Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ
ಅಪರಾಧ ಸುದ್ದಿತಾಜಾ ಸುದ್ದಿ

Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ

Dinamaana Kannada News
Last updated: October 1, 2024 5:14 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ.ಅ.1 (Davanagere):  ಬೆಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆ ಮತ್ತು ದೇವಸ್ಥಾನಗಳಲ್ಲಿ ನಡೆದಿದ್ದ 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ 12.50 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ಬಸವಾಪಟ್ಟಣ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಸವಾಪಟ್ಟಣ ಗ್ರಾಮದ ಸಂಜಯ್ ಅಲಿಯಾಸ್ ಹನುಮಂತ ಅಲಿಯಾಸ್ ಅದ್ದೂರಿ ಹನುಮಂತ ಮತ್ತು ಮಂಜುನಾಥ ಅಲಿಯಾಸ್ ಎಲೆಮಾರಿ ಮಂಜ ಬಂಧಿತ ಕಳ್ಳರು.

ಮನೆ ಮತ್ತು ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ ಜಿಲ್ಲಾ ಆರೋಪಿತರ ಬಂಧನ. ಸುಮಾರು 12.50 ಲಕ್ಷ ಮೌಲ್ಯದ ಸ್ವತ್ತು ವಶ

ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ, ಹರೋಸಾಗರ, ಕೋಟೆಹಾಳ್ ಗ್ರಾಮದಲ್ಲಿ ಹಗಲು ಮನೆಗಳ್ಳತನ ಕುರಿತು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ ಕುಮಾರ್ ಎಂ ಸಂತೋಷ ಮತ್ತು ಜಿ.ಮಂಜುನಾಥ ಹಾಗೂ ಚನ್ನಗಿರಿ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಸಿಪಿಐ ಲಿಂಗನಗೌಡ ನೆಗಳೂರು, ಪಿ.ಎಸ್.ಐಗಳಾದ ವೀಣಾ, ಶ್ರೀಮತಿ ಭಾರತಿ ಮತ್ತು ಸಿಬ್ಬಂದಿಗಳ ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಸವಾಪಟ್ಟಣ ಪೊಲೀಸ್ ಠಾಣೆಯ 03 ಪ್ರಕರಣಗಳು, ಸಂತೆಬೆನ್ನೂರು ಪೊಲೀಸ್ ಠಾಣೆಯ 02 ಪ್ರಕರಣಗಳು, ಮತ್ತು ಹೊನ್ನಾಳಿ ಪೊಲೀಸ್ ಠಾಣೆಯ 01 ಪ್ರಕರಣ, ಒಟ್ಟು 06 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.  ಆರೋಪಿತರಿಂದ ಕಳುವು ಮಾಡಿದ ಸುಮಾರು 10 ಲಕ್ಷ ರೂಗಳ ಮೌಲ್ಯದ ಬೆಳ್ಳಿ, ಬಂಗಾರ, ನಗದು ಹಣ, ಹಾಗೂ ಅಂದಾಜು 02 ಲಕ್ಷ 50 ಸಾವಿರ ಮೌಲ್ಯದ ಮೋಟಾರ್ ಬೈಕನ್ನು ವಶಪಡಿಸಿಕೊಂಡಿದ್ದು, ಒಟ್ಟು 12 ಲಕ್ಷದ 50 ಸಾವಿರ ರೂಗಳ ವಸ್ತುಗಳನ್ನು ಪತ್ತೆ ಮಾಡಲಾಗಿದೆ.

Read also :  ಕೃಷಿಹೊಂಡದ ದಡದಲ್ಲಿ ಆಟ ಆಡುವಾಗ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು, ಒಬ್ಬರು ಪಾರು

ಆರೋಪಿತರುಗಳು ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 23 ಕ್ಕೂ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪ್ರಕರಣಗಳಲ್ಲಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ರುದ್ರೇಶ್, ಸತೀಶ್, ವೀರಭದ್ರಪ್ಪ, ಗುರುಬಸಪ್ಪ, ಮತ್ತು ಪರಶುರಾಮ, ಇಬ್ರಾಹಿಂ, ತಿಪ್ಪೇಶ್ ಓಲೆಕಾರ್, ತಿಮ್ಮರಾಜು, ರವಿ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಯವರಾದ ರಾಘವೇಂದ್ರ, ಶಾಂತರಾಜ್ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davnagere Davanagere | ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ : ಕೆ.ಎಸ್.ಬಸವಂತಪ್ಪ
Next Article Harihara Harihara | ಶಾಸಕರಿಂದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ

ದಾವಣಗೆರೆ.ಜು.13:  ಉತ್ತಮ ಸೇವೆ ಮತ್ತು ದೇಶದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಅಥವಾ ಅಧಿಕಾರ ವಿಕೇಂದ್ರೀಕರಣ ಮಾಡುವುದು ಉತ್ತಮ…

By Dinamaana Kannada News

Davanagere | ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ (Davanagere):  ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ…

By Dinamaana Kannada News

ಸಬಲೀಕರಣದ ಹಾದಿಯಲ್ಲಿ ಮಹಿಳೆ | ಗೀತಾ ಭರಮಸಾಗರ ಲೇಖನ

ಹಿಂದಿನಿಂದ ಇಂದಿನವರೆಗಿನ ಮಹಿಳೆಯ ಸ್ಥಾನಮಾನ, ಆಕೆಯ ಜೈವಿಕ ತಲ್ಲಣಗಳು, ಸಾಂಸ್ಕೃತಿಕ ನಿಲುವುಗಳು, ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ತನ್ನನ್ನು ತೊಡಗಿಸಿಕೊಂಡ ಬಗೆ,…

By ಗೀತಾ ಭರಮಸಾಗರ

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?