Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ
ತಾಜಾ ಸುದ್ದಿ

ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ

Dinamaana Kannada News
Last updated: March 11, 2024 2:16 pm
Dinamaana Kannada News
Share
Blood donation
Blood donation
SHARE

ಹರಿಹರ:
ಕೃತಕವಾಗಿ ಉತ್ಪತ್ತಿ ಮಾಡಲಾಗದ ರಕ್ತದ ಲಭ್ಯತೆಗಾಗಿ ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಇಲ್ಲಿನ ಸೇಂಟ್ ಮೇರೀಸ್ ಕಾನ್ವೆಂಟ್ ಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ಶೀಲಾ ಕುಮಾರಿ ಹೇಳಿದರು.
ನಗರದ ಸೇಂಟ್ ಮೇರೀಸ್ ಕಾನ್ವೆಂಟ್ ಶಾಲೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಭಾರತ್ ಸ್ಕ್ವೌಟ್ಸ್ ಅಂಡ್ ಗೈಡ್ಸ್, ಆರ್.ಫಿಟ್ನೆಸ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ ಜ್ಯೋತಿ ಮಾತನಾಡಿ, ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ವಿವಿಧ ತುರ್ತು ಆರೋಗ್ಯ ಸ್ಥಿತಿಗಳಲ್ಲಿ ರಕ್ತದ ಅಗತ್ಯ ಸೃಷ್ಟಿಯಾಗುತ್ತದೆ. ಅಮೂಲ್ಯವಾದ ರಕ್ತದಾನ ಉತ್ತೇಜಿಸುವ ಕೆಲಸವನ್ನು ರೆಡ್ ಕ್ರಾಸ್ ಸಂಸ್ಥೆ ಮಾಡುತ್ತಿದೆ ಎಂದರು.
ಶಾಲೆ ವ್ಯವಸ್ಥಾಪಕಿ ಸಿಸ್ಟರ್ ಮಾರ್ಟಿನಲ್ ಮಾತನಾಡಿ, ರಕ್ತದಾನ ಮಾನವೀಯತೆಯ ಪ್ರತೀಕವಾಗಿದೆ. ರಕ್ತದಾನ ಮಾಡುವ ಕುರಿತು ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಲ್ಲೆ ಜಾಗೃತಿಯನ್ನು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಶಿಬಿರದಲ್ಲಿ 30 ಘಟಕ ರಕ್ತ ಸಂಗ್ರಹಿಸಲಾಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಸಮಿತಿ ಸದಸ್ಯ ಸಿದ್ದಣ್ಣ ಡಿ.ಎಸ್., ನಿರ್ದೇಶಕ ರವಿಕುಮಾರ್ ಎ.ಜೆ., ವೈದ್ಯಾಧಿಕಾರಿಗಳಾದ ಡಾ. ಪಿ.ಕೆ.ಬಸವರಾಜ್, ಡಾ.ಕಾವ್ಯ, ಸಂಚಾಲಕ ಶಿವಕುಮಾರ ಎನ್.ಜಿ., ಆರ್.ಫಿಟ್ನೆಸ್ ಮಾಲಿಕ ರಾಹುಲ್ ಮೆಹರ್ವಾಡೆ, ದಾವಣಗೆರೆ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತೆ ಶಾರದಾ ಮಾಗನಹಳ್ಳಿ, ಜಿಲ್ಲಾ ಸಂಘಟಕಿ ಅಶ್ವಿನಿ ಜೆ., ಹರಿಹರ ಸ್ಕೌಟ್ಸ್ ಮತ್ತು ಗೈಡ್ಸ್ ನ ಉಪಾಧ್ಯಕ್ಷ ಕೆ.ಬಿ.ರಾಜಶೇಖರ್, ಕಾರ್ಯದರ್ಶಿ ಪ್ರಭಾಕರ್ ಎಸ್., ಶಿಕ್ಷಕರಾದ ಜ್ಞಾನ ಪ್ರಕಾಶ್, ಜಾನ್ ಸ್ಟಿಫನ್, ಪ್ರಯೋಗಶಾಲಾ ಮೇಲ್ವಿಚಾರಕರಾದ ವಿನಾಯಕ ಆರ್., ಗಿರೀಶ್ ಕೆ., ಜ್ಯೋತಿ ಕೆ. ಗುಡ್ಡದ್, ಸಿಬ್ಬಂದಿಗಳಾದ ಪದ್ಮಬಾಯಿ, ಪ್ರಿಯಾಂಕ, ರಮ್ಯ, ಹಾಗೂ ಇತರರಿದ್ದರು.

 

TAGGED:Blood donation needs to be developed as a hobbyDavangere NewsDinmana.comದಿನಮಾನ.ಕಾಂರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Efforts to fulfill demand step by step: Chief Minister Siddaramaiah promises, ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
Next Article ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಪ್ರದರ್ಶನ, ಮಾರ್ಚ್ 13 ರಿಂದ ಕಡ್ಡಾಯ ಅನುಷ್ಠಾನ; ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ಹರಿಹರದ ಬ್ರದರ್ಸ್ ಜಿಮ್‍ಗೆ : 8 ಪದಕ

ಹರಿಹರ (harihara ): ಮೈಸೂರಿನಲ್ಲಿ ಈಚೆಗೆ ಮೈಸೂರು ದಸರಾ ಮಹೋತ್ಸವದ ಪಂಜ ಕುಸ್ತಿ (ಆರ್ಮ್ ರಸ್ಲಿಂಗ್) ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಹರಿಹರದ…

By Dinamaana Kannada News

Davangere Crime News | ಗಂಧದ ಮರ ಕಳ್ಳತನ : ಮೂವರು ಆರೋಪಿಗಳ ಬಂಧನ

ದಾವಣಗೆರೆ  (Davangere) : ಗಂಧದ ಮರ ಕಳ್ಳತನ ಮಾಡಿದ್ದ 03 ಆರೋಪಿತರನ್ನು ವಿದ್ಯಾನಗರ ಪೊಲೀಸರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ…

By Dinamaana Kannada News

ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ

ದಾವಣಗೆರೆ (Davanagere) : ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ನೇತೃತ್ವದಲ್ಲಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?