Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ : ಶಾಸಕ ಬಿ.ಪಿ. ಹರೀಶ್
ತಾಜಾ ಸುದ್ದಿ

ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ : ಶಾಸಕ ಬಿ.ಪಿ. ಹರೀಶ್

Dinamaana Kannada News
Last updated: February 21, 2026 1:55 pm
Dinamaana Kannada News
Share
Davanagere
SHARE
ಹರಿಹರ: ಶಾಲಾ ವಾರ್ಷಿಕೋತ್ಸವ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಿದ್ದು, ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅತ್ಯವಶ್ಯ ಎಂದು ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಪಟ್ಟರು.
ತಾಲೂಕಿನ ಕಮಲಾಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಮುಂಬರುವ ಪರೀಕ್ಷೆಗೆ ಶಾಲಾ ವಾರ್ಷಿಕೋತ್ಸವ ಅಡ್ಡಿಯಾಗದಂತೆ ಮುಂಜಾಗ್ರತೆ ವಹಿಸಿ ಕಾರ್ಯಕ್ರಮ ಆಯೋಜಿಸುವುದು ಒಳಿತು ಎಂದು ಸಲಹೆ ನೀಡಿದರು.
ಮಾಜಿ ಪ್ರಧಾನರಾದ ಎನ್.ಜಿ. ನಾಗನಗೌಡರು ಮಾತನಾಡಿ, ಉನ್ನತ ಹುದ್ದೆಗಳಲ್ಲಿ ಇರುವವರಲ್ಲಿ ಬಹುತೇಕರು ಸರ್ಕಾರಿ ಶಾಲೆಯಲ್ಲಿ ಕಲಿತವರು. ಹಾಗಾಗಿ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಲು ಮುಂದಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್ ಎಂ.ಕೆ. ಮಾತನಾಡಿ, 142  ಮಕ್ಕಳಿರುವ ನಮ್ಮ ಶಾಲೆಯಲ್ಲಿ 1  ಕೊಠಡಿ ಮತ್ತು ಮಕ್ಕಳು ಮಧ್ಯಾನ್ನದ ಬಿಸಿಯೂಟ ಮಾಡಲು ಸೂಕ್ತ ಭೋಜನಾಲಯ ಕೊಠಡಿ ಕಲ್ಪಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ :  ಅದ್ದೂರಿಯಾಗಿ ಜರುಗಿದ ಗುರುಸಿದ್ದೇಶ್ವರ ಸ್ವಾಮಿಯ ದೊಡ್ಡ ರಥೋತ್ಸವ
Davanagereಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಯಲ್ಲಮ್ಮ, ಸದಸ್ಯ ಮಲ್ಲಿಕಾರ್ಜುನ್ ಬಾವಿಕಟ್ಟಿ, ಗ್ರಾಮದ ಮುಖಂಡರಾದ ಕೆ. ಈಶ್ವರಪ್ಪ, ಜಿ. ಬಸವನಗೌಡರು, ರುದ್ರಪ್ಪ ನಾಗಪ್ಪನವರ, ಬಸವರಾಜಪ್ಪ ತಾವರಗೊಂದಿ, ಗುರುಬಸಪ್ಪ, ಪರಮೇಶ್ವರಪ್ಪ, ರುದ್ರಗೌಡ ಪಾಟೀಲ್, ಬಾವಿಕಟ್ಟಿ ಕುರುವತ್ಯಪ್ಪ, ಎಂ.ಬಿ. ಚಂದ್ರಶೇಖರಪ್ಪ, ದಡ್ಡಿ ಬಸವರಾಜಪ್ಪ, ಸಾಹಿತಿ ಷಣ್ಮುಖಪ್ಪ, ಕೆ.ಎಸ್. ಈಶ್ವರಪ್ಪ, ಕೆ. ದೊಡ್ಡಬಸಪ್ಪ, ಬಿ. ಷಣ್ಮುಖಪ್ಪ, ಹುಲ್ಮನಿ ರಾಮಣ್ಣ, ಎಂ.ಬಿ. ರಾಜಪ್ಪ, ಕೆ. ಮಹೇಶ್ವರಮ್ಮ, ಎಂ. ವಸಂತಕುಮಾರ್, ಎಂ.ಎನ್. ಗಂಗಾಧರ, ಸಿರಿಗೆರೆ ಹಾಲೇಶ್, ಮುಖ್ಯಶಿಕ್ಷಕ ಮಂಜುನಾಥ್, ಶಿಕ್ಷಕರಾದ ಉಮಾದೇವಿ, ಹರೀಶ್, ಕ್ಯಾರ್ಲಿನ್ ಓಲಿವರ್ ಫರ್ನಾಂಡಿಸ್, ಈರಮ್ಮ ಅಂಗರಗಟ್ಟಿ, ಎಸ್‌ಡಿಎಂಸಿ ಸದಸ್ಯರು ಇದ್ದರು.
ಶಿಕ್ಷಕ ರಾಮನಗೌಡ ಪ್ಯಾಟಿ ಸ್ವಾಗತಿಸಿದರು. ಶಿಕ್ಷಕರಾದ ಪ್ರಭುಗೌಡ ಪಾಟೀಲ್, ಮಹಾಂತೇಶ್ ನಿರೂಪಿಸಿದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article jagalore ಅದ್ದೂರಿಯಾಗಿ ಜರುಗಿದ ಗುರುಸಿದ್ದೇಶ್ವರ ಸ್ವಾಮಿಯ ದೊಡ್ಡ ರಥೋತ್ಸವ
Next Article jagalore ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಕ್ರೀಡಾಪಟುಗಳ ಹಾಸ್ಟೆಲಿಗೆ ದಿನೇಶ್ ಕೆ ಶೆಟ್ಟಿ ಭೇಟಿ

ದಾವಣಗೆರೆ (DAVANAGERE) :   ಕ್ರೀಡಾಪಟುಗಳು ಊಟದ ವಿಷಯವಾಗಿ ಧರಣಿ ನಡೆಸಿದ  ಹಿನ್ನಲೆಯಲ್ಲಿ  ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ  ದಿನೇಶ್ ಕೆ…

By Dinamaana Kannada News

ಶೀಘ್ರವೇ ಸಮಸ್ಯೆಗೆ ಪರಿಹಾರ : ಪಾಲಿಕೆ ಆಯುಕ್ತರಾದ ರೇಣುಕಾ ಭರವಸೆ

ದಾವಣಗೆರೆ:  ತಾಲೂಕಿನ ಆವರಗೊಳ್ಳದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ನಿರ್ವಹಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದ…

By Dinamaana Kannada News

ಕೋರ್ಟಿನ ಗಾಂಧಿ

ಯಾರ ಜಪ್ತಿಗೂ ಸಿಗದ ಸೂರ್ಯ ಚಂದ್ರರೇ ಪುಣ್ಯವಂತರು ಸುಟ್ಟ ಗಾಯ ಸುಳ್ಳೆಂದು ಇನ್ನಷ್ಟೇ ಸಾಬೀತಾಗಿ ಘಮಘಮಿಸಲೇಬೇಕೆಂದೇನಿಲ್ಲ ಅರಳಿದರೂ ಸಾಕು ನ್ಯಾಯ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
jagalore
ತಾಜಾ ಸುದ್ದಿ

ಅದ್ದೂರಿಯಾಗಿ ಜರುಗಿದ ಗುರುಸಿದ್ದೇಶ್ವರ ಸ್ವಾಮಿಯ ದೊಡ್ಡ ರಥೋತ್ಸವ

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ

By Dinamaana Kannada News
Davanagere
ತಾಜಾ ಸುದ್ದಿ

ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?