Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere |ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
ತಾಜಾ ಸುದ್ದಿ

Davangere |ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

Dinamaana Kannada News
Last updated: March 15, 2025 3:48 am
Dinamaana Kannada News
Share
Davangere
Davangere
SHARE

ದಾವಣಗೆರೆ (Davangere) :  ಅಪ್ರಾಪ್ತ ಬಾಲಕ ಬೈಕ್‌ ಚಲಾಯಿಸಿದ ಹಿನ್ನಲೆಯಲ್ಲಿ ಪೊಲೀಸರು ವಾಹನ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದ್ದಾರೆ.

ನಗರದ ಹೊಂಡದ ರಸ್ತೆ ಅರುಣ ಎಲ್.ಸಿ ಗೇಟ್  ಬಳಿ ಬಸವನಗರ ಪೊಲೀಸ್ ಠಾಣೆ ಪಿಐ  ನಂಜುಂಡಸ್ವಾಮಿ ಎಂ, ಸಿಬ್ಬಂದಿಗಳೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಐಎಂವಿ ಪ್ರಕರಣಗಳನ್ನು ದಾಖಲು ಮಾಡುತ್ತಿರುವ ಸಮಯದಲ್ಲಿ ಹೊಂಡಾ ಆಕ್ಟಿವಾ  ಸ್ಕೂಟರ್ನ್ನು ಅಪ್ರಾಪ್ತ ಬಾಲಕ ಚಲಾಯಿಸಿಕೊಂಡು ಬಂದಿದ್ದು  ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸಲು ದ ಹಿನ್ನಲೆಯಲ್ಲಿ  ಆಕ್ಟಿವ್ ಹೊಂಡ ಬೈಕ್ ಅನ್ನು ಜಪ್ತು ಮಾಡಿ  ಬಸವನಗರ ಪೊಲೀಸ್ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ.  1ನೇ ACJ & JMFC ದಾವಣಗೆರೆ ನ್ಯಾಯಾಲಯಕ್ಕೆ ಆಕ್ಟಿವ್ ಹೊಂಡ ಬೈಕ್ ಮಾಲೀಕರ ಮೇಲೆ ದೋಷಾರೋಪಣೆ ಪತ್ರ ಸಲ್ಲಿಸಲಾಗಿತ್ತು.

ನ್ಯಾಯಾಲಯವು  ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ವಾಹನದ ಮಾಲಿಕರಿಗೆ ಒಂದು ದಿನ ಸಾದಾ ಸಜೆ ಮತ್ತು 25000/-ರೂ ದಂಡ ಹಾಗು ವಾಹನದ ನೊಂದಣಿಯನ್ನು1 ವರ್ಷದವರೆಗೆ ರದ್ದು ಪಡಿಸಿದೆ. ವಾಹನ ಚಾಲನೆ ಮಾಡಿಕೊಂಡು ಬಂದ ಅಪ್ರಾಪ್ತ ಬಾಲಕನಿಗೆ 25ವರ್ಷ ತುಂಬುವರೆಗೂ ಚಾಲನಾ ಪರವಾನಿಗೆಯನ್ನು ನೀಡದಂತೆ ಶಿಕ್ಷೆ ವಿದಿಸಲಾಗಿದೆ.

ಪೊಲೀಸ್ ಅಧೀಕ್ಷಕಿ  ಉಮಾ ಪ್ರಶಾಂತ್ ರವರ ಸೂಚನೆಯಂತೆ ನಗರದ ಡಿವೈಎಸ್ಪಿ ಶರಣಬಸವೇಶ್ವರ ಬೀಮರಾವ್ ರವರ ಮಾರ್ಗದರ್ಶನದಲ್ಲಿ  ಕಾರ್ಯಾಚರಣೆ ನಡೆಯಿತು.

ಆದ್ದರಿಂದ ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ, ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್  ತಿಳಿಸಿದ್ದಾರೆ.

Read also : lokayukta | ನಿವೇಶನ ಖಾತೆ ವರ್ಗಾವಣೆಗೆ ಲಂಚ : ಲೋಕಾ ಬಲೆಗೆ ಪಾಲಿಕೆ ನೌಕರ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere lokayukta | ನಿವೇಶನ ಖಾತೆ ವರ್ಗಾವಣೆಗೆ ಲಂಚ : ಲೋಕಾ ಬಲೆಗೆ ಪಾಲಿಕೆ ನೌಕರ
Next Article davanagere Davangere | ಲಾಭದ ಆಸೆಗೆ 3.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವೈದ್ಯರ ಮುಷ್ಕರ : ನ್ಯಾಯಾಧೀಶರಿಂದ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ, ಪರಿಶೀಲನೆ

ದಾವಣಗೆರೆ ಆಗಸ್ಟ್ 18 (Davanagere) :  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ…

By Dinamaana Kannada News

Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ  (Davangere): ಸುರಕ್ಷತೆ ನಿರ್ಲಕ್ಷ್ಯದಿಂದ ದಿನನಿತ್ಯ ದೇಶದೆಲ್ಲೆಡೆ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಗಂಟೆಗೆ 20 ಜನರು ಮೃತಪಡುತ್ತಿದ್ದಾರೆ ಎಂದು ಜಿಲ್ಲಾ…

By Dinamaana Kannada News

Davangere | ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದು ರೈತರನ್ನೇ ಮರೆತರೆ ಹೇಗೆ? : ಸಾಣೇಹಳ್ಳಿ ಶ್ರೀ

ದಾವಣಗೆರೆ (Davangere District) : ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ರಾಜಕಾರಣಿಗಳು ರೈತರ ಪರವಾಗಿ ರೈತ ಬೆಳೆಗಳಿಗೆ ಕನಿಷ್ಠ ಬೆಂಬಲ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?