Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಸ್ಕೃತಿ, ಸಾಂಸ್ಕೃತಿಕ ಜಿಲ್ಲೆ ದಾವಣಗೆರೆ : ಸಾಹಿತಿ ನಾಗಲೇಖ
ತಾಜಾ ಸುದ್ದಿ

ಸಂಸ್ಕೃತಿ, ಸಾಂಸ್ಕೃತಿಕ ಜಿಲ್ಲೆ ದಾವಣಗೆರೆ : ಸಾಹಿತಿ ನಾಗಲೇಖ

Dinamaana Kannada News
Last updated: July 29, 2024 3:17 pm
Dinamaana Kannada News
Share
davanagere
Arts and Cultural Institute-davanagere
SHARE

ದಾವಣಗೆರೆ : ರಾಜ್ಯದ 31 ಜಿಲ್ಲೆಗಲ್ಲಿ 30 ಜಿಲ್ಲೆಗಳು ತಿರುಗಿ ನೋಡುವಂತಹ ಸಂಸ್ಕೃತಿ, ಸಾಂಸ್ಕೃತಿಕ ಲೋಕವನ್ನು ಹೊಂದಿರುವಂತಹ ಜಿಲ್ಲೆ ಅಂದರೆ ಅದು ದಾವಣಗೆರೆ ಎಂದು ಬೆಂಗಳೂರಿನ ಜನನಿ ಫೌಂಡೇಷನ್ನ ಸಂಸ್ಥಾಪಕ, ಸಾಹಿತಿ ನಾಗಲೇಖ ಹೇಳಿದರು.

ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಹಾಗೂ ಶ್ರಿಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾಪನ ದಿಂದ ನಡೆದ ಆಯೋಜಿಸಿದ್ದ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕೌಸ್ತುಭ, ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಅಪ್ಪ ಅಮ್ಮ ಬೆವರನ್ನು ಸುರಿಸಿ ನಿಮ್ಮ ಶೈಕ್ಷಣಿಕ ಪ್ರಗತಿಗೆ ಬಹಳಷ್ಟು ಶ್ರಮಪಡುತ್ತಿದ್ದಾರೆ. ಅವರು ಯಾವುದೇ ಆಸೆಗಳನ್ನು ಇಟ್ಟುಕೊಂಡಿರುವುದಿಲ್ಲ. ನಮ್ಮ ಮಕ್ಕಳು ಚೆನ್ನಾಗಿ ಓದಿ ಹೆಸರು ಕೀರ್ತಿ ತರುವಂತಾಗಲಿ, ಸಮಾಜದಲ್ಲಿ ಒಬ್ಬ ಒಳ್ಳೆಯ ಸತ್ಪ್ರಜೆಯಾಗಿ ಬಾಳಲಿ ಎಂದು ಆಶಿಸುತ್ತಾರೆ. ಗುರು, ತಂದೆ-ತಾಯಿ ಇವರಿಗೆ ಯಾವತ್ತೂ ನೋವು ಮಾಡುವಂತಹ ಕೆಲಸವನ್ನು ಮಾಡಬೇಡಿ. ಎಷ್ಟು ವರ್ಷ  ಬದುಕುತ್ತೇವೆ ಎಂಬುದು ಮುಖ್ಯ ಅಲ್ಲ, ಬದುಕಿದ್ದಂತಹ ದಿನಗಳಲ್ಲಿ ಎಷ್ಟುಒಳ್ಳೆ ಕೆಲಸ ಮಾಡುತಿವಿ ಎನ್ನುವುದು ಮುಖ್ಯ. ಅದಕ್ಕೆ ಸಾಕ್ಷಿ ನಟ ಪುನಿತ್ ರಾಜಕುಮಾರ್ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ಗೆ   108 ವರ್ಷಗಳಾಗಿವೆ. ಇಂತಹ ಜಿಲ್ಲಾ, ರಾಜ್ಯಮಟ್ಟದ ಪುರಸ್ಕಾರಗಳನ್ನು ಸಾಹಿತ್ಯ ಪರಿಷತ್‌ ಮಾಡಬೇಕು, ಅಂತಹದರಲ್ಲಿ ಕಲಾಕುಂಚ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ.  ಬಡತನ ಶಿಕ್ಷಣಕ್ಕೆ ಎಂದಿಗೂ ಕೂಡಾ ಅಡ್ಡಿಯಾಗುವುದಿಲ್ಲ. ಉತ್ತಮ ಶಿಕ್ಷಣ ಪಡೆದು ನಿಮ್ಮ ನಾಡಿಗೆ ಕೀರ್ತಿ ತನ್ನಿ ಎಂದು ಕರೆ ನೀಡಿದರು.

ಕಲಾಕುಂಚ ಸಂಸ್ಥೆ ಅಧ್ಯಕ್ಷ ಕೆ.ಎಚ್.ಮಂಜುನಾಥ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ, ಮಹಿಳಾ ವಿಭಾಗದ ಸಂಸ್ಥಾಪಕಿ ಜ್ಯೋತಿ ಗಣೇಶ ಶೆಣೈ, ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ, ಕೇರಳ ಗಡಿನಾಡ ಶಾಖೆ ಅಧ್ಯಕ್ಷೆ ಜಯಲಕ್ಷ್ಮಿ ರಾಮಚಂದ್ರ ಹೊಳ್ಳ, ವಸಂತಿ ಮಂಜುನಾಥ, ರಾಜ್ಯದ ಶೈಕ್ಷಣಿಕ ಸಾಧಕಿ ಟಿ.ಎಸ್.ಭಾವನ ಸೇರಿದಂತೆ ಇತರರು ಇದ್ದರು.

ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕೌಸ್ತುಭ, ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

TAGGED:Davanagere districtDinamana.comKannada Newsಕನ್ನಡದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere ಅಪ್ರಾಪ್ತ ಬಾಲಕನಿಂದ ಆಟೋ ರೀಕ್ಷಾ ಚಾಲನೆ : ಮಾಲೀಕನಿಗೆ 26 ಸಾವಿರ ರೂ ದಂಡ
Next Article davanagere Dalit movement : ದಲಿತ ಚಳವಳಿಗೆ 50 : ಬೆಂಗಳೂರು ಚಲೋ ಕಾರ್ಯಕ್ರಮದ ಪೋಸ್ಟರ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ(Davanagere): ಪ್ರಸಕ್ತ ಸಾಲಿನ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ…

By Dinamaana Kannada News

Silent dolls… | ಮೌನವಾದ ಗೊಂಬೆಗಳು …

Kannada News | Dinamaana.com | 11-10-2024 ದೊಡ್ಡವರೆಲ್ಲ ನೆನಪಿಸಿಕೊಳ್ಳಿ , ನಾವು ಚಿಕ್ಕವರಿದ್ದಾಗ ಎಲ್ಲರ ಬಳಿ ಆಟ ಆಡಲು…

By Dinamaana Kannada News

ನ.14 ರಂದು ಜವಾಹರ್ ಬಾಲ್ ಮಂಚ್ ನಿಂದ ಮಕ್ಕಳ ದಿನಾಚರಣೆ

ದಾವಣಗೆರೆ.ನ.೧೧ (Davanagere):  ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನದ ಅಂಗವಾಗಿ ರಾಜ್ಯಮಟ್ಟದಲ್ಲಿ ಮಕ್ಕಳ ದಿನಾಚರಣೆಯನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?