Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌
ತಾಜಾ ಸುದ್ದಿ

Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

Dinamaana Kannada News
Last updated: June 17, 2025 3:43 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಹಳೇಬೇರು, ಹೊಸಚಿಗರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಹೇಳಿದರು.

ಮಂಗಳವಾರ ನಗರದ ಸರ‍್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಹಿರಿಯ ನಾಗರಿಕರ ಸಂಘ ಹಾಗೂ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ”ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನ” ಆಚರಿಸುವ ಪ್ರಯುಕ್ತ ಹಾಗೂ ಹಿರಿಯ ನಾಗರಿಕರ ಹಕ್ಕುಗಳ ಮತ್ತು ಸೌಲಭ್ಯಗಳ ಕುರಿತಾಗಿ ಹಾಗೂ ಅವರ ಮೇಲೆ ನಡೆಯುವ ದರ‍್ಜನ್ಯಗಳ ಜಾಗೃತಿ ಕುರಿತು ಅರಿವು ಮೂಡಿಸುವ ಕರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯರ ಅನುಭವವನ್ನು ಪರಿಗಣಿಸಿ ಜೀವನದಲ್ಲಿ ಅಳವಡಿಸಬೇಕು. ಹಿರಿಯ ನಾಗರಿಕರ ಅಪತ್ತಿನ ಪರಿಸ್ಥಿತಿಯಲ್ಲಿ ಹಿರಿಯ ನಾಗರಿಕರ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಸಹಾಯದೊಂದಿಗೆ ನ್ಯಾಯವನ್ನು ಪಡೆಯಬಹುದು. ಹಿರಿಯ ನಾಗರಿಕರು ಈ ದೇಶದ ಸಂಪತ್ತು ಮತ್ತು ಅವರ ಮೌಲ್ಯಗಳನ್ನು ತಿಳಿಸಿದರು.

Read also : Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ವಕೀಲರ ಸಂಘ ಅಧ್ಯಕ್ಷರಾದ ಎಲ್.ಹೆಚ್. ಅರುಣಕುಮಾರ್ ಮಾತನಾಡಿ, ಹಿರಿಯ ನಾಗರಿಕರಿಗೆ ನಿಂದನೆ ಹಲ್ಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಇವತ್ತಿನ ಮಕ್ಕಳಿಗೆ ತಾಯಿ ತಂದೆ, ತಾಯಿಗಳು ಆಸ್ತಿ ಅಂತಸ್ತುಗಳನ್ನು ಮಾಡಿಕೊಟ್ಟಿಲ್ಲವೆಂದು ನಿಂದನೆಗಳು, ದರ‍್ಜನ್ಯಗಳು ನಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಮಕ್ಕಳಿಗೆ ವಿವಾಹವಾಗದೇ ಇರುವುದರಿಂದ ಖಿನ್ನತೆಗೆ ಒಳಗಾಗಿ ಹಿರಿಯ ತಂದೆ ತಾಯಿಯಂದಿರಿಗೆ ನಿಂದನೆ ಮಾತುಗಳನ್ನಾಡುತ್ತಿದ್ದಾರೆ. ನಿಂದನೆಗೆ ಒಳಗಾಗುವ ಹಿರಿಯ ನಾಗರಿಕರು ಕಾನೂನಿನ ಸೇವೆ ಪಡೆಯಬೇಕು. ಹಿರಿಯ ನಾಗರಿಕರ ದರ‍್ಜನ್ಯಕ್ಕೆ ತುತ್ತಾಗಿ ಏನೂ ಗೊತ್ತಿಲ್ಲದಂತೆ ಇರುವುದು ತಪ್ಪು, ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ ಕಾನೂನಿನ ಸಲಹೆ ಪಡೆಯಬೇಕು ಎಂದರು.

ದಾ.ಜಿ.ಹಿ.ನಾ.ಸಂಘದ ಅಧ್ಯಕ್ಷರಾದ ಎಸ್. ಗುರುಮೂರ್ತಿ ಮಾತನಾಡಿ, ಹಿರಿಯ ನಾಗರಿಕರ ಸಂರಕ್ಷಣೆ ಕೊಡುವುದು, ತಂದೆ-ಮಕ್ಕಳು ವಿವಿಧ ಕಾರಣಗಳಿಗೆ ವ್ಯಾಜ್ಯಗಳು ನಾವು ಮಾಡುವ ಪರಿಹಾರಗಳು ಕಾನೂನಾತ್ಮಕವಾಗಿರುವುದಿಲ್ಲ. ಮಕ್ಕಳಿಂದ ಹಿರಿಯರು ಮೇಲೆ ಅನೇಕ ರೀತಿಯ ದರ‍್ಜನ್ಯ ಎಸಗಿದ್ದರೂ ನಾವೇ ಸಹಿಸಿಕೊಳ್ಳುವುದು, ಮಕ್ಕಳು ಮಾಡುವ ತಪ್ಪನ್ನು ಸರಿಪಡಿಸಿಕೊಳ್ಳುವ ರೀತಿಯನ್ನು ಜಾಗೃತಿ ಮನವರಿಕೆ ಮಾಡಿಸಬೇಕು ಎಂದರು.
ಜಿಲ್ಲಾ ಸರ‍್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಾ.ವೀರಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಕೆ.ಕೆ ಪ್ರಕಾಶ್, ಜಿಲ್ಲಾ ಸಂಯೋಜಕರಾದ ನಾಗರಾಜ.ಡಿ ಉಪಸ್ಥಿತರಿದ್ದರು.

TAGGED:Davanagere NewsDinamana.comKannada News. ಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Davanagere Protest Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
Next Article Davanagere ನಗರದ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯ : ಸಿಎಂಗೆ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಜೀವದ ಹಂಗು ತೊರೆದು ಪ್ರಯಾಣಿಕನನ್ನು ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್!

ದಾವಣಗೆರೆ (Davanagere): ಕಣ್ಣೆದುರಿಗೆ ರೈಲಿನ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಅಂಗವಿಕಲ ಪ್ರಯಾಣಿಕನನ್ನು ಕರ್ತವ್ಯ ನಿರತ ಆರ್‌ಪಿಎಫ್ ಮುಖ್ಯ ಪೇದೆ…

By Dinamaana Kannada News

DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ…

By Dinamaana Kannada News

Bangalore | ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು (Bangalore) : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Davanagere
ತಾಜಾ ಸುದ್ದಿ

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?