Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > “ಬ್ಯಾಕ್ ಬೆಂಚರ್ಸ್” ಗೆಲ್ಲಲೇಬೇಕು ನಿರ್ದೇಶಕ – ನಿರ್ಮಾಪಕ ರಾಜಶೇಖರ್
ಸಿನಿಮಾ

“ಬ್ಯಾಕ್ ಬೆಂಚರ್ಸ್” ಗೆಲ್ಲಲೇಬೇಕು ನಿರ್ದೇಶಕ – ನಿರ್ಮಾಪಕ ರಾಜಶೇಖರ್

Dinamaana Kannada News
Last updated: July 17, 2024 12:05 pm
Dinamaana Kannada News
Share
Benagalore
"Back Benchers" movie
SHARE

ಭಿನ್ನ ಕಂಟೆಂಟಿನ ಮನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರು ಈ ಚಿತ್ರವನ್ನು ನಿರ್ಮಿಸಿ ನಿರ್ದೇಶನ ನೀಡಿದ್ದಾರೆ.

ಚಿತ್ರದ ಬಿಡುಗಡೆ ಮುಂಚಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ & ನಿರ್ಮಾಪಕ ರಾಜಶೇಖರ್, ನಾನು ಸಾಕಷ್ಟು ಸೋಲು ನೋಡಿದ್ದೇನೆ. ನನಗೆ ಸೋಲು ಹೊಸತಲ್ಲ. ಈ ಚಿತ್ರ ಈ ಹುಡುಗರಿಗಾಗಿ ಗೆಲ್ಲಬೇಕು. ಏಕೆಂದರೆ, ಈ ಹುಡುಗರು ಕಳೆದ ಮೂರು ವರ್ಷಗಳನ್ನು ಈ ಚಿತ್ರಕ್ಕಾಗಿ ಮೀಸಲಿಟ್ಟಿದ್ದಾರೆ. ಬರೀ ನಟನೆ ಅಷ್ಟೇ ಅಲ್ಲ, ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ, ಇದು ಅವರಿಗಾದರೂ ಗೆಲ್ಲಲೇಬೇಕು ಎಂದರು.

ಈ ಚಿತ್ರ ರಂಜನೆ ಮತ್ತು ವಿನೋದಕ್ಕಾಗಿಯಷ್ಟೇ ಅಲ್ಲ. ಇದರಲ್ಲಿ ಹದಿಹರೆಯದವರ ತವಕ ಮತ್ತು ತಾಕಲಾಟಗಳನ್ನು ಕಟ್ಟಿಕೊಡಲಾಗಿದೆ. ಇವತ್ತಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ವ್ಯವಸ್ಥೆ ಇದೆಲ್ಲದರ ಕುರಿತಾದ ಒಂದು ಕಥೆ ಇದು. ರಾಜಶೇಖರ್ ನನ್ನ ಸಹಪಾಠಿ. ಈ ಚಿತ್ರವನ್ನು ಕೇವಲ ಅವರಿಗಾಗಿ ಮಾಡಿದ್ದೇನೆ. ಇನ್ನು, ಈ ಹುಡುಗರು ಕನಿಷ್ಠ ಮೂರು ವರ್ಷಗಳಿಂದ ಈ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಸುಲಭವಾಗಿ ತಯಾರಾದಂತ ಚಿತ್ರವಲ್ಲ ಎಂದು ನಟ ಸುಚೇಂದ್ರ ಪ್ರಸಾದ್ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಕಲಾವಿದರು ಹಾಗೂ ತಂತ್ರಜ್ಞರು “ಬ್ಯಾಕ್ ಬೆಂಚರ್ಸ್” ಬಗ್ಗೆ ಮಾತನಾಡಿದರು. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ.

TAGGED:BenagaloreDinamana.comKannada Newsಕನ್ನಡ ಸುದ್ದಿದಿನಮಾನ.ಕಾಂಬೆಂಗಳೂರು
Share This Article
Twitter Email Copy Link Print
Previous Article Bhadra dam ಭದ್ರಾ ಜಲಾಶಯ : ಒಂದೇ ದಿನದಲ್ಲಿ ಮೂರುವರೆ ಅಡಿ ನೀರು ಸಂಗ್ರಹ
Next Article Davanagere ಸವಳಂಗ ಹೊಸಕೆರೆಯಲ್ಲಿ ಪತ್ತೆಯಾದ ಪುರಾತನ ಶಿಲ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಳ!

ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಾಗಿದೆ. ಕಳೆದ ವರ್ಷ ಜುಲೈ 17 ರಂದು 24 ಕ್ಯಾರೆಟ್ ಚಿನ್ನದ…

By Dinamaana Kannada News

ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

ದಾವಣಗೆರೆ (Davanagere): ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್‌ ಸೊಸೈಟಿ ಪಾಲಿಸಿ ಫೋರಂ (ಸಿಎಸ್‌ಪಿಎಫ್) 2024-2026 ಅಧಿಕಾರಾವಧಿ ವರ್ಕಿಂಗ್ ಗ್ರೂಪ್…

By Dinamaana Kannada News

Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere) : ದರೋಡೆ  ಮಾಡಲು ಪ್ರಯತ್ನಿಸಿದ 05 ಜನ ಆರೋಪಿಗಳಿಗೆ 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ…

By Dinamaana Kannada News

You Might Also Like

Devotee Kanakadasa
ಅಭಿಪ್ರಾಯ

ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಗೋವುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗ

By Dinamaana Kannada News
Davanagere
ಅಭಿಪ್ರಾಯ

ನವಜಾತ ಶಿಶುಗಳ ಸಂರಕ್ಷಣ ದಿನ : ಲೇಖನ ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?