Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಸವನಗೌಡ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು : ಶಾಸಕ ಬಿ.ಪಿ. ಹರೀಶ್
ತಾಜಾ ಸುದ್ದಿ

ಬಸವನಗೌಡ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು : ಶಾಸಕ ಬಿ.ಪಿ. ಹರೀಶ್

Dinamaana Kannada News
Last updated: January 21, 2025 5:07 am
Dinamaana Kannada News
Share
B.P HARESH
B.P HARESH
SHARE

ದಾವಣಗೆರೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹಾಗಾಗಿ, ರಾಜ್ಯಾಧ್ಯಕ್ಷರ ಬದಲಾವಣೆ ಆಗಲೇಬೇಕು. ಅವರ ಬದಲು ಹಿರಿಯರಾದ ಬಸವನಗೌಡ ಯತ್ನಾಳ್ ರಾಜ್ಯಾಧ್ಯಕ್ಷರಾಗಬೇಕು ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಗೌಡ ಯತ್ನಾಳ್ ಅಂತವರು ರಾಜ್ಯಾಧ್ಯಕ್ಷರಾಗಬೇಕು, ಇಲ್ಲವೇ ವಿಪಕ್ಷ ನಾಯಕ ಆಗಬೇಕು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ವೈಫಲ್ಯದಿಂದ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಅದನ್ನು ನಡೆಸಿಕೊಂಡು ಹೋಗುವ ಸಾಮಥ್ರ್ಯ ಬಿವೈವಿಗೆ ಇಲ್ಲ. ಕಾಂಗ್ರೆಸ್ ವೈಫಲ್ಯ ಎತ್ತಿಹಿಡಿಯಲು ಹಾಗೂ ಎದುರಿಸಲು ಸಮರ್ಥ ನಾಯಕ ಬೇಕು. ಅದು ಯತ್ನಾಳ್ ಅವರಲ್ಲಿದೆ ಎಂದರು.

ಬಿಎಸ್‍ವೈ ಬೇಡವೆಂದು ನಿಮಗೆ ಅವಕಾಶ ನೀಡಿದೆ. ಆದರೆ, ಈವರೆಗೆ ನಿಮ್ಮ ಸಾಧನೆ ಶೂನ್ಯ. ಸದನದಲ್ಲಿ ಆಡಳಿತ ಪಕ್ಷದವರು ನಿಮ್ಮದು ಬಂಡವಾಳ ಬಿಚ್ಚಲಾ? ಎಂದರೆ ಸಾಕು ನೀವು ಹಿಂಬಾಗಿಲಿನಿಂದ ಓಡಿ ಹೋಗ್ತೀರಿ. ಅವರಿಗೆ ಉತ್ತರಿಸುವ ಕನಿಷ್ಠ ಧೈರ್ಯ ನಿಮಗಿಲ್ಲವೇ? ಎಂದು ಪ್ರಶ್ನಿಸಿದರು.

ಶಿಕಾರಿಪುರ ಚುನಾವಣೆ ವಿಚಾರದಲ್ಲಿ ಡಿಕೆಶಿ ಭಿಕ್ಷೆ ಕೊಟ್ಟಿದ್ದಾರೆ ಎಂದರು. ಆದರೆ, ಅದಕ್ಕೆ ಉತ್ತರಿಸುವ ಕೆಲಸ ಬಿವೈವಿ ಮಾಡಲಿಲ್ಲ. ಅವರ ವಿರುದ್ಧ ಪ್ರತಿಭಟಿಸಲಿಲ್ಲ. ಯಾವುದಕ್ಕೂ ಉತ್ತರ ಕೊಡಲು ಸಿದ್ಧರಿಲ್ಲ. ಇಂತಹವರಿಂದ ಕಾಂಗ್ರೆಸ್‍ನವರಿಗೆ ಹಬ್ಬವಾಗಿದೆ. ಇದರಿಂದ ನಮಗೆ ನಾಚಿಕೆಯಾಗ್ತಿದೆ ಎಂದು ಹರಿಹಾಯ್ದರು.

Davanagere | ಪ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆ ವಿಚಾರದಲ್ಲಿ ಅವ್ಯವಹಾರ : ಶಾಸಕ ಬಿ.ಪಿ. ಹರೀಶ್
TAGGED:ಬಸವನಗೌಡ ಯತ್ನಾಳ್ಬೈ ವಿಜಯೇಂದ್ರಶಾಸಕ ಬಿ.ಪಿ. ಹರೀಶ್
Share This Article
Twitter Email Copy Link Print
Previous Article harihara MLA B.P .Harisha Davanagere | ಪ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆ ವಿಚಾರದಲ್ಲಿ ಅವ್ಯವಹಾರ : ಶಾಸಕ ಬಿ.ಪಿ. ಹರೀಶ್
Next Article DSS -Davanagere ಜ.25-26 ರಂದು ಡಿಎಸ್‍ಎಸ್‍ನಿಂದ ರಾಜ್ಯಮಟ್ಟದ ತರಬೇತಿ ಕಾರ್ಯಗಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಪ.ಜಾತಿ, ಪ.ಪಂಗಡದ ಸೈನಿಕರು ಮಾಜಿ ಸೈನಿಕರುಗಳಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ,ಆ.14 : ಪ. ಜಾತಿ, ಪರಿಶಿಷ್ಟ ಪಂಗಡದ ಸೈನಿಕರು, ಮಾಜಿ ಸೈನಿಕರುಗಳಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಪೂರ್ವ ತಾಲ್ಲೂಕು,…

By Dinamaana Kannada News

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

ದಾವಣಗೆರೆ  (Davanagere): ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿ ಎಮ್ ಸಿ ಆರ್ ಐ)ಯ ಸೂಕ್ಷಾಣುಜೀವಿ ವಿಭಾಗದ…

By Dinamaana Kannada News

ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ : ಅಧಿಕಾರಿಗಳಿಗೆ ತರಾಟೆ

ಹರಿಹರ (Harihara) : ಪ್ರಭಾರಿ ಜಿಲ್ಲಾಧಿಕಾರಿ ಸುರೇಶ್ ಹಿಟ್ನಾಳ್ ಅವರು ನಗರದ ಮಂಜುನಾಥ ದಾಮೋದರ ಪೈ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?