ್ವರ ಮರಣ ಮೃದಂಗ ಬಾರಿಸುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.…

By Dinamaana Kannada News

Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ

ದಾವಣಗೆರೆ ಸೆ.19 (Davanagere) :  ಅಕ್ಟೋಬರ್ 1 ರವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?