Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪತಂಜಲಿ ಯೋಗ ಸಂಸ್ಥೆ | ಯೋಗದಿಂದ ಆತ್ಮಬಲ ವೃದ್ಧಿ: ಭವರ್‌ಲಾಲ್ ಆರ್ಯ
ತಾಜಾ ಸುದ್ದಿ

ಪತಂಜಲಿ ಯೋಗ ಸಂಸ್ಥೆ | ಯೋಗದಿಂದ ಆತ್ಮಬಲ ವೃದ್ಧಿ: ಭವರ್‌ಲಾಲ್ ಆರ್ಯ

Dinamaana Kannada News
Last updated: March 28, 2025 4:40 am
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere): ಯೋಗ ಬಲದಿಂದ ಆತ್ಮಬಲ ಹೆಚ್ಚಾಗುತ್ತದೆ. ಆತ್ಮ ಬಲದಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ. ಯೋಗ ನಿರಂತರ ಅಭ್ಯಾಸದಿಂದ ಉತ್ತಮ ಆರೋಗ್ಯ ಜೊತೆಗೆ ಆಧ್ಯಾತ್ಮದ ಅನುಭವವಾಗುತ್ತದೆ ಎಂದು ಪತಂಜಲಿ ಯೋಗ ಸಂಸ್ಥೆಯ ಕರ್ನಾಟಕ ರಾಜ್ಯ ಪ್ರಭಾರಿ ಭವರ್‌ಲಾಲ್ ಆರ್ಯ ಹೇಳಿದರು.

ದಾವಣಗೆರೆಯ ಶಿವಕುಮಾರಸ್ವಾಮಿ ಬಡಾವಣೆಯ ಸಂಜೀವಿನಿ ಅಂಜನೇಸ್ವಾಮಿ ದೇಗುಲದ ಆವರಣದಲ್ಲಿ  ದಾವಣಗೆರೆ ಪತಾಂಜಲಿ ಯೋಗ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಹಯೋಗ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಾಗವಹಿಸಿ ಮಾತನಾಡಿದರು.

ಕರ್ನಾಟಕವನ್ನು ಯೋಗಮಯವನ್ನು ಮಾಡುವುದು ಬಾಬಾರಾಮ್‌ದೇವ್ ಗುರೂಜಿಯವರ ಆಶಯವಾಗಿದ್ದು, ರಾಜ್ಯದಲ್ಲಿ 1500  ಯೋಗಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದೆ. ಇಡೀ ದಾವಣಗೆರೆಯನ್ನು ಯೋಗಮಯವಾಗಿ ಮಾಡುವದು ನನ್ನ ಅಶಯವಾಗಿದೆ. ಯೋಗ ಶಿಕ್ಷಕರ ತರಬೇತಿಯನ್ನು ದಾವಣಗೆರೆಯ ಈ ಶಕ್ತಿ ಕೇಂದ್ರದಿಂದ ಆರಂಭ ಮಾಡಲಾಗಿದ್ದು, ಸುಮಾರು 167  ಜನ ಯೋಗ ಶಿಕ್ಷಕರನ್ನು ತಯಾರು ಮಾಡಲಾಗಿದೆ. ದಾವಣಗೆರೆಯ 45 ವಾರ್ಡಗಳಲ್ಲಿ ಆಯಾ ವಾರ್ಡಗಳ ಕಾರ್ಪೋರೇಟರ್‌ಗಳ ಸಹಕಾರದೊಂದಿಗೆ ಪ್ರಾರಂಭ ಮಾಡಬೇಕು ಎಂದರು.

ಯೋಗ ಶಿಬಿರದ ಕುರಿತು ದಾವಣಗೆರೆ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್‌ ಮತ್ತು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಸಹ ಆಸಕ್ತಿಯನ್ನು ತೋರಿದ್ದು, ವಿರಾಟ್ ಯೋಗ ತರಬೇತಿಯ ಮೂಲಕ ಯಶಸ್ವಿಯಾಗಿ ನಡೆಯುವ ಭರವಸೆ ಇದೆ  ಎಂದರು.

ಯೋಗ ಎನ್ನುವುದು ಒಂದು ತಪಸ್ಸು ಇದರಲ್ಲಿ ಯಾವುದೇ ಜಾತಿ, ಧರ್ಮಗಳು ಇಲ್ಲ. ಯೋಗವನ್ನು ಎಲ್ಲರೂ ಕಲಿಯಬಹುದಾಗಿದೆ. ಯೋಗ ಶಿಕ್ಷಕರು ನಾನು ನನ್ನಿಂದಲೇ ಎಂಬ ಅಹಂಕಾರವನ್ನು ಬದಿಗಿರಿಸಿ ತಾವು ಕಲಿತಿರುವ ಯೋಗವನ್ನು ಮತ್ತೊಬ್ಬರಿಗೆ ಕಲಿಸಿಕೊಡಬೇಕು. ಎಲ್ಲರಿಗೂ ಸಾಕಷ್ಟು ಒತ್ತಡದ ಜೀವನ ಇರುತ್ತದೆ ಅದರ  ಜೊತೆಯಲ್ಲಿ ಸಮಾಜಕ್ಕೆ ನಮ್ಮ ಕೊಡುಗೆಯೇನು ಎನ್ನುವುದು ಸಹ ಅರಿಯಬೇಕು ಎಂದರು.

ಯೋಗ ಶಿಬಿರದ ಅಧ್ಯಕ್ಷರಾದ ಸುನೀಲ್‌ಕುಮಾರ್ ಮಾತನಾಡಿ, ಯೋಗಶಿಕ್ಷಕರ ತರಬೇತಿ ಶಿಬಿರವನ್ನು ಅಯೋಜನೆ ಮಾಡುವ ಸಂದರ್ಭದಲ್ಲಿ ಸಂಜೀವಿನಿ ಅಂಜನೇಯ ದೇಗುಲದ ಸಮಿತಿಯವರು ಸಾಕಷ್ಟು ಸಹಕಾರವನ್ನು ನೀಡಿದ್ದಾರೆ. ಯೋಗ ಶಿಬಿರದ ಅನ್‌ಲೈನ್‌ನಲ್ಲಿ ಸಹ ಸಾಕಷ್ಟು ತರಬೇತಿಯನ್ನು ಪಡೆದುಕೊಂಡಿದ್ದು ಪ್ರತಿದಿನವೂ ಉತ್ತಮವಾದ ತರಬೇತಿಯನ್ನು ಪಡೆದುಕೊಂಡಿದ್ದಾರೆ ಎಂದರು.

Read also : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ  ಹಿರಿಯ ಯೋಗ ಶಿಕ್ಷಕರಾದ ರುದ್ರಮುನಿಯಪ್ಪ, ಜಿಲ್ಲಾ ಪ್ರಭಾರಿ ಬಿ.ಕೆ. ನರಸಿಂಹಮೂರ್ತಿ, ಮಂಡಲ ಪ್ರಭಾರಿಗಳಾದ ಎನ್‌ಎಸ್. ಷಣ್ಮುಖ, ದೇಗುಲ ಸಮಿತಿ ಸದಸ್ಯ ಟಿ.ಹನುಮಂತಪ್ಪ, ಚನ್ನಗಿರಿಯ ಯೋಗ ಶಿಕ್ಷಕ ವಸಂತ್, ಸುಜಾತ, ಹೊನ್ನಾಳಿಯ ರುದ್ರೇಶ್, ಶ್ರೀಕಾಂತ್, ಮಂಜುಳಾ ಪಾಟೀಲ್, ಗುಹೇಶ್ವರ್.  ಕಲ್ಯಾಣಿ, ಇಂದ್ರ, ವಿನೋದ,ಸವಿತಾ, ಸುನೀಲ್‌ಕುಮರ್, ಪ್ರಭಾ, ಅಂಜಲಿ ಇತರರು ಹಾಜರಿದ್ದರು.

TAGGED:Davanagere districtDavanagere NewsDinamana.comkannad newsಕನ್ನಡ ಸುದ್ದಿದಿನಮಾನ.ಕಾಂಪತಂಜಲಿ ಯೋಗ ಸಂಸ್ಥೆ
Share This Article
Twitter Email Copy Link Print
Previous Article Davanagere ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ

ದಾವಣಗೆರೆ.ಅ.3 (Davangere) :  ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ…

By Dinamaana Kannada News

Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ

ದಾವಣಗೆರೆ (Davamagere ) : ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ ನಿಟ್ಟಿನಲ್ಲಿ ನಗರದ ಬಾರ್ ಲೈನ್ ರಸ್ತೆಯಲ್ಲಿರುವ…

By Dinamaana Kannada News

Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ

ದಾವಣಗೆರೆ  (Davanagere) : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋಬಿ. ಕೃಷ್ಣಪ್ಪ)ಯಿಂದ ರಾಜ್ಯಾದ್ಯಂತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?