Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉಪಲೋಕಾಯುಕ್ತ ಬಿ.ವೀರಪ್ಪ ಅವರಿಂದ ನಗರದಲ್ಲಿ ಸಂಚಾರ, ಪರಿಶೀಲನೆ
ತಾಜಾ ಸುದ್ದಿ

ಉಪಲೋಕಾಯುಕ್ತ ಬಿ.ವೀರಪ್ಪ ಅವರಿಂದ ನಗರದಲ್ಲಿ ಸಂಚಾರ, ಪರಿಶೀಲನೆ

Dinamaana Kannada News
Last updated: April 23, 2025 3:52 am
Dinamaana Kannada News
Share
B. Veerappa, Upalokayukta
ಉಪಲೋಕಾಯುಕ್ತರಾದ ಬಿ.ವೀರಪ್ಪ ಪರಿಶೀಲನೆ
SHARE

ದಾವಣಗೆರೆ  (Davangere): ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಬುಧವಾರ ಬೆಳಗ್ಗೆ 6.30 ರಿಂದಲೇ ನಗರದ ವಿವಿಧಡೆ ಸಂಚಾರ ನಡೆಸಿ ಪರಿಶೀಲನೆ ನಡೆಸಿದರು.

ಉಪಲೋಕಾಯುಕ್ತ ಬಿ.ವೀರಪ್ಪ
ರೇಣುಕಾ ಅವರು ರಾಮಗೊಂಡನಹಳ್ಳಿಗೆ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ದೂರಿದರು

ಎಪಿಎಂಸಿ ಮಾರ್ಕೇಟ್‌ಗೆ ತೆರಳಿ ತೂಕ, ಅಳತೆ ಯಂತ್ರ ಪರಿಶೀಲನೆ ನಡೆಸಿ ಇಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಲು ಸೂಚನೆ ನೀಡಿ ತೂಕದ ಯಂತ್ರ ಪರಿಶೀಲನೆ ನಡೆಸಿದರು.

ಕಲ್ಲೇಶ್ವರ ಎಂಟರ್ ಪ್ರೈಸಸ್ ಇವರು ರಸೀದಿ ಪುಸ್ತಕವಿಟ್ಟಿಲ್ಲ. ರೈತರಿಂದ ಕಮೀಷನ್ ತೆಗೆದುಕೊಳ್ಳುವಂತಿಲ್ಲ. ಮೂಲ ರಸೀದಿಯನ್ನೆ ಕೊಡಬೇಕೆಂದು ಸೂಚನೆ ನೀಡಿ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ‌

ಕೆಎಸ್ ಆರ್ ಟಿಸಿ ಬಸ್ ನಿಲ್ಧಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಹಿಳೆಯೋರ್ವರು ರಾಮಗೊಂಡನಹಳ್ಳಿಗೆ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ದೂರಿದರು.

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಹೋಟೆಲ್ ಗೆ ತೆರಳಿ ಪರಿಶೀಲನೆ ನಡೆಸಿ ಆಹಾರ ಸುರಕ್ಷತಾ ಕ್ರಮ ಅನುಸರಿಸಲು ಸೂಚಿಸಿ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಪರೀಕ್ಷೆ ಮಾಡಲು ಸೂಚನೆ ನೀಡಿದರು. ಬಾಬು ಜಗಜೀವನರಾಂ ಭವನಕ್ಕೆ ಭೇಟಿ, ಪರಿಶೀಲನೆ ನಡೆಸಿದರು.

Read also : crime News | ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕಳ್ಳತನ : ಆರೋಪಿ ಸೆರೆ

ಈ ವೇಳೆ ಪ್ರಭಾರ ಜಿಲ್ಲಾಧಿಕಾರಿ ಸುರೇಶ್‌ ಇಟ್ನಾಳ್‌, ಎಸ್ಪಿ ಉಮಾಪ್ರಶಾಂತ ಸೇರಿದಂತೆ ಅಧಿಕಾರಿಗಳು ಇದ್ದರು.

TAGGED:B. VeerappaDavangere District.dinamaana.comKannada NewsUpalokayuktaಉಪಲೋಕಾಯುಕ್ತರಾದ ಬಿ.ವೀರಪ್ಪಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article KTJ Nagar Police Station Davangere Crime News | ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕಳ್ಳತನ : ಆರೋಪಿ ಸೆರೆ
Next Article Davanagere ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

LG Havanur | ಹಿಂದುಳಿದ ವರ್ಗಗಳ ಆಯೋಗದ ವರದಿ ರೂಪುಗೊಂಡ ಬಗೆ..

Kannada News | Dinamaana.com |28 -08-2024 ಸ್ವತಂತ್ರ ಭಾರತದಲ್ಲಿ ಸಂವಿಧಾನ ಅನುಷ್ಠಾನಗೊಂಡ ನಂತರ,ಉದ್ಯೋಗದಲ್ಲಿ,ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಸಾಧ್ಯವಾಗದಂತಹ…

By Dinamaana Kannada News

ಮೌಲ್ಯಯುತ ಶಿಕ್ಷಣದ ಅನಿವಾರ್ಯತೆಯಿದೆ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ:  ಭಾರತವನ್ನು 21 ನೇ ಶತಮಾನದಲ್ಲಿ ಮುನ್ನಡೆಸಲು ಯುವಕರು ಶಕ್ತಿ ಕೇಂದ್ರವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮರ್ಥ ಜೀವನ ರೂಪಿಸಿಕೊಳ್ಳಬೇಕು…

By Dinamaana Kannada News

Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಅ.10. (Davanagere);  ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?