ದಾವಣಗೆರೆ (Davanagere) : ಪ್ರಸಕ್ತ ಸಾಲಿನ ಕರ್ನಾಟಕ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Read also : Political analysis | ಹನುಮಂತ ಹಗ್ಗ ತಿನ್ನುವಾಗ ಪೂಜಾರಿಗೆಲ್ಲಿ ಶಾವಿಗೆ?
ಅರ್ಜಿ ಸಲ್ಲಿಸಲು ಮೇ.23 ಕೊನೆಯ ದಿನವಾಗಿರುತ್ತದೆ. ನಿಗಮದ ವೆಬ್ಸೈಟ್ kmdconline.karnataka.gov.in ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ ರಸ್ತೆ ಜಯದೇವ ಸರ್ಕಲ್ ಹತ್ತಿರ ದಾವಣಗೆರೆ ದೂ.ಸಂ:08192-232349 ನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.