Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಬನಶಂಕರಿ ದೇವಿ ಪ್ರಥಮ ಬ್ರಹ್ಮ ರಥೋತ್ಸವ: 13ನೇ ವರ್ಷದ ಬನದ ಹುಣ್ಣಿಮೆ ಆಚರಣೆ
ತಾಜಾ ಸುದ್ದಿ

ದಾವಣಗೆರೆ:ಬನಶಂಕರಿ ದೇವಿ ಪ್ರಥಮ ಬ್ರಹ್ಮ ರಥೋತ್ಸವ: 13ನೇ ವರ್ಷದ ಬನದ ಹುಣ್ಣಿಮೆ ಆಚರಣೆ

Dinamaana Kannada News
Last updated: December 28, 2025 12:38 pm
Dinamaana Kannada News
Share
Davanagere
SHARE

ದಾವಣಗೆರೆ: ನಗರದ ಡಿಸಿಎಂ ಟೌನ್‌ಶಿಪ್ ಹಿಂಭಾಗದಲ್ಲಿ ಇರುವ ರಾಜೇಂದ್ರ ಬಡಾವಣೆಯ ಶ್ರೀಬನಶಂಕರಿ ದೇವಸ್ಥಾನದಲ್ಲಿ ಹಂಪಿ ಹೇಮಕೂಟದ ಶ್ರೀಗಾಯತ್ರಿ ಮಹಾಪೀಠದ ದಯಾನಂದಪುರಿ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ 13ನೇ ವರ್ಷದ ಬನದ ಹುಣ್ಣಿಮೆಯ ಪ್ರಯುಕ್ತ ಜನವರಿ 1ರಿಂದ 3ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ, ಪ್ರಥಮ ಬ್ರಹ್ಮ ರಥೋತ್ಸವ ಆಚರಿಸಲಾಗುತ್ತಿದೆ.

ಜನವರಿ 1ರ ಗುರುವಾರ ಬೆಳಿಗ್ಗೆ 6ಗಂಟೆಗೆ ರುದ್ರಾಭಿಷೇಕ, ಕುಂಕುಮಾರ್ಚನೆ, ಕುಂಬಾಭಿಷೇಕ, ಗಂಗಾಪೂಜೆ, ಮಹಿಳೆಯರಿಂದ 101 ಕುಂಭಗಳ ಮೆರವಣಿಗೆ ಮತ್ತು ಧರ್ಮ ಧ್ವಜಾರೋಹಣ. 2ರ ಶುಕ್ರವಾರ ಬೆಳಿಗ್ಗೆ 6ರಿಂದ 11ರವರೆಗೆ ಶಾಖಾಂಬರಿ ಅಲಂಕಾರ ಪೂಜೆ, ಗಣಪತಿ ಪೂಜೆ, ಮಹಾಸಂಕಲ್ಪ, ನವಗ್ರಹ ಶಾಂತಿ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು. ನಂತರ ನೂತನ ರಥಕ್ಕೆ ಸ್ವರ್ಣಪೂರಕ ಪಂಚಗವ್ಯ ಶಾಂತಿ ಹಾಗೂ ಕುಂಭ ಲಗ್ನದಲ್ಲಿ ಕಳಶಾರೋಹಣ.

3ರ ಶನಿವಾರ ಬೆಳಿಗ್ಗೆ 6ಕ್ಕೆ ಕ್ಷೀರಾಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ. ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ. ಸಂಜೆ 3ರಿಂದ ಸಭಾ ಕಾರ್ಯಕ್ರಮ, ಸಂಜೆ 5 ಗಂಟೆಗೆ ಬ್ರಹ್ಮ ರಥೋತ್ಸವ. ಸಾನ್ನಿಧ್ಯವನ್ನು ಅವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಶ್ರೀಬನಶಂಕರಿ ದೇವಸ್ಥಾನ ಸಮಿತಿ, ದೇವಾಂಗ ಸಮಾಜದ ಅಧ್ಯಕ್ಷ ಡಾ.ಎಸ್.ರಂಗನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ದೇವಾಂಗ ಸಮಾಜದ ಅಭಿವೃದ್ಧಿ ಸಾಧ್ಯತೆಗಳ ಬಗ್ಗೆ ಡಾ.ಎ.ಬಿ.ರಾಮಚಂದ್ರಪ್ಪ ಉಪನ್ಯಾಸ ನೀಡಲಿದ್ದಾರೆ. ರಥೋತ್ಸವ ಉದ್ಘಾಟನೆಯನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಡಾ.ಎಸ್.ಎ. ರವೀಂದ್ರನಾಥ್, ಕಾಂಗ್ರೆಸ್ ಮುಖಂಡ ಆರ್.ಎಸ್. ಶೇಖರಪ್ಪ ನಿಟುವಳ್ಳಿ, ಬಿಜೆಪಿ ಯುವ ಮುಖಂಡ ಮಾಡಾಳು ಮಲ್ಲಿಕಾರ್ಜುನ ಚನ್ನಗಿರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಎಂ.ವಾಗೀಶ್ ಸ್ವಾಮಿ ಮಲೇಬೆನ್ನೂರು, ಸಮಾಜ ಸೇವಕ ಗಂಗೂರು ನಾಗರಾಜಪ್ಪ ಭಾಗವಹಿಸಲಿದ್ದಾರೆ.

Read also : ತೊರೆಸಾಲಿನ ಚಿನ್ನಹಗರಿಯ ಚಿನ್ನ ಎನ್.ಟಿ‌.ಎರ್ರಿಸ್ವಾಮಿ ಎಂಬ ಸಾಹಿತ್ಯ ಪ್ರತಿಭೆ

ವಿಶೇಷ ಆಹ್ವಾನಿತರಾಗಿ ಮಾಜಿ ಮಹಾಪೌರರಾದ ಎಸ್.ಟಿ.ವೀರೇಶ್, ಉಮಾ ಪ್ರಕಾಶ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಸೌಭಾಗ್ಯ ಮುಕುಂದ, ಮಾಜಿ ಸದಸ್ಯೆ ಸವಿತ ಹುಲ್ಲುಮನೆ ಗಣೇಶ್, ಮಾಜಿ ಸದಸ್ಯೆ ರೇಣುಕಾ ಶ್ರೀನಿವಾಸ್, ಈಶಾ ಬಿಲ್ಡರ್ಸ್ ಅಂಡ್ ಡೆವಲಪ್ಪರ್ ಮಾಲೀಕ ಕೆ.ಎಸ್.ವಿಜಯ್ ಕುಮಾರ್, ದೂಡಾ ಆಯುಕ್ತ ಹುಲ್ಲುಮನೆ ತಿಮ್ಮಣ್ಣ, ದೇವಾಂಗ ಸಂಘ ಜಿಲ್ಲಾ ಅಧ್ಯಕ್ಷ ಎಂ.ಎಸ್.ರಾಮಚAದ್ರಪ್ಪ, ದೇವಾಂಗ ಹಾಸ್ಟೆಲ್ ಸಮಿತಿ ಅಧ್ಯಕ್ಷ ಎಂ.ಹೆಚ್. ಕೃಷ್ಣಮೂರ್ತಿ, ನಗರ ದೇವಾಂಗ ಸಂಘದ ಅಧ್ಯಕ್ಷ ಎಸ್.ಡಿ.ರಂಗನಾಥ್, ಚನ್ನಗಿರಿ ತಾಲ್ಲೂಕು ದೇವರಹಳ್ಳಿ ಅಧ್ಯಕ್ಷ ಉಮಾಪತಿ, ಹರಿಹರ ತಾಲ್ಲೂಕು ಅಧ್ಯಕ್ಷ ಪ್ರಕಾಶ್ ಕೋಳೂರು, ನೇಕಾರ ಒಕ್ಕೂಟದ ಜಿಲ್ಲಾಧ್ಯಕ್ಷ ಶ್ರೀಕಾಂತ್ ಎಂ.ಕಾಸಿ, ನಾಮನಿರ್ದೇಶಿತ ಮಾಜಿ ಸದಸ್ಯೆ ಪುಷ್ಪಲತಾ ದಿ.ಆರ್.ಜಗನ್ನಾಥ್ ಉಪಸ್ಥಿತರಿರಲಿದ್ದಾರೆ.

ಇವರೊಂದಿಗೆ ಕೆಇಬಿ ಇಂಜಿನಿಯರ್ ಡಿ.ಹೆಚ್. ಉಮೇಶ್, ಸಮಾಜ ಸೇವಕ ಡಾ.ಕೃಷ್ಣಮೂರ್ತಿ, ರಾಜ್ಯ ಪ್ರಶಸ್ತಿ ಪುರಸ್ಕöÈತ ಶಿಕ್ಷೆ ಶ್ರೀನಿವಾಸ್, ಬನಶಂಕರಿ ದೇವಸ್ಥಾನ ಗೌರವಾಧ್ಯಕ್ಷ ಎಂ.ಎಲ್.ಗೋವಿAದಪ್ಪ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಪುನಿತ್ ಶಂಕರ್, ಭೈರವೇಶ್ವರ ಎಲೆಕ್ಟಿçಕಲ್ಸ್ ಮಾಲೀಕ ಆನಂದಪ್ಪ, ಎಸ್.ಕಾಡಪ್ಪ, ಭಾಗ್ಯವತಿ ದಿ.ಕೆ.ಆರ್. ಮುರುಗಪ್ಪ, ಜೆಸಿಬಿ ಜಯಣ್ಣ, ಕೃಷ್ಣಮೂರ್ತಿ, ಆನಗೋಡು ಕೃಷ್ಣಮೂರ್ತಿ, ಜಲ್ಲಿ ನಾಗರಾಜ್, ಪಾಂಡುರಾಜು, ತರಗಾರ್ ಮಂಜುನಾಥ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere NewsDinamana.comKannada NewsKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿ
Share This Article
Twitter Email Copy Link Print
Previous Article Davanagere ತೊರೆಸಾಲಿನ ಚಿನ್ನಹಗರಿಯ ಚಿನ್ನ ಎನ್.ಟಿ‌.ಎರ್ರಿಸ್ವಾಮಿ ಎಂಬ ಸಾಹಿತ್ಯ ಪ್ರತಿಭೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ದಾವಣಗೆರೆ (Davanagere): ನಗರದ ಪಿ.ಬಿ.ರಸ್ತೆ ಬದಿಯಲ್ಲಿ ತಿಂಡಿ ಹೋಟೆಲ್ ನಡೆಸುತ್ತಿದ್ದ ಮಣಿಕಂಠ (34)ನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಾಸಲು…

By Dinamaana Kannada News

ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ

ದಾವಣಗೆರೆ:  ನಗರದಲ್ಲಿ ಸ್ಮಾರ್ಟ್ ಸಿಟಿಯಿಂದ ನಿರ್ಮಿಸಿರುವ ಇ- ಶೌಚಾಲಯಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾ…

By Dinamaana Kannada News

ಬಸವತತ್ವದಿಂದ ಭಯೋತ್ಪಾದನೆ ನಿಯಂತ್ರಣ ಸಾಧ್ಯ : ಬಸವಪ್ರಭುಸ್ವಾಮೀಜಿ

ದಾವಣಗೆರೆ (Davanagere): ವಿಶ್ವದಲ್ಲಿನ ಭಯೋತ್ಪಾದನೆ ನಿಯಂತ್ರಣ, ವಿಶ್ವದಲ್ಲಿ ಶಾಂತಿ ನೆಲೆಸಲು ಬಸವತತ್ವದಿಂದ ಮಾತ್ರ ಸಾಧ್ಯ ಎಂದು ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ…

By Dinamaana Kannada News

You Might Also Like

Davanagere
ಅಭಿಪ್ರಾಯ

ತೊರೆಸಾಲಿನ ಚಿನ್ನಹಗರಿಯ ಚಿನ್ನ ಎನ್.ಟಿ‌.ಎರ್ರಿಸ್ವಾಮಿ ಎಂಬ ಸಾಹಿತ್ಯ ಪ್ರತಿಭೆ

By Dinamaana Kannada News
Davanagere crime news
ಅಪರಾಧ ಸುದ್ದಿ

ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ

By Dinamaana Kannada News
Davanagere
ತಾಜಾ ಸುದ್ದಿ

ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ: ಡಿ.30ರಂದು ಕಮ್ಮವಾರಿ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ವ್ರತ ಹಾಗೂ ಪ್ರತಿಭಾ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?