Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: October 14, 2025 12:12 pm
Dinamaana Kannada News
Share
Applications invited
SHARE

ದಾವಣಗೆರೆ ಅ.14: ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಮತ್ತು ಅವರ ಶ್ರೇಯೋಭಿವೃದ್ಧಿ ಹಾಗೂ ಅವರ ವ್ಯಾಪಾರ, ವ್ಯವಹಾರ ಸುಧಾರಿಸುವ ನಿಟ್ಟಿನಲ್ಲಿ ಕಿರು ಸಾಲ, ಬಡ್ಡಿ ಸಹಾಯಧನ ಮತ್ತು ವಿವಿಧ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರು ಮೂರು ಹಂತಗಳಲ್ಲಿ ಸಾಲ ಮತ್ತು ಬಡ್ಡಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ರೂ.15 ಸಾವಿರ, ರೂ.25 ಸಾವಿರ ಮತ್ತು ರೂ.50 ಸಾವಿರ ರೂಪಾಯಿ ಕ್ರಮವಾಗಿ ಮೂರು ಹಂತಗಳಲ್ಲಿ ಬ್ಯಾಂಕ್‍ಗಳ ಮೂಲಕ ಪಡೆಯಬಹುದಾಗಿದೆ. ಆಸಕ್ತ ಬೀದಿ ಬದಿ ವ್ಯಾಪಾರಿಗಳು ವೆಬ್‍ಸೈಟ್ https://pmsvanidhi.mohua.gov.in/    ಈಗಾಗಲೇ ಖಾತೆ ಹೊಂದಿರುವ ಬ್ಯಾಂಕ್‍ಗಳನ್ನು ಆಯ್ಕೆ ಮಾಡಿಕೊಂಡು ಕೂಡಲೇ ಅರ್ಜಿ ಸಲ್ಲಿಸಲು ಸೂಚಿಸಿದೆ.

ಅದಷ್ಟೇ ಅಲ್ಲದೇ ಮೊದಲ ಎರಡು ಕಂತುಗಳಲ್ಲಿ ಸಾಲ ಪಡೆದು ನಿಯಮಿತವಾಗಿ ಮರುಪಾವತಿ ಮಾಡಿದ ಫಲಾನುಭವಿಗಳಿಗೆ ರೂ.30 ಸಾವಿರದವರೆಗೆ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸಲಾಗುತ್ತದೆ. ಆನ್‍ಲೈನ್ ಅಥವಾ ಡಿಜಿಟಲ್ ವ್ಯಾಪಾರ ನಡೆಸುವ ಚಿಲ್ಲರೆ ವಹಿವಾಟುಗಳಿಗೆ ರೂ.1200 ಮತ್ತು ಸಗಟು ವ್ಯಾಪಾರಿಗಳಿಗೆ ರೂ.400 ಕ್ಯಾಶ್ ಬ್ಯಾಕ್ ಸೌಲಭ್ಯ ಒದಗಿಸಲಾಗಿದೆ.

Read also : Crime news|ಅಮಲು ಸಿರಫ್ ಮಾರಾಟ:ಐವರ ಬಂಧನ

ಅರ್ಹ ಬೀದಿ ಬದಿ ವ್ಯಾಪಾರಸ್ಥರಿಗೆ ಪಿಎಂ ಸುರಕ್ಷಾ, ಪಿಎಂ ಜೀವನ್ ಜ್ಯೋತಿ ಭೀಮಾ ಯೋಜನೆ, ಪಿಎಂ ಶ್ರಮ ಯೋಗಿ ಮಾನಧನ್ ಯೋಜನೆ, ಒನ್ ನೇಷನ್, ಒನ್ ರೇಷನ್ ಕಾರ್ಡ್ ಸೇರಿದಂತೆ ವಿವಿಧ 8 ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯ ಅರ್ಹ ಬೀದಿ ಬದಿ ವ್ಯಾಪಾರಸ್ಥರ ಕಾರ್ಡ್ ಹೊಂದದೆ ಇರುವವರು, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ, ಹರಿಹರ ನಗರಸಭೆಯಲ್ಲಿ,  ಮಲೆಬೆನ್ನೂರು ಚನ್ನಗಿರಿ ಮತ್ತು ಹೊನ್ನಾಳಿ ಪುರಸಭೆ ಹಾಗೂ ಜಗಳೂರು ನ್ಯಾಮತಿ ತಾಲ್ಲೂಕಿನ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಡ್ ಅಥವಾ ಪ್ರಮಾಣ ಪತ್ರ ಪಡೆಯಲು ಅವಕಾಶ ಕಲ್ಪಿಸಿದೆ. ಅರ್ಹ ಬೀದಿ ಬದಿ ವ್ಯಾಪಾರಿ ಫಲಾನುಭವಿಗಳು ಪಿಎಂ ಸ್ವ-ನಿಧಿ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಅದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Crime news|ಅಮಲು ಸಿರಫ್ ಮಾರಾಟ:ಐವರ ಬಂಧನ
Next Article Caste survey Caste survey|ಜಾತಿ ಸಮೀಕ್ಷೆ :ಯಾಕೆ ಬೇಕು ?-2

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ

ದಾವಣಗೆರೆ:   ಸರಳವಾಗಿ, ಜನರಿಗೆ ಸುಲಭವಾಗಿ ಕೈಗೆಟಕುವ ರೀತಿಯಲ್ಲಿ ಸೌಲಭ್ಯಗಳು ಲಭಿಸುವಂತೆ ಮಾಡುವ ಬಹುಶಿಸ್ತೀಯ ಸಂಶೋಧನೆಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಆ ನಿಟ್ಟಿನಲ್ಲಿ…

By Dinamaana Kannada News

ಶಿಕ್ಷಕಿಗೆ 22.40 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿ ಬಂಧನ 1.90 ಲಕ್ಷ ರೂ. ವಶಕ್ಕೆ

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಶಿಕ್ಷಕಿಯೊಬ್ಬರಿಗೆ 22.40 ಲಕ್ಷ ರೂ. ವಂಚಿಸಿದ ಪ್ರಕರಣವನ್ನು ಭೇದಿಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವ ಯಶಸ್ವಿಯಾಗಿದ್ದಾರೆ.…

By Dinamaana Kannada News

ಸಚಿವರ ಸತತ ಪ್ರಯತ್ನ: ಅಂಬೇಡ್ಕರ್ ಭವನ ನಿರ್ಮಾಣದ ನಿವೇಶನ ಖರೀದಿಗೆ ಅನುದಾನ ಮಂಜೂರು

ಬೆಂಗಳೂರು/ ದಾವಣಗೆರೆ :  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ್ ಅವರ ಸತತ ಪ್ರಯತ್ನದಿಂದ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?