Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಹೊಸ ಆವಿಷ್ಕಾರಗಳಿಗೆ ಧನ  ಸಹಾಯಕ್ಕೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ | ಹೊಸ ಆವಿಷ್ಕಾರಗಳಿಗೆ ಧನ  ಸಹಾಯಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: July 5, 2025 1:12 pm
Dinamaana Kannada News
Share
Applications invited
SHARE
ದಾವಣಗೆರೆ :  ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ‌ ಎಮ್ ಎಸ್ ಎಮ್ ಇ ಐಡಿಯಾ ಹ್ಯಾಕಥಾನ್ 5.0 ನ ಅಡಿಯಲ್ಲಿ ನವೀನ ಆವಿಸ್ಮಾರಗಳಿಗೆ ಧನ ಸಹಾಯಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದಾವಣಗೆರೆ, ಭಾರತ ಸರ್ಕಾರದ, ಸಣ್ಣ ಮತ್ತು ಸೂಕ್ಷ್ಮ, ಮದ್ಯಮ ಉದ್ಯಮಗಳ ಸಚಿವಾಲಯದಿಂದ, ಟೆಕ್ನಾಲಜಿ ಬಿಸಿನೆಸ್ ಇನ್‌ಕ್ಯೂಬೇಷನ್ ಕೇಂದ್ರದಲ್ಲಿ ಹೊಸ ಆವಿಸ್ಕಾರಗಳೊಂದಿಗೆ ನವೀನ ರೀತಿಯ ಎಮ್ ಎಸ್ ಎಮ್ ಇ ಕ್ಷೇತ್ರಕ್ಕೆ ಅನುಕೂಲವಾಗುವ ನವೀನ ಉತ್ಪನ್ನಗಳನ್ನಗಳನ್ನ ಬಳಸಲು ಮುಂದೆ ಬರುವ ನವೋದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗು ಅಧ್ಯಾಪಕರು ಮತ್ತು ಸಾರ್ವಜನಿಕರಿಗೆ, ಜೈನ್ ತಾಂತ್ರಿಕ ವಿದ್ಯಾಲಯ ದಾವಣಗೆರೆಯನ್ನು ಆತಿಥೇಯ ಸಂಸ್ಥೆಯಾಗಿ ಪರಿಗಣಿಸಿ ಭಾರತ ಸರ್ಕಾರದ ಧನ ಸಹಾಯವನ್ನು ಪಡೆಯಬಹುದಾಗಿದೆ.
 ಈ ಕಾರ್ಯಕ್ರಮ ಕೇಂದ್ರ ಸರ್ಕಾರದಿಂದ  ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಬೇಕಾಗುವ ತಂತ್ರಜ್ಞಾನದ ಬಗ್ಗೆ ನವೀನ ಉತ್ಪನ್ನಗಳ ತಯಾರಿಕಾ ವಿಧಾನ ಮತ್ತು ವಿವಿಧ ತಂತ್ರಜ್ಞಾನಗಳಲ್ಲಿನ ತೊಂದರೆಗಳನ್ನು ನಿವಾರಿಸಲು ಪ್ರಯತ್ನಿಸುವ ಅಥವಾ ಪರಿಹಾರಗಳನ್ನು ನೀಡುವ ತಂತ್ರಜ್ಞಾನಗಳಿಗೆ ಧನ ಸಹಾಯವನ್ನು ಕೊಡಲಾಗುವುದು. ಈ ವರ್ಷ  ಐದು ಕ್ಷೇತ್ರಗಳಲ್ಲಿನ ವಿಷಯಗಳನ್ನು ಆರಿಸಿಕೊಳ್ಳಲಾಗಿದ್ದು, ಕಾರ್ಬನ್ ಉಳಿತಾಯ ಮತ್ತು ಕಡಿಮೆ ಉಪಯೋಗಿಸುವ ತಂತ್ರಜ್ಞಾನ ಮತ್ತು ಪರಿಹಾರಗಳನ್ನು ಸೂಚಿಸುವ ಪ್ರಯತ್ನಗಳು, ರಹಸ್ಯ ಮತ್ತು ಸೈಬರ್ ರಕ್ಷಣಾ ತಂತ್ರಜ್ಞಾನ,  ಸಣ್ಣ ಮತ್ತು ಅತಿಸಣ್ಣ ಮದ್ಯಮ ಕಾರ್ಖಾನೆಗಳಲ್ಲಿ 4.0 ಮತ್ತು 5.0 ನೇ ಸರಣಿಯ ಉನ್ನತೀಕರಣಕ್ಕೆ ಸಂಬಂಧಿಸಿದ ತಂತ್ರಜ್ಞಾನ, ಕರಾವಳಿ ಹಾಗೂ ಬೆಟ್ಟದ ಪ್ರದೇಶಗಳಲ್ಲಿ ಉದ್ಯಮಗಳ ಅಭಿವೃದ್ಧಿ ಮತ್ತು ತೀಕ್ಷತೆಯ ನವೀನತೆ, ಸುಸ್ಥಿರ ಗುಣಾತ್ಮಕ ಮತ್ತು ಸರಬರಾಜು ಸರಪಳಿಗೆ ಬೇಕಾದ ತಂತ್ರಜ್ಞಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
Read also :  ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಜಾತಿಗಣತಿ ವರದಿ ಕಸದ ಬುಟ್ಟಿಗೆ: ಜಿ. ಬಿ. ವಿನಯ್ ಕುಮಾರ್ ಆಕ್ರೋಶ
ದಾವಣಗೆರೆ ಭಾಗದ 18 ರಿಂದ 60 ವರ್ಷದೊಳಗಿನ ಸಾರ್ವಜನಿಕರು, ನವೀನ ಉದ್ಯಮಿಗಳು, ವಿದ್ಯಾರ್ಥಿಗಳು, ಬೋಧಕರು ಇದರ ಸದುಪಯೋಗವನ್ನು ಪಡೆಯಬಹುದೆಂದು ತಿಳಿಸಲಾಗಿದೆ. ಈ  ವಿಷಯಗಳಿಗೆ ಬೇಕಾದ ಮುಖ್ಯಾಂಶಗಳನ್ನು ಸಲ್ಲಿಸಲು ಇದೇ ಜುಲೈ 14  ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಾಲೇಜಿನ ಪ್ರಾಂಶುಪಾಲರು ಅಥವಾ ಎಮ್ ಎಸ್ ಎಮ್ ಇ ಸಂಯೋಜಕರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ :8618417475, 9448338622, 9886582125, 9480184610 ಕರೆ ಮಾಡಬಹುದು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article VINAYKUMAR ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಜಾತಿಗಣತಿ ವರದಿ ಕಸದ ಬುಟ್ಟಿಗೆ: ಜಿ. ಬಿ. ವಿನಯ್ ಕುಮಾರ್ ಆಕ್ರೋಶ
Next Article Bear attacks farmer Davanagere | ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ

ದಾವಣಗೆರೆ,ಜೂನ್.03 :   ರಾಜ್ಯ ವಿಧಾನ ಪರಿಷತ್‍ನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3…

By Dinamaana Kannada News

ಜ್ಞಾನ ಮತ್ತು ಭಕ್ತಿಯ ವಿಚಾರಗಳು ಭಾಗವತದಲ್ಲಿ ಸಮರ್ಥವಾಗಿದೆ : ಪೂಜ್ಯ ಶ್ರೀ ವೇ|| ಪಂ|| ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ (Davanagere) ಜ್ಞಾನ ಮತ್ತು ಭಕ್ತಿ ಎರಡು ವಿಚಾರಗಳು ಶ್ರೀಮದ್ ಭಾಗವತ ಮಹಾ ಪುರಾಣಗಳಲ್ಲಿ ಸಮರ್ಥವಾಗಿ ಮೂಡಿ ಬಂದಿವೆ. ಇದರಲ್ಲಿ…

By Dinamaana Kannada News

ಭದ್ರಾ ಜಲಾಶಯದಲ್ಲಿ 170 ಅಡಿ ನೀರು ಸಂಗ್ರಹ : ಭದ್ರೆ ತುಂಬಲು ದಿನಗಣನೆ

Bhadra dam water level today : ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚಾಗಿದ್ದು, ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?