Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಭದ್ರಾ ಅಚ್ಚುಕಟ್ಟು ಸಮೀಕ್ಷೆಗೆ ಒಳಪಡಿಸಲು ತೇಜಸ್ವಿ ಪಟೇಲ್ ಮನವಿ
ತಾಜಾ ಸುದ್ದಿ

Davanagere | ಭದ್ರಾ ಅಚ್ಚುಕಟ್ಟು ಸಮೀಕ್ಷೆಗೆ ಒಳಪಡಿಸಲು ತೇಜಸ್ವಿ ಪಟೇಲ್ ಮನವಿ

Dinamaana Kannada News
Last updated: March 1, 2025 4:37 am
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಭದ್ರಾ ಜಲಾಶಯದಿಂದ ನೀರು ಹರಿಸಲು ಆರಂಭಿಸಿ ಸುಮಾರು 60 ವರ್ಷಗಳಲ್ಲಿ ಹಲವು ಬದಲಾವಣೆಗಳಾಗಿದ್ದು, ತಜ್ಞರ ತಂಡವೊಂದನ್ನು ರಚಿಸಿ ಅವರು ನೀಡುವ ವರದಿ ಅನ್ವಯ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕಬ್ಬು ನಿಯಂತ್ರಣ ಮಂಡಳಿಯ ನಾಮ ನಿರ್ದೇಶಿತ ಸದಸ್ಯ ತೇಜಸ್ವಿ ವಿ. ಪಟೇಲ್ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದಾರೆ.
ಭದ್ರಾ ಜಲಾಶಯ ನಿರ್ಮಾಣಗೊಂಡ ಸಮಯದಲ್ಲಿ ನಿಗದಿಯಾದ ಅಚ್ಚುಕಟ್ಟು ಮತ್ತು ಬೆಳೆ ಪದ್ಧತಿ ಆಧರಿಸಿ ಬೇಸಿಗೆ ಮತ್ತು ಮಳೆಗಾಲದ ಹಂಗಾಮುಗಳಲ್ಲಿ ನಾಲೆಗಳಿಗೆ ನೀರನ್ನು ಹರಿಸಲಾಗುತ್ತಾ ಬರಲಾಗುತ್ತಿದೆ. ಆರು ದಶಕದ ಈ ಅವಧಿಯಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಬೆಳೆ ಪದ್ಧತಿ, ಅನೇಕ ಕಡೆ ಎತ್ತರದ ಪ್ರದೇಶಗಳಲ್ಲಿ ಮಣ್ಣನ್ನು ಯಂತ್ರಗಳಿಂದ ತೆಗೆದು ಸಮಗೊಳಿಸಿ ನೀರನ್ನು ಹರಿಸಿಕೊಳ್ಳುವುದರ ಮೂಲಕ ಅನಧಿಕೃತವಾಗಿ ಅಚ್ಚುಕಟ್ಟಿಗೆ ಸೇರ್ಪಡೆಯಾಗಿರುವ ಪ್ರದೇಶ, ನಾಲೆಗಳು ನಿರ್ಮಾಣಗೊಂಡ ನಂತರ 2008 ರಲ್ಲಿ ಆಧುನೀಕರಣಗೊಂಡಿದ್ದರೂ ಹಲವುಕಡೆ ನಾಲೆಗಳಲ್ಲಿ ಅಪಾಯಕಾರಿ ಬೆಳವಣಿಗೆಗಳಾಗಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
ಇದಲ್ಲದೆ ಮುಖ್ಯನಾಲೆಯಿಂದ ಉಪನಾಲೆಗಳವರೆಗೂ ಅಕ್ರಮ ಪಂಪ್‌ಸೆಟ್ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ಈ ಎಲ್ಲ ಸಂಗತಿಗಳ ಪರಿಣಾಮವಾಗಿ ಪ್ರತೀ ವರ್ಷದಿಂದ ವರ್ಷಕ್ಕೆ ನೀರು ತಲುಪದ ಬಾಧೆಗೊಳಗಾದ ಅಚ್ಚುಕಟ್ಟು ದಿನೇ ದಿನೇ ಹೆಚ್ಚುತ್ತಿದೆ. ಭದ್ರಾ ಅಚ್ಚುಕಟ್ಟಿನ ಪರಿಸ್ಥಿತಿ ಪ್ರಮಾಣದಲ್ಲಿ ಬದಲಾವಣೆಯಾಗಿದ್ದರೂ ಭದ್ರಾ ಜಲಾಶಯ ನಿರ್ಮಾಣ ಸಮಯದಲ್ಲಿ ನಿಗದಿಯಾಗಿದ್ದ ಅಚ್ಚುಕಟ್ಟು ಮತ್ತು ಬೆಳೆ ಪದ್ಧತಿ ಆಧರಿಸಿ ನೀರು ಹರಿಸುವ ಪದ್ಧತಿಯನ್ನು ಪರಿಶೀಲಿಸಬೇಕಿದೆ ಎಂದು ಅವರು ಹೇಳಿದ್ದಾರೆ.
 ಹಾಗಾಗಿ ಇಂಜಿನಿಯರ್ಗಗಳು, ಕೃಷಿ, ತೋಟಗಾರಿಕಾ ತಜ್ಞರು ಹಾಗೂ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡವೊಂದನ್ನು ರಚಿಸಿ ಇಡೀ ಅಚ್ಚುಕಟ್ಟನ್ನು ಸಮೀಕ್ಷೆಗೆ ಒಳಪಡಿಸಿ ತಜ್ಞರು ನೀಡುವ ವರದಿಯನ್ವಯ ಅಚ್ಚುಕಟ್ಟು ಪ್ರದೇಶದಲ್ಲಿ ಅಗತ್ಯ ಕ್ರಮ. ಮಾರ್ಪಾಟುಗಳನ್ನು ಕೈಗೊಂಡಲ್ಲಿ ನಾಲೆಗಳ ಕೊನೇ ಭಾಗದ ರೈತರು ಅನುಭವಿಸುತ್ತಿರುವ ಸಂಕಷ್ಟಗಳಿಗೆ ಗಮನಾರ್ಹವಾಗಿ ಪರಿಹಾರ ಕಾಣಬಹುದೆಂಬ ವಿಶ್ವಾಸ ಹೊಂದಿದ್ದು ಭದ್ರಾ ಅಚ್ಚುಕಟ್ಟು ಸಮೀಕ್ಷೆಯ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತೇಜಸ್ವಿ ಪಟೇಲ್ ಕೋರಿದ್ದಾರೆ.

Read also : ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article arrest ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ
Next Article Davanagere | ಮಾ.15 ರಂದು ಬೃಹತ್ ಉದ್ಯೋಗ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 63 : ಎಲೆಕ್ಷನ್ನು….

Kannada News | Sanduru Stories | Dinamaana.com | 23-06-2024 ಕೆಂಪು ಧೂಳು ಬಿಟ್ಟು ಹೋದವರು.. (Sanduru Stories)…

By Dinamaana Kannada News

short story | ಪ್ರೀತಿಯ ಕೊರತೆಯಲ್ಲಿ ನೀಲಾ !

Kannada News | Dinamaana.com | 24-10-2024 ನೀಲಾ ಮುದ್ದಾದ ಹೆಣ್ಣು ಮಗಳು. ಚಿಕ್ಕಂದಿನಿAದ ಸಾಕಷ್ಟು ನೋವು ಕಷ್ಟ ಕಂಡುಕೊAಡು…

By Dinamaana Kannada News

ಫೋಟೋಗ್ರಫಿ ವಿಡಿಯೋಗ್ರಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜು.26:   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?