Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು
ಅಪರಾಧ ಸುದ್ದಿ

Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

Dinamaana Kannada News
Last updated: September 12, 2024 5:21 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere) : ಆಟೋದಲ್ಲಿ  ಕಳೆದುಕೊಂಡಿದ್ದ ಬಂಗಾರ & ಬೆಳ್ಳಿಯ ಆಭರಣಗಳನ್ನು ಪತ್ತೆ ಮಾಡುವಲ್ಲಿ ಬಸವನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹರಿಹರದ ನವೀನತಾಜ್ ಎಂಬ ಮಹಿಳೆ ಸೆ.10 ರಂದು ಬಾಷಾ ನಗರ ಆರ್ಚ ಹತ್ತಿರದ ಅತ್ತೆ ಮತ್ತು ಸಹೋದರಿಯೊಂದಿಗೆ ಒಂದು ಆಟೋವನ್ನು ಹತ್ತಿಕೊಂಡು ನಗರದ ಇಸ್ಲಾಂಪೇಟೆ ಮಸೀದಿ ಬಳಿ ಸುಮಾರು 6 ಲಕ್ಷ ಬೆಲೆ ಬಾಳುವ ಬಂಗಾರದ ಅಭರಣ ಆಟೋದಲ್ಲಿ ಬಿಟ್ಟು ಇಳಿದಿದ್ದಾರೆ.  ವೆನಿಟಿ ಬ್ಯಾಗ್ ಇಲ್ಲವೆಂದು ಗೊತ್ತಾಗಿ ಬಳಿಕ ಬಸವನಗರ  ಪೊಲೀಸ್ ಠಾಣೆಗೆ  ಬಂದ ಮಾಹಿತಿ ನೀಡಿದ್ದಾರೆ.

 Read also : Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಬಸವನಗರ ಠಾಣೆಯ ಅಪರಾಧ ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಿದಾಗ ಕೆಎ 17 ಎಎ 5789 ಆಟೋ  ಎಂದು ತಿಳಿದು ಬಂದಿದ್ದು, ಆಟೋ ಚಾಲಕ ದಸ್ತಗಿರಿ ಅವರನ್ನು ಕರೆಯಿಸಿ ವೆನಿಟಿ ಬ್ಯಾಗನ್ನು ಪ್ರಾಮಾಣಿಕವಾಗಿ ವಾಪಸ್ಸು ಕೊಟ್ಟ ಮೇರೆಗೆ ಆಭರಣಗಳನ್ನು ನವೀನತಾಜ್ ರವರಿಗೆ ಹಿಂದಿರುಗಿಸಲಾಯಿತು.  ಈ ವೇಳೆ ಆಟೋ ಚಾಲಕನಿಗೆ ಸನ್ಮಾನಿಸಲಾಯಿತು.

ಬಸವನಗರ  ಪೋಲೀಸ್ ಠಾಣೆಯ  ಪೊಲೀಸ್‌  ನಿರೀಕ್ಷಕ ಗುರುಬಸವರಾಜ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಫಕೃದ್ದೀನ್ ಅಲಿ, ಸುರೇಶ ಆಭರಣಗಳನ್ನು ಪತ್ತೆಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಲೀಸ್ ಸಿಬ್ಬಂದಿಯವರ ಪತ್ತೆ ಕಾರ್ಯವನ್ನು ಪೋಲೀಸ್‌ ಉಪಾಧೀಕ್ಷಕರು ದಾವಣಗೆರೆ ಉಪ-ವಿಭಾಗ, ಹೆಚ್ಚುವರಿ  ಪೋಲೀಸ್‌  ಅಧೀಕ್ಷಕರು, ದಾವಣಗೆರೆ ಮತ್ತು  ಪೋಲೀಸ್ ಅಧೀಕ್ಷಕರು, ದಾವಣಗೆರೆ ರವರು ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
Next Article DAVANAGERE Davangere Crime news | ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಆರೋಪಿಗಳ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 

ದಾವಣಗೆರೆ (Davanagere) : ಭಾರತ ಬಹು ಸಂಸ್ಕೃತಿಗಳ ನಾಡು. ವಿವಿಧತೆಯಲ್ಲಿ ಏಕತೆ ಕಾಣುವ ನೆಲ ನಮ್ಮದು. ಇಲ್ಲಿನ ಪಾರಂಪರಿಕ ದಿವ್ಯ…

By Dinamaana Kannada News

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಕ್ರಮ

ದಾವಣಗೆರೆ :  ನಗರದ ಜಿ.ಎಂ ವಿಶ್ವವಿದ್ಯಾಲಯದ ಮೊದಲನೇ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಮೂರು ದಿನಗಳ ಜೀವನ ಕೌಶಲ್ಯಗಳ ತರಬೇತಿ ಕಾರ್ಯಕ್ರಮ…

By Dinamaana Kannada News

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere):  ವಿನಾಕಾರಣ ಜಗಳ ತೆಗೆದು ಕಬ್ಬಿಣದ ಪೈಪ್ ನಿಂದ ಹೊಡೆದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?