Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

Dinamaana Kannada News
Last updated: October 28, 2025 5:11 am
Dinamaana Kannada News
Share
Davanagere crime
SHARE
ದಾವಣಗೆರೆ : ಬುಲೆಟ್ ಸೇರಿದಂತೆ ಬೆಲೆ ಬಾಳುವ ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಹರಿಹರ ನಗರ ಪೊಲೀಸರು ಬಂಧಿಸಿ 16 ಲಕ್ಷಕ್ಕೂ ಅಧಿಕ ಮೌಲ್ಯದ ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತರಿಕೆರೆ ತಾಲ್ಲೂಕಿನ ದೊಡ್ಡಲಿಂಗೇನಹಳ್ಳಿಯ ಪ್ರತಾಪ, ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೆರೆ ಗ್ರಾಮದ ಬೋಜರಾಜ್ ಬಂಧಿತ ಬೈಕ್ ಕಳ್ಳರು.
ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ-6, ವಿಜಯನಗರ-5, ಕೊಪ್ಪಳ, ಬಾಗಲಕೋಟೆ ತಲಾ-3 ಗದಗ-2, ಹಾವೇರಿ, ಚಿಕ್ಕಮಗಳೂರು, ರಾಮ ನಗರ, ಬಿಜಾಪುರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ತಲಾ 2 ಬೈಕ್ ಪ್ರಕರಣಗಳಲ್ಲಿ ಈ ಇಬ್ಬರು ಭಾಗಿಯಾಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಹರಿಹರೇಶ್ವರ ಲೇ ಔಟ್, ಇಂದಿರಾ ನಗರ, ವಿದ್ಯಾನಗರದಲ್ಲಿ ಸರಣಿ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆಗೆ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗಡೆ, ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್.ಬಸವರಾಜ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ಆರ್.ಎಫ್.ದೇಸಾಯಿ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ತಂಡ ರಚಿಸಲಾಗಿತ್ತು.
ಸದರಿ ತಂಡ ಕಳ್ಳತನ ಮಾಡಿದ ಮೋಟಾರ್ ಬೈಕ್‍ನಲ್ಲಿ ಬರುತ್ತಿದ್ದ ಇಬ್ಬರನ್ನು ತಡೆದು ನಿಲ್ಲಿಸಿ ವಿಚಾರಣೆ ಮಾಡಿದಾಗ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆರೋಪಿತರಿಂದ ಒಟ್ಟು 16,52,000/-ರೂ ಬೆಲೆಯ 5 ಬುಲೆಟ್ ಸೇರಿದಂತೆ ವಿವಿಧ ಕಂಪನಿಯ ಒಟ್ಟು 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
Read also : ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಹಾಗೂ ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು.
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ತಾಂತ್ರಿಕ ಹಾಗೂ ಭೌತಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಳ್ಳರ ಜಾಡು ಪತ್ತೆ ಹಚ್ಚಿ ಅ.17 ರಂದು ಹರಿಹರ ನಗರದ ಹರಪನಹಳ್ಳಿ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಗುರಿಪಡಿಸಿದಾಗ ಈ ಜಾಲ ಬೆಳಕಿಗೆ ಬಂದಿದೆ.
ಪಿ.ಎಸ್.ಐ ಶ್ರೀಪತಿ ಗಿನ್ನಿ, ಎ.ಎಸ್.ಐ ಮಹಮ್ಮದ್ ಜಬೀವುಲ್ಲಾ, ನಾಗರಾಜ ಸುಣಗಾರ, ದಿಲೀಪ್.ಕೆ.ಸಿ, ಶಾಂತರಾಜ್.ಎಂ.ಎಸ್, ಸಿದ್ದೇಶ.ಹೆಚ್, ಮಂಜುನಾಥ ಕ್ಯಾತಮ್ಮನವರ್, ದೇವರಾಜ್ ಸೂರ್ವೆ, ರುದ್ರಸ್ವಾಮಿ.ಕೆ.ಸಿ, ಹನುಮಂತಪ್ಪ ಗೋಪನಾಳ, ರವಿ.ಆರ್, ಚಾಲಕ ರಂಗನಾಥ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ರಾಮಚಂದ್ರ ಜಾದವ್, ಶಿವಕುಮಾರ, ರಮೇಶ, ಸಿದ್ಧಾರ್ಥ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 
Next Article Davanagere ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ದಾವಣಗೆರೆ (Davanagere ): ನ್ಯಾಮತಿ ತಾಲ್ಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು…

By Dinamaana Kannada News

Davanagere | ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ನೀಡಿ : ಮಾದಿಗ ಜಾಗೃತಿ ಸಮಿತಿ ಒತ್ತಾಯ

ದಾವಣಗೆರೆ  (Davanagere) : ಸುಪ್ರೀಂ ಕೋರ್ಟ್ ನ ಆದೇಶದಂತೆ  ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ…

By Dinamaana Kannada News

ಅಗ್ನಿವೀರ್ ನೇಮಕಾತಿ ರ‍್ಯಾಲಿ

ದಾವಣಗೆರೆ : ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿಯನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?