ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ : ಅರ್ಜಿ ಆಹ್ವಾನ  

ದಾವಣಗೆರೆ.ಜು. 29:  ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಆಗ್ರಾ ಮತ್ತು ಕೊಲ್ಕತ್ತಾದ ಸೆಂಟ್ರಲ್ ಫುಟ್‌ವೇರ್  ಟ್ರೈನಿಂಗ್   ಇನ್‌ಸ್ಟಿಟ್ಯೂಟ್‌ನಲ್ಲಿ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ದಿ ತರಬೇತಿಗೆ  ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 10

By Dinamaana Kannada News 1 Min Read

Just for You

Recent News

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ ಅದೆಷ್ಟೋ ವರುಷಗಳಾಗಿ ಹೋಗಿವೆ.ಆದರೂ ಈ ಊರಿನ ಮನೆಗಳ ಹಿಂದೆ ಪುಟ್ಟ ರಸ್ತೆಯಂತದು ಇದೆ.ಅದಕ್ಕೆ "ಭಂಗಿ ರಸ್ತೆ"ಎಂದೇ ಕರೆಯುವರು. ಐದೋ ಆರೋ

By Dinamaana Kannada News 4 Min Read

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ಲಕ್ಷ್ಮೀಶ್ವರ  ಜ. 19 (Davanagere) ; ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು. ಗದಗ ಜಿಲ್ಲೆಯ ಲಕ್ಷ್ಮೀಶ್ವರದಲ್ಲಿ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ ಹಾಗೂ ಪ್ರೌಢಶಾಲೆಯ ಸುವರ್ಣ ಮಹೋತ್ಸವ

By Dinamaana Kannada News 2 Min Read

ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ “ನುಡಿದಂತೆ ನಡೆದಿಲ್ಲ” : ಅಪ್ಸರ್ ಕೊಡ್ಲಿಪೇಟೆ  

ದಾವಣಗೆರೆ (Davanagere):  ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ "ನುಡಿದಂತೆ ನಡೆದಿಲ್ಲ"  ಎಂದು ಅಪ್ಸರ್ ಕೊಡ್ಲಿಪೇಟೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಪ್ರತಿನಿಧಿ ಸಭೆ ಉದ್ಘಾಟಿಸಿ ಮಾತನಾಡಿದ  ಅವರು, ರಾಜ್ಯದ ಬೊಕ್ಕಸದ 168 ಕೋಟಿ ಖರ್ಚು ಮಾಡಿ ತಯಾರಿಸಿರುವ ಜಾತಿ ಜನಗಣತಿ (ಕಾಂತರಾಜ್

By Dinamaana Kannada News 1 Min Read

A short story | ಮೊದಲಡುಗೆ (ಎರಡು ರೊಟ್ಟಿಗಳು)

Kannada News | Dinamaana.com |   ಅಡುಗೆ,  ಕೆಲವರಿಗೆ ಮಾಡಲು ಇಷ್ಟ ಇನ್ನು ಕೆಲವರಿಗೆ ಕಷ್ಟ. ಅಡುಗೆಯಲ್ಲಿ ತರಹೇವಾರಿ ಐಟಂಗಳಿವೆಯಾದರೂ, ನಾನು ಖುಷಿಯಿಂದ ಮಾಡುವ ಅಡುಗೆಯೆಂದರೆ ನನ್ನಮ್ಮನಿಂದ ಕಲಿತ ಮುದ್ದೆ. ಅದೂ ರಾಗಿ ಮುದ್ದೆಯಾದ್ರೆ ತುಂಬಾ ಆಸಕ್ತಿಯಿಂದ ಮಾಡುತ್ತೇನೆ. ಜೋಳದ ಮುದ್ದೆಯಾದ್ರೆ

By Dinamaana Kannada News 4 Min Read

ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ

ದಾವಣಗೆರೆ (Davanagere) :  ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ ಅವರು ಶನಿವಾರ ಅಧಿಕಾರಿ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ  ಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ ,  ಜಿ ಮಂಜುನಾಥ,   ಚನ್ನಗಿರಿ

By Dinamaana Kannada News 1 Min Read

Davanagere | ನಗರದಲ್ಲಿ ಜ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಜ.17 (Davanagere) : ಅವರಗೆರೆ , ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ. 18  ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ  ವಿವಿಧ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮಾಮಾಸ್ ಜಾಯಿಂಟ್

By Dinamaana Kannada News 3 Min Read

Electrical variation | ಜ.17 ರಂದು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದಾವಣಗೆರೆ,ಜ.16 (Davanagere): ಆನಗೋಡು ಮತ್ತು ಅತ್ತೀಗೆರೆ ವಿದ್ಯುತ್ ಕೇಂದ್ರದ ಮಾರ್ಗ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ. 17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ,

By Dinamaana Kannada News 1 Min Read

CRIME NEWS | ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಹಿಳೆ ಕೊಲೆ

ದಾವಣಗೆರೆ (Davanagere) : ಕೊಟ್ಟ ಸಾಲ ಮರಳಿ ವಾಪಸ್ ಕೊಡುವಂತೆ ಕೇಳಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ ಘಟನೆಯೊಂದು ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಸ್‌ಪಿಎಸ್ ನಗರದ ನಿವಾಸಿ ಮುಬೀನಾ ಬಾನು

By Dinamaana Kannada News 1 Min Read

Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ  (Davangere): ಸುರಕ್ಷತೆ ನಿರ್ಲಕ್ಷ್ಯದಿಂದ ದಿನನಿತ್ಯ ದೇಶದೆಲ್ಲೆಡೆ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಗಂಟೆಗೆ 20 ಜನರು ಮೃತಪಡುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಉಮಾ ಪ್ರಶಾಂತ್ ಕಳವಳ ವ್ಯಕ್ತಪಡಿಸಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಹಾಗೂ ಸಪ್ತಾಹದ ಅಂಗವಾಗಿ ಪೊಲೀಸ್‌  ಇಲಾಖೆ

By Dinamaana Kannada News 1 Min Read

ಮಣ್ಣು ಮಾಫಿಯಾ : ವಿದ್ಯುತ್ ಪ್ರಸರಣದ ಬೃಹತ್ ಟವರ್ ಗೆ ಗಂಡಾಂತರ

ಹರಿಹರ (Harihara) : ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‍ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡು ಬಂದಿದ್ದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕ ಖಂಡಿಸಿದೆ. ಗ್ರಾಮದ ನದಿ ದಡದ

By Dinamaana Kannada News 2 Min Read

ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಬೆಂಕಿ: ಆವರಗೊಳ್ಳ ಗ್ರಾಮಕ್ಕೆ ಹಬ್ಬಿದ ವಿಷ ಹೊಗೆ

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯ ಆವರಗೊಳ್ಳದಲ್ಲಿನ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಷಪೂರಿತ ಹೊಗೆ ಗ್ರಾಮವನ್ನು ಆವರಿಸಿದೆ. ಕಳೆದ ಕೆಲವು ದಿನಗಳ ಹಿಂದೆ ಇದೇ ರೀತಿಯಾಗಿ ಬಿದ್ದಿದ್ದ ಬೆಂಕಿ ನಂದಿಸಲು ತಿಂಗಳ ಕಾಲ ಹಿಡಿಯಿತು. ಇದರಿಂದಾಗಿ ಗ್ರಾಮಸ್ಥರು

By Dinamaana Kannada News 1 Min Read

Davanagere | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ (Davanagere): ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಗ್ರಾಮದ ಟಿ.ಎನ್.ರಂಗಸ್ವಾಮಿ, ಮೈಕಲ್ ರಂಗ ಬಂಧಿತ ಆರೋಪಿಗಳು. ಜಮೀನಿನಲ್ಲಿ ಪಾಲು ಕೊಡಲಿಲ್ಲ ಎಂಬ ವಿಚಾರವಾಗಿ ಮೊದಲ ಪತ್ನಿ ಆಶಾ ಮತ್ತು ಮಕ್ಕಳು, ಆಶಾಳ ಸಹೋದರ

By Dinamaana Kannada News 1 Min Read

ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್

ದಾವಣಗೆರೆ .ಜ.14 (Davanagere): ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರಾಗಿದ್ದರು. ಅನುಭವ ಮಂಟಪದ ಧೃವತಾರೆ. ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಮೇಯರ್ ಕೆ.ಚಮನ್ ಸಾಬ್ ಹೇಳಿದರು. ಜಿಲ್ಲಾಡಳಿತ ವತಿಯಿಂದ

By Dinamaana Kannada News 2 Min Read

ಸ್ಮಶಾನದಲ್ಲಿ ಅಕ್ರಮ ಮಣ್ಣು ಸಾಗಾಟ : ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ (Davanagere): ಸ್ಮಶಾನದಲ್ಲಿ ಅಕ್ರಮ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳ ವಿರೂಪ ಗೊಳಿಸಿರುವ ಅಕ್ರಮ ಮಣ್ಣು ಸಾಗಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸ್ಮಶಾನದಲ್ಲಿ ಈ ಮುಂಚಿನ ಸ್ಥಿತಿ ಕಾಪಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ

By Dinamaana Kannada News 3 Min Read

ಸೋನಿಯಾ ಹೆಗಲಿಗೆ ಡಿ.ಕೆ. ಶಿವಕುಮಾರ್ ಗಂಟು

ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರ ಪಡೆ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (dk shivakumar) ಅವರನ್ನು ಭೇಟಿ ಮಾಡಿದೆ. ಪಕ್ಷದಲ್ಲಿ ಭುಗಿಲೆದ್ದಿರುವ ಬಣ ಸಂಘರ್ಷದ ಬಗ್ಗೆ ಈ ಸಂದರ್ಭದಲ್ಲಿ ಅದು ಆತಂಕ ವ್ಯಕ್ತಪಡಿಸಿದೆ. ಅಂದ ಹಾಗೆ

By Dinamaana Kannada News 7 Min Read

ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಶಿಕ್ಷಣ ಪ್ರೇಮಿಗಳು ಕೊಡುಗೆ ನೀಡುವುದರಿಂದ ಶೈಕ್ಷಣಿಕವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ಪ್ರಗತಿ ಸಾಧಿಸಲು ಸಹಾಯಕವಾಗುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ಭಾನುವಾರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

By Dinamaana Kannada News 3 Min Read
- Advertisement -
Ad image

Mini Games

Wordle

Guess words from 4 to 11 letters and create your own puzzles.

Letter Boxed

Create words using letters around the square.

Magic Tiles

Match elements and keep your chain going.

Chess Reply

Play Historic chess games.