Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಕೋಟ್೯ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ : ಕೋಟ್೯ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ

Dinamaana Kannada News
Last updated: September 20, 2025 11:18 am
Dinamaana Kannada News
Share
Davanagere crime news
SHARE
ದಾವಣಗೆರೆ: ಕೌಟುಂಬಿಕ ಕಲಹದಿಂದ ನ್ಯಾಯಾಲಯದ ಮೆಟ್ಟಿಲು ಏರಿದ್ದ ಪತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿ ತಾನು ಕೈಗೆ ಚಾಕುವಿನಿಂದ ಘಟನೆ ಶನಿವಾರ ನಡೆದಿದೆ.
ಪವಿತ್ರ (30) ಚಾಕುವಿನಿಂದ ಇರಿತಕ್ಕೊಳಗಾದ ಪತ್ನಿ, ಪ್ರವೀಣ್  (35) ಚಾಕುವಿನಿಂದ ಇರಿದುಕೊಂಡ ಪತಿ. ಗಾಯಗೊಂಡಿರುವ ಇಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾವಣಗೆರೆ ನಗರದ ಜಾಲಿನಗರದ ನಿವಾಸಿ ಪ್ರವೀಣ್, ಬೆಂಗಳೂರಿನ ನಿವಾಸಿ ಪವಿತ್ರಾ ಇಬ್ಬರು ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹ ಆಗಿದ್ದರು. ಪತ್ನಿಯ ನಡೆತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ಪತಿ ಮತ್ತು ಪತ್ನಿಯ ನಡುವೆ ಕೌಟುಂಬಿಕ ಕಲಹದಿಂದ ಪ್ರಕರಣ ದಾಖಲಾಗಿತ್ತು. ಕೆಲ ದಿನಗಳ ಹಿಂದೆ ಪತ್ನಿ ತನ್ನ ಪತಿಯನ್ನು ತೊರೆದು ಹೋಗಿದ್ದಳು.
ಶನಿವಾರ ವಿಚಾರಣೆಗಾಗಿ ನಗರದ ಹೈಸ್ಕೂಲ್ ಮೈದಾನದ ಬಳಿ ಇರುವ  ಕೌಟುಂಬಿಕ ನ್ಯಾಯಾಲಯಕ್ಕೆ ಆಗಮಿಸಿದ್ದರು.
Read also : ದಲಿತ ಸಮುದಾಯ ಮಹಿಳೆಯರಿಗೆ ಅವಮಾನ : ಶಾಸಕ ಯತ್ನಾಳ ಬಂಧನಕ್ಕೆ ಒತ್ತಾಯ
ಕೌಟುಂಬಿಕ ಕಲಹ ಮತ್ತು ಪತ್ನಿಯ ನಡೆತೆ ಬಗ್ಗೆ ಮನನೊಂದಿದ್ದ ಪತಿ, ಕೋಟ್೯ ಆವರಣದಲ್ಲಿಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ. ನಂತರ ತಾನು ಕೈಗೆ ಚಾಕುವಿಂದ ಇರಿದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DSS Protest davanagere ದಲಿತ ಸಮುದಾಯ ಮಹಿಳೆಯರಿಗೆ ಅವಮಾನ : ಶಾಸಕ ಯತ್ನಾಳ ಬಂಧನಕ್ಕೆ ಒತ್ತಾಯ
Next Article Davanagere ದಾವಣಗೆರೆ|ಒತ್ತಡಕ್ಕೆ ಮಣಿಯದೇ ಸಮೀಕ್ಷೆಗೆ ಆದೇಶ ಸ್ವಾಗತಾರ್ಹ : ಬಿ.ಲಿಂಗರಾಜ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere):-  ಪ್ರಸಕ್ತ ಸಾಲಿನ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ,…

By Dinamaana Kannada News

Davangere | ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ  (Davangere):  ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಈಚೆಗೆ ಮೇಲ್ಚಾವಣಿಯ ಪದರು ಕಳಚಿ ಬಿದ್ದು ಮೂವರು ಗಾಯಗೊಂಡ ಹಿನ್ನೆಲೆಯಲ್ಲಿ ಮಾಯಕೊಂಡ ಶಾಸಕ…

By Dinamaana Kannada News

ಪೋಷಕರೇ ಎಚ್ಚರ.. ನಿಮ್ಮ ಮಗುವಿನ ಆಧಾರ್‌ ರದ್ದಾಗಲಿದೆ!

5 ವರ್ಷದೊಳಗಿನ ಮಕ್ಕಳಿಗೆ ಆಧಾರ್‌ ಕಾರ್ಡ್‌ ಮಾಡಿಸಿದ್ದ ಪೋಷಕರು ಕಡ್ಡಾಯವಾಗಿ ಮತ್ತೊಮ್ಮೆ ಆಧಾರ್‌ ಕಾರ್ಡ್‌ ಸೆಂಟೆರ್‌ಗೆ ತೆರಳಬೇಕಿದೆ. ಇಲ್ಲದಿದ್ದರೆ ನಿಮ್ಮ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?