Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಡ್ಯಾಂ :  ಒಳಹರಿವಿನಲ್ಲಿ ಇಳಿಕೆ – ಲಿಂಗನಮಕ್ಕಿ,ತುಂಗಾ ಏರಿಕೆ!
ತಾಜಾ ಸುದ್ದಿ

ಭದ್ರಾ ಡ್ಯಾಂ :  ಒಳಹರಿವಿನಲ್ಲಿ ಇಳಿಕೆ – ಲಿಂಗನಮಕ್ಕಿ,ತುಂಗಾ ಏರಿಕೆ!

Dinamaana Kannada News
Last updated: July 29, 2024 7:27 am
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 29 : ಮುಂಗಾರು ಮಳೆ  ಮಲೆನಾಡಲ್ಲಿ  ಆರ್ಭಟ ತಗ್ಗಿದೆ. ಉಕ್ಕಿ ಹರಿಯುತ್ತಿದ್ದ ನದಿ, ಕೆರೆಕಟ್ಟೆ, ಹಳ್ಳಕೊಳ್ಳಗಳ ನೀರಿನ ಹರಿವಿನಲ್ಲಿಇಳಿಕೆಯಾಗಿದೆ. ಈ ನಡುವೆ ಭದ್ರಾ ಡ್ಯಾಂ ಒಳಹರಿವಿನಲ್ಲಿ ಇಳಿಕೆ ಕಂಡುಬಂದಿದೆ. ಉಳಿದಂತೆ ಲಿಂಗನಮಕ್ಕಿ, ತುಂಗಾ ಡ್ಯಾಂಗಳ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಜು. 29 ರ ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ, ಭದ್ರಾ ಜಲಾಶಯದ ಒಳಹರಿವು 18,381 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಡ್ಯಾಂನ ನೀರಿನ ಮಟ್ಟ 181 ಅಡಿ 10 ಇಂಚು ಇದೆ. ಗರಿಷ್ಠ ಮಟ್ಟವಾದ 186 ಅಡಿ ತಲುಪಲು ಇನ್ನೂ ನಾಲ್ಕೂವರೆ ಅಡಿಯಷ್ಟು ನೀರು ಬೇಕಾಗಿದೆ. ಡ್ಯಾಂನಿಂದ 962 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 160. 9 ಅಡಿ ನೀರು ಸಂಗ್ರಹವಾಗಿತ್ತು.

ಭಾನುವಾರಕ್ಕೆ ಹೋಲಿಸಿದರೆ, ತುಂಗಾ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. 38,086 ಕ್ಯೂಸೆಕ್ ಒಳಹರಿವಿದ್ದು, ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ 34,498 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.

ಉಳಿದಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. 40,382 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಡ್ಯಾಂನ ನೀರಿನ ಮಟ್ಟ 1809. 15 (ಗರಿಷ್ಠ ಮಟ್ಟ : 1819) ಅಡಿಯಿದೆ. 3815 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1786. 30 ಅಡಿ ನೀರು ಸಂಗ್ರಹವಾಗಿತ್ತು.

ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಾದ ಮಾಣಿಯಲ್ಲಿ 48 ಮಿ.ಮೀ., ಯಡೂರು 79 ಮಿ.ಮೀ., ಹುಲಿಕಲ್ 61 ಮಿ.ಮೀ., ಮಾಸ್ತಿಕಟ್ಟೆ 87 ಮಿ.ಮೀ., ಚಕ್ರಾ 103 ಮಿ.ಮೀ., ಸಾವೇಹಕ್ಲುವಿನಲ್ಲಿ 156 ಮಿ.ಮೀ. ವರ್ಷಧಾರೆಯಾಗಿದೆ.

TAGGED:Dinamana.comKannada NewsShimogaಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ
Share This Article
Twitter Email Copy Link Print
Previous Article davanagere political ದಿಲ್ಲಿ ದೊರೆಗಳೇಕೆ ಬೆಚ್ಚಿ ಬೀಳಲಿದ್ದಾರೆ?  (Political analysis)
Next Article film ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹೊಸ ಪಡಿತರ ಚೀಟಿಯೂ ಇಲ್ಲ.. ಗೃಹಲಕ್ಷ್ಮಿ ಹಣವೂ ಇಲ್ಲ!

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. 3,22,000 ಕುಟುಂಬಗಳು ರೇಷನ್‌ ಕಾರ್ಡ್‌ಗಾಗಿ ಕಾದು ಕುಳಿತಿವೆ.…

By Dinamaana Kannada News

ಸಿಎಂ ಸಿದ್ದರಾಮಯ್ಯಗೆ ಆಂಜನೇಯ, ಬಸವಂತಪ್ಪ ಅಭಿನಂದನೆ

ದಾವಣಗೆರೆ:  ಬೆಂಗಳೂರಿನ ಸೋಮನಹಳ್ಳಿ ಬಳಿ ನಿರ್ಮಿಸಿರುವ ಏಷ್ಯಾ ಖಂಡದಲ್ಲೇ ಮೊದಲ ಡಾ. ಬಾಬು ಜಗಜೀವನ್ ರಾಮ್ ಭವನ ಮತ್ತು ಸಂಶೋಧನಾ…

By Dinamaana Kannada News

ದಾವಣಗೆರೆ|ಆ.13 ರಂದು ವಿವಿಧಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ : ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್-18…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?