Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು
ತಾಜಾ ಸುದ್ದಿ

ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

Dinamaana Kannada News
Last updated: November 23, 2024 1:46 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere):  ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ಪತ್ತೆ ಮಾಡಿ ವಾರಸುದಾರರಿಗೆ ಬಸವನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.

ನ.20 ರಂದು ಜಗಳೂರು ತಾಲ್ಲೂಕಿನ ಸಿದ್ದಯ್ಯ ಕೋಟೆ ಗ್ರಾಮದ ಅಂಜುಬಾನು ಗಂಡ ಪಿಂಜಾರ್ ಮೌಲಾಸಾಬ ಅವರು, ದಾವಣಗೆರೆಗೆ ಬಂದು ಆಟೋದಲ್ಲಿ ಇಳಿಯುವಾಗ ತಮ್ಮ ಬೆಳ್ಳಿ ಮತ್ತು ಬಂಗಾರದ ಆಭರಣ ಹಣ ಹಾಗೂ ಮೊಬೈಲ್ ಪೋನ್ ನ್ನು ಬಿಟ್ಟು ಕಳೆದುಕೊಂಡಿದ್ದು. ಈ ಸಂಬಂಧ ಬಸವನಗರ  ಪೋಲೀಸ್    ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣದ ಮಾಲು ಪತ್ತೆ ಮಾಡಲು ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಮಂಜುನಾಥ ಜಿ ಹಾಗೂ ನಗರ ಉಪವಿಭಾಗ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮರ‍್ಗರ‍್ಶನದಲ್ಲಿ ಬಸವನಗರ  ಪೋಲೀಸ್ ಠಾಣೆಯ ಪೋಲೀಸ್  ನಿರೀಕ್ಷಕ ಲಕ್ಷ್ಮಣನಾಯ್ಕ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡವು, ಕಳೆದು ಹೋದ ಮಾಲಿನ ಪತ್ತೆ  ಕರ‍್ಯವನ್ನು ಕೈಗೊಂಡಿದ್ದು, ಅಂಜುಬಾನು ರವರು ಪ್ರಯಾಣಿಸಿದ ಆಟೋವನ್ನು ದಾವಣಗೆರೆ  ಪೋಲೀಸ್ ಕಮಾಂಡ ಸೆಂಟರ್ ಸಿಬ್ಬಂದಿಯವರ ಸಹಾಯದಿಂದ KA-17 D 7633 ನಂಬರಿನ ಆಟೋ ಮತ್ತು ಚಾಲಕ ಮಹಮ್ಮದ್ ಹುಸೇನ್ ಶೇಕ್  ಎಸ್‍ಎಸ್‍ಎಂ ನಗರ ದಾವಣಗೆರೆ ಈತನನ್ನು ನ.21 ರಂದು ಪತ್ತೆ ಮಾಡಿ ಅಂಜುಬಾನು ಕಳೆದುಕೊಂಡಿದ್ದ ಸುಮಾರು 20 ಗ್ರಾಂ ಬಂಗಾರ ಹಾಗೂ ಇತರೆ ಬೆಳ್ಳಿಯ ಆಭರಣ, 10,000/- ನಗದು ಹಣ ಹಾಗೂ ಮೊಬೈಲ್ ಪೋನ್ ಒಟ್ಟು 1,50,000/- ರೂ ಮೌಲ್ಯದ ಸ್ವತ್ತನ್ನು ವಾರಸುದಾರಿಗೆ  ಬಸವನಗರ  ಪೋಲೀಸ್ ಠಾಣೆಯಲ್ಲಿ  ಹಸ್ತಾಂತರಿಸಲಾಯಿತು.

ಪತ್ತೆ ಕರ‍್ಯದಲ್ಲಿ ಯಶಸ್ವಿಯಾದ ಬಸವನಗರ  ಪೋಲೀಸ್ ಠಾಣೆಯ  ಪೋಲೀಸ್ ನಿರೀಕ್ಷಕ ಲಕ್ಷ್ಮಣನಾಯ್ಕ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಫಕ್ರದ್ದೀನ್ ಅಲಿ, ಪರ‍್ವಾಚಾರಿ, ಸುರೇಶ್ ಟಿ,   ವಿಶಾಲಾಕ್ಷಿ ಹಾಗೂ  ಪೋಲೀಸ್ ಕಮಾಂಡ್ ಸೆಂಟರ್ ಸಿಬ್ಬಂದಿಯರವರ ತಂಡಕ್ಕೆ  ಪೋಲೀಸ್ ಅಧೀಕ್ಷಕರರಾದ ಉಮಾ ಪ್ರಶಾಂತ ಶ್ಲಾಘಿಸಿದ್ದಾರೆ.

Read also : ಸವಾಲುಗಳ ಮೀರಿ ಜ್ಞಾನ, ಕೌಶಲ್ಯ ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ : ಎಸ್.ಆರ್. ಶಂಕಪಾಲ್  

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article GMIT DAVANAGERE ಸವಾಲುಗಳ ಮೀರಿ ಜ್ಞಾನ, ಕೌಶಲ್ಯ ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ : ಎಸ್.ಆರ್. ಶಂಕಪಾಲ್  
Next Article DAVANAGERE Davanagere | ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯ : ನ್ಯಾ. ಶ್ರೀರಾಮ್ ಹೆಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 ದಾವಣಗೆರೆ, ಸೆ.5  (davanagere) :  ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ.ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

ವಿವಿಧ ಅಬಕಾರಿ ನೀತಿ ಉಲ್ಲಂಘನೆ 473 ಪ್ರಕರಣ ದಾಖಲು

ದಾವಣಗೆರೆ  :  ಜಿಲ್ಲಾ ಅಬಕಾರಿ ಇಲಾಖಾ ವತಿಯಿಂದ  51-ಘೋರ ಸ್ವರೂಪದ, 76-ಸನ್ನದು ಷರತ್ತು ಉಲ್ಲಂಘನೆ ಮೊಕದ್ದಮೆಗಳು (ಸನ್ನದುಗಳ ವಿರುದ್ಧ) ಮತ್ತು…

By Dinamaana Kannada News

ವಕೀಲರು ಕೌಶಲ್ಯತೆ ವೃದ್ದಿಸಿಕೊಳ್ಳಬೇಕು : ಪ್ರೊ.ಡಾ.ನಟರಾಜ್

ದಾವಣಗೆರೆ: ಕೇಳುವ, ಪ್ರಶ್ನಿಸುವ ಮತ್ತು ಚರ್ಚಿಸುವ ಮನೋಭಾವ ಬೆಳಸಿಕೊಂಡಾಗ ಮಾತ್ರ ಪರಿಪೂರ್ಣರಾಗಲು ಸಾಧ್ಯ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಾ.ನಟರಾಜ್…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?