Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: April 1, 2025 11:43 am
Dinamaana Kannada News
Share
Applications invited
SHARE

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು. ಅರ್ಜಿ ಸಲ್ಲಿಸಲು ಏ. 21 ಕೊನೆಯದಿನವಾಗಿರುತ್ತದೆ.

ದಾವಣಗೆರೆ ತಾಲ್ಲೂಕು ಹುಚ್ಚವ್ವನಹಳ್ಳಿ ಮತ್ತು ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

Read also : ನ್ಯಾಮತಿ ಎಸ್‍ಬಿಐ ದರೋಡೆ ಪ್ರಕರಣ : 17.5 ಕೆಜಿ ಚಿನ್ನಾಭರಣ ವಶಕ್ಕೆ, ಆರೋಪಿಗಳ ಸೆರೆ

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141 ಇವರನ್ನು ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಡಾ.ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನ್ಯಾಮತಿ ಎಸ್‍ಬಿಐ ದರೋಡೆ ಪ್ರಕರಣ : 17.5 ಕೆಜಿ ಚಿನ್ನಾಭರಣ ವಶಕ್ಕೆ, ಆರೋಪಿಗಳ ಸೆರೆ
Next Article BHADRA DAM ತುಂಗಭದ್ರಾ ನದಿಗೆ ನೀರು : ಅನಧಿಕೃತ ವಿದ್ಯುತ್ ಪಂಪ್ ನಿಷೇಧ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪೌರ ಕಾರ್ಮಿಕರ ಕಾಯಂಗೆ ಹಣ ವಸೂಲಿ : ಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ (Davangere):  ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿರುವ ಎಲ್ಲಾ ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಕಾಯಂಗೊಳಿಸಲು…

By Dinamaana Kannada News

Harihar | ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ನಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ : ಡಿಎಸ್‌ಎಸ್‌ ಆರೋಪ

ಹರಿಹರ (Harihara): ಜಿಲ್ಲಾಧಿಕಾರಿಯವರೂ ಸೇರಿದಂತೆ ಸಂಬಂಧಿತ ಇಲಾಖಾಧಿಕಾರಿಗಳಿಗೆ ದೂರು ಅರ್ಜಿಗಳನ್ನು ನೀಡಿದ ಹೊರತಾಗಿಯೂ ಹರಿಹರ ತಾಲ್ಲೂಕಿನ ಹಲವು ಗ್ರಾಮಗಳ ಪಟ್ಟಾ…

By Dinamaana Kannada News

ಹರಿಹರ|ಅಪ್ರಾಪ್ತ ಚಾಲಕ ಬೊಲೆರೊಜೀಪ್ ಚಾಲನೆ : ಮಾಲೀಕನಿಗೆ 25 ಸಾವಿರ ದಂಡ

ಹರಿಹರ: ಹರಿಹರದ ಕಾಳಿದಾಸನಗರದಲ್ಲಿ ಅಪ್ರಾಪ್ತ ಚಾಲಕ ಬೊಲೆರೊಜೀಪ್ ಚಾಲನೆ ಮಾಡುತ್ತಿದ್ದ ಪ್ರಕರಣದಲ್ಲಿ ಜೀಪ್ ಮಾಲಿಕ ಧಾರವಾಡ ಜಿಲ್ಲೆಯ ರಾಮಚಂದ್ರ ಮಟ್ಟಿಯವರಿಗೆ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?