ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ 2 ಹೆಚ್.ಪಿ ಸಾಮಥ್ರ್ಯದ ಮೇವು ಕತ್ತರಿಸುವ ಯಂತ್ರಗಳು ಹಾಗೂ ರಬ್ಬರ್ ನೆಲ ಹಾಸುಗಳು ನಿಗದಿತ ದರದಲ್ಲಿ ಸರ್ಕಾರದಿಂದ ಶೇ.50 ರಷ್ಟು ಸಹಾಯಧನ ಹಾಗೂ ಫಲಾನುಭವಿ ವಂತಿಗೆ ಶೇ.50 ರಂತೆ ಲಭ್ಯವಿರುತ್ತದೆ.
ಆಸಕ್ತ ರೈತರು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ನಿಗದಿತ ಅರ್ಜಿಯಲ್ಲಿ ಮಾಹಿತಿಯನ್ನು ಭರ್ತಿಮಾಡಿ ಅಕ್ಟೋಬರ್ 15 ರೊಳಗಾಗಿ ಸಲ್ಲಿಸಬೇಕೆಂದು ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Read also : ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
