Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಭಿಪ್ರಾಯ > ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ
ಅಭಿಪ್ರಾಯತಾಜಾ ಸುದ್ದಿ

ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ

Dinamaana Kannada News
Last updated: January 23, 2025 5:51 am
Dinamaana Kannada News
Share
DAVANAGERE
B. Vamadevappa, Mallikarjuna Kalamarahalli, Dr. Gangadharaiah Hiremath,
SHARE

ದಿನಮಾನ.ಕಾಂ, ದಾವಣಗೆರೆ : ಖಾಸಗಿ ಕಾಲೇಜುಗಳ ವಾಣಿಜ್ಯ ಕಾರ್ಯಕ್ರಮ ಒಂದಕ್ಕೆ ದಾವಣಗೆರೆ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ದಾವಣಗೆರೆ ಸಾಹಿತ್ಯ ವಲಯದಲ್ಲಿ  ಅಸಮಾಧಾನ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮಕ್ಕೆ ಸಾಹಿತ್ಯ ಪರಿಷತ್ ಸಹಯೋಗ ಪಡೆದುಕೊಂಡು ಪರಿಷತ್ತಿನ ಅಧ್ಯಕ್ಷರನ್ನೇ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಜಾನಪದ ಪರಿಷತ್ ಅಕಾಡೆಮಿ ಸದಸ್ಯ ಪ್ರೊ.ಮಲ್ಲಿಕಾರ್ಜುನ ಕಲಮರಹಳ್ಳಿ, ನಿವೃತ್ತ ಪ್ರಾಧ್ಯಾಪಕ ಡಾ.ಗಂಗಾಧರಯ್ಯ ಹಿರೇಮಠ ಸೇರಿದಂತೆ ಇತರರು ಪ್ರಶ್ನಿಸಿದ್ದಾರೆ.

ಇದು ಯಾವ ಲೆಕ್ಕಾಚಾರ ಎಂದ ಕಲಮರಹಳ್ಳಿ

ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಿದ್ದಕೊಂಡು ಖಾಸಗಿ ವಾಣಿಜ್ಯ ಕಾರ್ಯಕ್ರಮವೊಂದಕ್ಕೆ ಸರ್ವಾಧ್ಯಕ್ಷರಾಗಲು ಮೊದಲು ವಾಮದೇವಪ್ಪ ಅವರು ಒಪ್ಪಬಾರದಿತ್ತು. ಇದು ಪರಿಷತ್ ಅಧ್ಯಕ್ಷ ಹುದ್ದಗೆ ಘನತೆ ತರುವುದಿಲ್ಲ. ಸಾಹಿತ್ಯ ಪರಿಷತ್ ಸಹಯೋಗ ಪಡಕೊಂಡು ಪರಿಷತ್ತಿನ ಅದ್ಯಕ್ಷರನ್ನೇ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಮಾನ್ಯ ವಾಮದೇವಪ್ಪನವರು ಇದಕ್ಕೆ ಒಪ್ಪಬಾರದಿತ್ತು. ಅಲ್ಲದೆ ಖಾಸಗಿ ಕಾಲೇಜುಗಳ ವಾಣಿಜ್ಯ ಈವೆಂಟ್ ಪ್ರೋಗ್ರಾಂ.ಇAಥವಕ್ಕೆ ಸಾಹಿತ್ಯ ಪರಿಷತ್ ಜೊತೆಯಾಗ ಬಾರದಿತ್ತು ಎಂದು ವಾಟ್ಸ್ಪ್ ಗ್ರೂನಲ್ಲಿ ಜಾನಪದ ಪರಿಷತ್ ಅಕಾಡೆಮಿ ಸದಸ್ಯ ಪ್ರೊ.ಮಲ್ಲಿಕಾರ್ಜುನ ಕಲಮರಹಳ್ಳಿ ವಿರೋಧಿಸಿದ್ದಾರೆ.

ಸಾಹಿತ್ಯ ಪರಿಷತ್‌ನಲ್ಲಿ ಗುಂಪುಗಾರಿಕೆ ನಡೆಯುತ್ತಿದೇಯಾ ?

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಗುಂಪುಗಾರಿಕೆ ನಡೆಯುತ್ತಿದೇಯಾ ಎಂಬ ಅನುಮಾನ ದಟ್ಟವಾಗಿದೆ. ಈ ಕುರಿತು ಹೆಸರು ಹೇಳದ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಅರ್ಹರಿಗೆ ಅವಕಾಶ ಸಿಗುತ್ತಿಲ್ಲ. ಸಾಹಿತ್ಯ ವಲಯದಲ್ಲಿ ಗುರುತಿಸಿಕೊಳ್ಳದವರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Read also : ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

TAGGED:B. VamadevappaDr. Gangadharaiah HiremathMallikarjuna Kalamarahalliಡಾ.ಗಂಗಾಧರಯ್ಯ ಹಿರೇಮಠದಾವಣಗೆರೆ ಜಿಲ್ಲಾ ಸಾಹಿತ್ಯ ಪರಿಷತ್ಬಿ.ವಾಮದೇವಪ್ಪಮಲ್ಲಿಕಾರ್ಜುನ ಕಲಮರಹಳ್ಳಿ
Share This Article
Twitter Email Copy Link Print
Previous Article DAVANAGERE ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ
Next Article DAVANAGERE ಲವಲವಿಕೆಯಿಂದ ವ್ಯಾಪಾರದ ವಹಿವಾಟು ಗಮನಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis | ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ

ಕಳೆದ ವಾರ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.…

By Dinamaana Kannada News

ಕ್ರೂರ ವರ್ತಮಾನದಲ್ಲೂ ತಣ್ಣಗಿನ ಉಭಯ ಕುಶಲೋಪರಿ ಮಾದರಿಯ ಬರೆಹ  

Violence is the integral part of Hindutva Ideology ಎಂದ ಎಂ.ಎಸ್.ಗೊಲ್ವಾಲ್ಕರ್  "violence should be used as…

By Dinamaana Kannada News

ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ

ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ

By Dinamaana Kannada News
Davanagere
ತಾಜಾ ಸುದ್ದಿ

ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ:ಬಸವನಗೌಡ ದದ್ದಲ್

By Dinamaana Kannada News
ಬಿ.ಶ್ರೀನಿವಾಸ
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ

By Dinamaana Kannada News ಬಿ.ಶ್ರೀನಿವಾಸ
POEM
ಅಭಿಪ್ರಾಯ

ಗಾಂಧಿ ಸ್ಮೃತಿ|ರಚನೆ:ಮಂಜುನಾಥ.ಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?