ದಾವಣಗೆರೆ (Davangere District): ಇಲ್ಲಿನ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ವತಿಯಿಂದ ಡಯಾಲಿಸಿಸ್ ರೋಗಿಗಳಿಗೆ ಉಚಿತ ವಾಹನ ಸೇವೆಗೆ ಗುರುವಾರ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಕಳೆದ 11 ವರ್ಷಗಳಿಂದ ಹೃದಯ…
ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆಗಳ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಮುಂತಾದ ದೈನಂದಿನ ಸಮಸ್ಯೆಗಳಿಂದ ಜನರ ಗಮನ ಬೇರೆಡೆಗೆ ತಿರುಗಿಸುವ ಮೂಲಕ ಜನರಲ್ಲಿರುವ ಅಸಮಾಧಾನ ಮತ್ತು ಕೋಪವನ್ನು ತಟಸ್ಥಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ…
ದಾವಣಗೆರೆ: ಜಿಲ್ಲೆಯ ಅನ್ನದಾತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಮೆಕ್ಕೆಜೋಳ ಮಾರಾಟಕ್ಕೆ ಜಿಲ್ಲೆಯ ರೈತರ ಅಲೆಯುವಂತಿಲ್ಲ. ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್…
ಮ್ಯೂಚುಯಲ್ ಫಂಡ್ ಅಂದರೇನು ಇದನ್ನು ಹೇಗೆ ಹೂಡಿಕೆ ಮಾಡಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸ್ನೇಹಿತರೆ,…
ದಾವಣಗೆರೆ : ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ…
ದಾವಣಗೆರೆ (Davanagere): ರಾಜಕಾರಣದಲ್ಲಿ ನಮ್ಮ ಸಮಾಜದ, ಶೋಷಿತ ವರ್ಗದವರನ್ನು ಬೆಳೆಯುತ್ತಿರುವವರಿಗೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬೇಡಿ. ಅವರನ್ನೂ ಪ್ರೋತ್ಸಾಹಿಸಿ ಬೆಳೆಸಿ. ನಿಮ್ಮಲ್ಲಿರುವ…
ದಾವಣಗೆರೆ: ಹಣ, ಆಸ್ತಿ ಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು. ಆದ್ದರಿಂದ ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಗಿಡ,…
ಹರಿಹರ : ತಾಲ್ಲೂಕಿನ ಬೆಳ್ಳೂಡಿ-ರಾಮತೀರ್ಥ ಗ್ರಾಮಗಳ ನಡುವಿನ ಸೂಳೆಕೆರೆ ಹಳ್ಳಕ್ಕೆ ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ…
ದಾವಣಗೆರೆ (Davanagere): ಪ್ರಕರಣ ದಾಖಲಾಗಿ 48 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿ 5.50 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.…
ದಾವಣಗೆರೆ (Davanagere): ಕರ್ನಾಟಕದಲ್ಲಿ ಬಹುಮುಖ್ಯವಾಗಿ ಚರ್ಚಿತವಾಗುತ್ತಿರುವುದು ಜಾತಿಗಣತಿ ವಿಚಾರ. ಇದು ಜಾತಿಗಣತಿ ಅಲ್ಲ. ಎಲ್ಲಾ ಜಾತಿ, ಧರ್ಮದವರ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿಯ ಸಮೀಕ್ಷೆ ಎಂದು ರಾಜ್ಯ…
Kannada News | Dinamaana.com | 24-10-2024 ನೀಲಾ ಮುದ್ದಾದ ಹೆಣ್ಣು ಮಗಳು. ಚಿಕ್ಕಂದಿನಿAದ ಸಾಕಷ್ಟು ನೋವು ಕಷ್ಟ ಕಂಡುಕೊAಡು…
ದಾವಣಗೆರೆ (Davangere District) ಆ.13 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ(Department of Minority Welfare) ಯ ಮೆಟ್ರಿಕ್ ನಂತರದ ವಿದ್ಯಾರ್ಥಿ…
ದಾವಣಗೆರೆ (Davanagere): ಮನೆಯ ಕಿಟಿಕಿ, ಬಾಗಿಲು ಮುರಿದು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1 ಕೆಜಿ 600 ಗ್ರಾಂ…
ದಾವಣಗೆರೆ,ಮೇ.06 : 18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಪ್ರಜಾಪ್ರಭುತ್ವದ ಮತದಾನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜಿಲ್ಲೆಯಾದ್ಯಂತ 63…
ದಾವಣಗೆರೆ ನ. 13 (Davanagere) ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ಡಿ ಮಾಡುವ ಹಿಂದುಳಿದ ವರ್ಗಗಳ…
Subscribe Now for Real-time Updates on the Latest Stories!
ಹರಿಹರ (Harihara) : ಅಕ್ರಮ ಮಣ್ಣು ಹಾಗೂ ಮರಳು ಗಣಿಗಾರಿಕೆಯಿಂದಾಗಿ ಒಂದೆರಡು ವರ್ಷಗಳಲ್ಲಿ ನದಿಯೇ ಇಲ್ಲದಂತಾಗಲಿದೆ. ಆದ್ದರಿಂದ ತಾಲ್ಲೂಕಿನ ಜನತೆ ತಮ್ಮ ಮಕ್ಕಳಿಗೆ ಈಗಲೇ ನದಿ ದಡ…
ದಾವಣಗೆರೆ (Davanagere) : ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಜಾದ ನಗರ ಪೊಲೀಸರು ಬಂಧಿಸಿದ್ದಾರೆ. ಟಿಪ್ಪು ನಗರದ ಗುಜರಿ ವ್ಯಾಪಾರಿ ಸಿರಾಜ್ ಖಾನ್ (46) ಬಂಧಿತ…
ದಾವಣಗೆರೆ (Davanagere) : 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ…
ದಾವಣಗೆರೆ : ವಿಜ್ಞಾನ ವಿಷಯ ಓದುವ ವಿದ್ಯಾರ್ಥಿಗಳ ಮನಸ್ಥಿತಿ, ಅಭಿರುಚಿಗಳು ಬದಲಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ ರವಿಕುಮಾರ್ ಕೆ.ವಿ., ಸಲಹೆ ನೀಡಿದರು. ಬಾಪೂಜಿ ವಿದ್ಯಾ ಸಂಸ್ಥೆಯ ಅಂಗ…
ಗುಡಿಸಲ ಬಾಗಿಲಲ್ಲಿ ಹಸಿದ ಹೊಟ್ಟೆಯಲ್ಲಿ ಭಾರ ಹೊತ್ತವಳ ಬರುವಿಕೆಗೆ ಕರುಳಪ್ರೀತಿಯ ಕಣ್ಣುಗಳ ಸದಾ ಕಾಯುವಿಕೆ ಗುಡಿಸಲೊಳಗೆ ಕಗ್ಗತ್ತಲು ಆಗಲೇ ಉರಿದು ತಣ್ಣಗಾದ ತನ್ನಲ್ಲೇ ಹರಡಿಕೊಂಡ ಒಲೆಬೆಂಕಿಯ ಬೆತ್ತಲು ಜಿಬ್ಲದೊಡಲಲ್ಲಿ ನಿಟ್ಟಾದ ರೊಟ್ಟಿಗಳು ಹಸಿವನ್ನು ರೇಗಿಸುತ್ತಿವೆ. ಗುಡಿಸಲ ಸುತ್ತ ಹಬ್ಬಿದ ಬೀದಿ ದೀಪದ…
ಗುಡಿಸಲ ಬಾಗಿಲಲ್ಲಿ ಹಸಿದ ಹೊಟ್ಟೆಯಲ್ಲಿ ಭಾರ ಹೊತ್ತವಳ ಬರುವಿಕೆಗೆ ಕರುಳಪ್ರೀತಿಯ ಕಣ್ಣುಗಳ ಸದಾ ಕಾಯುವಿಕೆ ಗುಡಿಸಲೊಳಗೆ ಕಗ್ಗತ್ತಲು ಆಗಲೇ ಉರಿದು…
Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು…
ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ…
ದಾವಣಗೆರೆ : ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ…
ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ (Anganwadi…
Kannada News | Dinamaana.com | 02-09-2024 ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ವರಿಷ್ಟರಾದ ಅಮಿತ್ ಷಾ ಮತ್ತು ಜಗತ್…
ದಾವಣಗೆರೆ ಸೆ. 4 (Davanagere) : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ…
ದಾವಣಗೆರೆ : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ನ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ಜೂ. 27 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಯುವ…
ದಾವಣಗೆರೆ (Davanagere) : ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ನೇತೃತ್ವದಲ್ಲಿ ದೇವರಾಜ ಅರಸ್ ಬಡಾವಣೆಯ ಮಸ್ಜಿದ್ ಬಳಿ…
ಚನ್ನಗಿರಿ (Channagiri) : ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸಾವರರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೋಣಿಹಳ್ಳಿ ಗ್ರಾಮದ ಬಳಿ ನಡೆದಿದೆ. ಮಂಟರಘಟ್ಟ ಗ್ರಾಮದ ಸಂದೇಶ್ ನಾಯ್ಕ್ (18)…
ಗುಡಿಸಲ ಬಾಗಿಲಲ್ಲಿ ಹಸಿದ ಹೊಟ್ಟೆಯಲ್ಲಿ ಭಾರ ಹೊತ್ತವಳ ಬರುವಿಕೆಗೆ ಕರುಳಪ್ರೀತಿಯ ಕಣ್ಣುಗಳ ಸದಾ ಕಾಯುವಿಕೆ ಗುಡಿಸಲೊಳಗೆ ಕಗ್ಗತ್ತಲು ಆಗಲೇ ಉರಿದು ತಣ್ಣಗಾದ ತನ್ನಲ್ಲೇ ಹರಡಿಕೊಂಡ ಒಲೆಬೆಂಕಿಯ ಬೆತ್ತಲು ಜಿಬ್ಲದೊಡಲಲ್ಲಿ ನಿಟ್ಟಾದ ರೊಟ್ಟಿಗಳು ಹಸಿವನ್ನು ರೇಗಿಸುತ್ತಿವೆ. ಗುಡಿಸಲ ಸುತ್ತ ಹಬ್ಬಿದ ಬೀದಿ ದೀಪದ…
Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಜು.16.2025 ರಂದು 9122 ಕ್ಯೂಸೆಕ್ ನೀರಿನ ಹರಿವು ಇದ್ದು. ಜನರ ಸಂತಸ ಹೆಚ್ಚಿಸಿದೆ. ಭದ್ರಾ ಜಲಾಶಯದಿಂದ ಸದ್ಯ 3590 ನೀರು…
ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ ಮಂಜೂರಾತಿಗಾಗಿ ಮತ್ತು ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ,…
ದಾವಣಗೆರೆ : ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ವೆಬ್ ಸೈಟ್ http://shp.karnataka.gov.in …
ದಾವಣಗೆರೆ: ‘ಅಧಿಕಾರಿಗಳಿಗೆ ಹಳ್ಳಿಗಳ ಸಮಸ್ಯೆ ದರ್ಶನ ಆಗಬೇಕು. ಆಗ ಮಾತ್ರ ಆ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ’ ಎಂಬ ನಿಟ್ಟಿನಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರಿಗೆ ಮಾಯಕೊಂಡ ಕ್ಷೇತ್ರದಲ್ಲಿರುವ ವಾಸ್ತವ ಸಮಸ್ಯೆಗಳ ದರ್ಶನ ಮಾಡಿಸಿದರು. ಮೀಸಲು ವಿಧಾನಸಭಾ ಕ್ಷೇತ್ರದ ಕೇಂದ್ರ…
ದಾವಣಗೆರೆ : ದೇಶದಲ್ಲಿ ರಾಜಕೀಯ ಸಮಾನತೆ ಇದ್ದರೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಸಮಾನತೆ ಹೋಗಿಲ್ಲ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಬೇಸರ ವ್ಯಕ್ತಪಡಿಸಿದರು. ಹರಿಹರ ತಾಲ್ಲೂಕಿನ…
ದಾವಣಗೆರೆ : ಗಾಂಜಾ ಮಾರಾಟ ಮಾಡುತ್ತಿದ್ದ ಬೀಡಾ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ ರಾಜು ಆಲಿಯಾಸ್ ಪ್ಯಾರಿಲಾಲ್ ಬಂಧಿತ ಆರೋಪಿ. Read also : ದಾವಣಗೆರೆ | ಗಂಡನನ್ನು ಕೊಲೆ ಮಾಡಿದ್ದ ಹೆಂಡತಿ ಮತ್ತು…
ದಾವಣಗೆರೆ : ಗಂಡನನ್ನು ಕೊಂದು ಮನೆಯಲ್ಲಿ ಹೂತು ಹಾಕಿದ್ದ ಹೆಂಡತಿ ಮತ್ತು ಆಕೆ ಪ್ರೇಮಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 55 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ…
ದಾವಣಗೆರೆ : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ 04 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000/- ರೂ ದಂಡ ವಿಧಿಸಿ ತೀರ್ಪು ನೀಡಿದೆ. 14.2.23 ರಂದು ನಾಗರಾಜ ಎಂಬ ವ್ಯಕ್ತಿಯು ಆಟವಾಡುತ್ತಿದ್ದ…
ದಾವಣಗೆರೆ : ಸಂತೆಬೆನ್ನೂರು ಕೆನರಾ ಬ್ಯಾಂಕಿನಲ್ಲಿ ಮಹಿಳೆ ಬ್ಯಾಗನಿಂದ ಹಣ ಕಳ್ಳತನ ಮಾಡಿದ್ದ ಇಬ್ಬರು ಅಂತರ ರಾಜ್ಯ ಆರೋಪಿಗಳನ್ನು ಸಂತೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಪ್ರಿಯಾಂಕ ಸಿಸೋಡಿಯಾ, ಪ್ರಿಯಾಂಕ ಬಂಧಿತ ಆರೋಪಿಗಳು. ಸ್ವಪ್ನಾ ತಪ್ಪಿಸಿಕೊಂಡಿದ್ದ ಪತ್ತೆಗೆ ಕಾರ್ಯಚರಣೆ ನಡೆದಿದೆ. ಗಿರಿವಿ ಇಟ್ಟಿದ್ದ…
Guess words from 4 to 11 letters and create your own puzzles.
Create words using letters around the square.
Match elements and keep your chain going.
Play Historic chess games.
Sign in to your account