Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ
ತಾಜಾ ಸುದ್ದಿ

ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ

Dinamaana Kannada News
Last updated: February 27, 2026 1:13 pm
Dinamaana Kannada News
Share
Alur Ningaraj
SHARE

ದಾವಣಗೆರೆ: ಒಳ ಮೀಸಲಾತಿ ಅಳವಡಿಸಿಕೊಂಡು ಸರ್ಕಾರ 56 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಬೇಕು ಇಲ್ಲ ವಾದರೆ ಉಗ್ರಹೋರಾಟಕ್ಕೆ ರಾಜ್ಯಾದಂತ್ಯ ಬಿದಿಗಿಳಿಯಬೇಕಾಗುತ್ತದೆ ಆಲೂರು ನಿಂಗರಾಜ್ ಎಚ್ಚರಿಸಿದ್ದಾರೆ.

ಒಳ ಮೀಸಲಾತಿ ಅಳವಡಿಸಿಕೊಂಡು ಸರ್ಕಾರದ ನೇಮಕಾತಿ ಮಾಡಬೇಕು ಇಲ್ಲವಾದರೆ ಒಳಮಿಸಲಾತಿ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ್ದಂತಾಗುತ್ತದೆ. ತಕ್ಷಣವೇ ಸ್ಥಗಿತಗೊಳಿಸಬೇಕು ಇಲ್ಲವಾದರೆ ಉಗ್ರಹೋರಾಟಕ್ಕೆ ರಾಜ್ಯಾದಂತ್ಯ ಬಿದಿಗಿಳಿಯಬೇಕಾಗುತ್ತದೆ. ಒಳ ಮೀಸಲಾತಿಯ ಅಸ್ಪಷ್ಟತೆ ನಿವಾರಣೆಯಾಗುವವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ನೇಮಕಾತಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿರುವುದು ಮಾದಿಗ ಸಮುದಾಯಕ್ಕೆ ಮರಣ ಶಾಸನವಾಗಿಸಿದೆ. ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದರೂ, ಸರ್ಕಾರ 56,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಹೊರಟಿರುವುದು ಕಾನೂನುಬಾಹಿರ.ಈ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಇಲ್ಲವಾದರೆ ದಂಗೆ ಹೇಳಬೇಕಾಗುತ್ತದೆ. ರಾಜ್ಯದಲ್ಲಿ ಒಳ ಮೀಸಲಾತಿಯೇ ಇನ್ನೂ ಜಾರಿಯಾಗಿಲ್ಲ. ಅಲೆಮಾರಿ ಸಮುದಾಯ ಒಳ ಮೀಸಲಾತಿ ಹಂಚಿಕೆ ವಿಷಯವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದೆ.

ರೋಸ್ಟರ್ ಬಿಂದುವಿನ ಮೂಲಕ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿರುವುದು ಸರಿಯಲ್ಲ. ಇದು ಮರಣ ಶಾಸನವಾಗಿದೆ ಅಷ್ಟೇ ಅಲ್ಲದೇ ಪ್ರವರ್ಗ ಬಿ, ಪ್ರವರ್ಗ ಸಿ ಸಮುದಾಯಗಳಿಗೂ ದೊಡ್ಡ ಅನ್ಯಾಯವಾಗಿದೆ. ಒಂದು ಸಮುದಾಯಕ್ಕೆ ಸುಣ್ಣ, ಒಂದು ಸಮುದಾಯಕ್ಕೆ ಬೆಣ್ಣೆ ಕೊಡುವುದು ಸರಿಯಲ್ಲ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೇಮಕಾತಿ, ಪದೋನ್ನತಿ ಹಾಗೂ ಬ್ಯಾಕ್ಲಾಗ್ ಸೇರಿ ಎಲ್ಲಾ ರಂಗಗಳಲ್ಲಿ ಒಳಮೀಸಲಾತಿ ಜಾರಿಮಾಡಬೇಕು. ಎಸ್ಸಿಪಿ, ಟಿಎಸ್ಪಿ ಅನುದಾನ 6:6:5ರ ಅನುಪಾತದಲ್ಲಿ ಹಂಚಿಕೆಯಾಗಬೇಕಾಗಿದೆ. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ, ಪ್ರತ್ಯೇಕ ನಿಗಮ ಹಾಗೂ ಪ್ಯಾಕೇಜ್ ಶಾಶ್ವತ ಆಯೋಗ ನೇಮಕ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಕಾನೂನು ಕ್ರಮ ಕೈಗೊಂಡು ನಂತರ ನೇಮಕಾತಿ ಪ್ರಕ್ರಿಯೆಗಳು ಮಾಡಬೇಕೆಂದು ಆಲೂರ್ ನಿಂಗರಾಜ್ ಒತ್ತಾಯಿಸಿದ್ದಾರೆ,

Read also :ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ

ಮಾದಿಗ ಸಮುದಾಯ ಕಳೆದ 35 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರಿಂಕೋರ್ಟಿನ 7 ನ್ಯಾಯಾಧೀಶರ ಪೀಠದ ತೀರ್ಪಿನಂತೆ, ರಾಜ್ಯ ಸರ್ಕಾರ ನ್ಯಾ.ನಾಗಮೋಹನ್ದಾಸ್ಅವರ ಸಮಿತಿ ವರದಿ ಆಧರಿಸಿ ಒಳಮೀಸಲಾತಿ ಘೋಷಣೆ ಮಾಡಿದೆ. ನಾವು ಯಾರ ಪಾಲನ್ನು ಕೇಳುತ್ತಿಲ್ಲ.ನಮ್ಮ ಪಾಲಿನ ಹಕ್ಕನ್ನುಎಲ್ಲಾರಂಗದಲ್ಲಿಯೂ ನೀಡಿ ಎಂದು ಕೇಳುತಿದ್ದೇವೆ ಎಂದರು.

TAGGED:Davanagere Newsdinamaana.comKannada Newsಒಳಮೀಸಲಾತಿಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ
Next Article Davanagere ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜ್ಞಾನ ಮತ್ತು ಭಕ್ತಿಯ ವಿಚಾರಗಳು ಭಾಗವತದಲ್ಲಿ ಸಮರ್ಥವಾಗಿದೆ : ಪೂಜ್ಯ ಶ್ರೀ ವೇ|| ಪಂ|| ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ (Davanagere) ಜ್ಞಾನ ಮತ್ತು ಭಕ್ತಿ ಎರಡು ವಿಚಾರಗಳು ಶ್ರೀಮದ್ ಭಾಗವತ ಮಹಾ ಪುರಾಣಗಳಲ್ಲಿ ಸಮರ್ಥವಾಗಿ ಮೂಡಿ ಬಂದಿವೆ. ಇದರಲ್ಲಿ…

By Dinamaana Kannada News

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

ಮಕ್ಕಳು ಅರಳುವ ಹೂಗಳಿದ್ದಂತೆ. ಅವರಿಗೆ ಸಿಗುವ ಪರಿಸರ, ಬೋಧನೆ ಮತ್ತು ಮಾರ್ಗದರ್ಶನ ಅವರ ಭವಿಷ್ಯವನ್ನು ರೂಪಿಸುತ್ತದೆ. ಈ ಮಾರ್ಗದರ್ಶನದಲ್ಲಿ, ನೀತಿ…

By Dinamaana Kannada News

Davanagere news | ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಿ , ನಿಸ್ವಾರ್ಥ ಸೇವೆಯ ಗುರಿಯಾಗಬೇಕು; ನ್ಯಾ. ರಾಜೇಶ್ವರಿ ಎನ್ ಹೆಗಡೆ

ದಾವಣಗೆರೆ,ಅ.29 ( Davanagere):  ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ  ಭ್ರಷ್ಟಚಾರವನ್ನು ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ

By Dinamaana Kannada News
Applications invited
ತಾಜಾ ಸುದ್ದಿ

ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಕಲ್ಯಾಣ ಮಂದಿರಗಳ “ಕಲ್ಯಾಣ”ಕಾರ್ಯ: ಡ್ರೈನೇಜ್ ಗೆ ಆಹಾರ ಪದಾರ್ಥ,ಸಾರ್ವಜನಿಕರ ಆಕ್ರೋಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?