Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದೇಶದಲ್ಲಿ “ಭಾರತ ವಚನ ಸಂಸ್ಕೃತಿ” ಯಾತ್ರೆ
ತಾಜಾ ಸುದ್ದಿ

ವಿದೇಶದಲ್ಲಿ “ಭಾರತ ವಚನ ಸಂಸ್ಕೃತಿ” ಯಾತ್ರೆ

Dinamaana Kannada News
Last updated: November 20, 2024 3:25 am
Dinamaana Kannada News
Share
Davangere
Davangere
SHARE

ದಾವಣಗೆರೆ  (Davanagere) :  ರಾಷ್ಟ್ರೀಯ ಬಸವ ಪ್ರತಿಷ್ಠಾನವು  ದಶಮಾನೋತ್ಸವದ ಅಂಗವಾಗಿ ಬಾಲಿ, ಮಲೇಷ್ಯಾ ಮತ್ತು ಥಾಯ್ಲೆಂಡ್‌ಗಳಲ್ಲಿ 11 ದಿನಗಳ ‘ಭಾರತ ವಚನ ಸಂಸ್ಕೃತಿ ಯಾತ್ರೆ’ ಆಯೋಜಿಸಿದೆ.

21ರಂದು ಇಂಡೋನೇಷ್ಯಾದ ಬಾಲಿಯಲ್ಲಿ ಇಂಡೋ-ಬಾಲಿ  ಸಾಂಸ್ಕೃತಿಕ ಸಮಾವೇಶ ನಡೆಯಲಿದೆ. ಬಾಲಿಯಲ್ಲಿ ಸಾಣೇಹಳ್ಳಿ ಮಠದ ಡಾ.  ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.  ಬೆಟ್ಟಹಳ್ಳಿ ಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಿಎಂ ಸದಾನಂದ ಗೌಡ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಾ.ವಿ. ಗೋಪಾಲಗೌಡ, ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್. ಕಿರಣ್ ಕುಮಾರ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಹಿರಿಯ ಪತ್ರಕರ್ತ ರಂಜಾನ್ ದರ್ಗಾ ಮತ್ತು ಸಾಹಿತಿ ಪ್ರೊ. ಸಿದ್ದು ಯಾಪಲಪರವಿ “ವಚನ ಸಾಹಿತ್ಯದ ಜಾಗತಿಕ ಮೌಲ್ಯಗಳು” ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾಣೇಹಳ್ಳಿಯ  ಶಿವಸಂಚಾರದ ಪ್ರಮುಖ ಗಾಯಕರಾದ ನಾಗರಾಜ ಹೆಚ್ ಎಸ್ ಹಾಗೂ ಇತರರು ವಚನ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ.

ಸಾಣೇಹಳ್ಳಿ ಕಲಾಸಂಘದ ಕಲಾವಿದರಿಂದ ‘ಉರಿಲಿಂಗ ಪೆದ್ದಿ’ ನಾಟಕ ಪ್ರದರ್ಶನ ಮೂಡಿಬರಲಿದೆ. ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಎಸ್.ಎಂ. ಸುರೇಶ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಾಲಿಯ ಪ್ರೇಮಲೋಕ ಅಂತಾರಾಷ್ಟ್ರೀಯ ಸಂಸ್ಥೆಯ ಸಂಸ್ಥಾಪಕ ಗುರೂಜಿ ಅವರಿಗೆ ಚೀಫ್ ಸಿವಲಿಯನ್ ಪ್ರಶಸ್ತಿ ನೀಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಸಿ.ಎಸ್. ಬೋಪಯ್ಯ ತಿಳಿಸಿದ್ದಾರೆ.

ಭಾರತ ವಚನ ಸಂಸ್ಕೃತಿ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಉಜ್ಜಪ್ಪವಡೆಯರಹಳ್ಳಿಯ ಸುಗಮ ಸಂಗೀತ ಕಲಾವಿದ ಹಾಗೂ ಸಾಣೇಹಳ್ಳಿಯ  ಶಿವಸಂಚಾರದ ಪ್ರಮುಖ ವಚನ ಗಾಯಕರಾದ ನಾಗರಾಜ ಹೆಚ್ ಎಸ್  ಅವರು ಸಂಗೀತ ಕಾರ್ಯಕ್ರಮಕ್ಕಾಗಿ ಇಂಡೋನೇಷ್ಯಾ, ಬಾಲಿ, ಥೈಲ್ಯಾಂಡ್ ನ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ.

ವಚನ ಸಂಗೀತದ ಹಲವು ಕಾರ್ಯಕ್ರಮಗಳನ್ನು ನೆಡೆಸಿಕೊಟ್ಟಿರುವ ಇವರು 2019 ರಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ತಮ್ಮ ಸಂಗೀತ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.

Read also : ರಾಜ್ಯ ಸ್ಟ್ರೆಂಥ್‌ ಲಿಫ್ಟಿಂಗ್‌ ಮತ್ತು ಇನ್‌ಕ್ಲೇನ್‌ ಬೆಂಚ್‌ ಚಾಂಪಿಯನ್‌ ಶಿಫ್‌ ಜ್ಯೂನಿಯರ್‌ ವಿಭಾಗದಲ್ಲಿ ಪ್ರಜ್ವಲ್‌ಗೆ ಎರಡು ಚಿನ್ನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ರಾಜ್ಯ ಸ್ಟ್ರೆಂಥ್‌ ಲಿಫ್ಟಿಂಗ್‌ ಮತ್ತು ಇನ್‌ಕ್ಲೇನ್‌ ಬೆಂಚ್‌ ಚಾಂಪಿಯನ್‌ ಶಿಫ್‌ ಜ್ಯೂನಿಯರ್‌ ವಿಭಾಗದಲ್ಲಿ ಪ್ರಜ್ವಲ್‌ಗೆ ಎರಡು ಚಿನ್ನ
Next Article Davanagere ಭಕ್ತಿ ಪಥದ ಹೊಸ ಸಮನ್ವಯ ತತ್ವ ಪ್ರತಿಪಾದಿಸಿದ ದಾರ್ಶನಿಕ : ಡಾ.ಎಚ್.ಎಂ. ಚಂದ್ರಶೇಖರಶಾಸ್ತ್ರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂಕಷ್ಟಗಳ ವಿರುದ್ಧ ಸಮರ ಸಾರದೆ ನವ ಸಮಾಜ ಸ್ಥಾಪನೆ ಅಸಾಧ್ಯ : ಹಳೇಬೀಡು ರಾಮಪ್ರಸಾದ್ ಅಭಿಮತ

ದಾವಣಗೆರೆ  : "ಬದುಕಿನಲ್ಲಿ ಎದುರಾಗುವ ಬಡತನ, ನೋವು, ಅವಮಾನಗಳಂತಹ ಅಪಸವ್ಯಗಳ ವಿರುದ್ದ ವಿದ್ಯಾರ್ಥಿ - ಯುವಜನರು ಪ್ರಭಲವಾದ ಪ್ರತಿರೋಧವನ್ನು ತೋರಿಸಿ,…

By Dinamaana Kannada News

ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ

ಹರಿಹರ (Harihara) : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಂನಲ್ಲಿ ಉಗ್ರರ ದಾಳಿ ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಹರಿಹರ ತಾಲ್ಲೂಕು…

By Dinamaana Kannada News

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?