ದಾವಣಗೆರೆ (Davanagere): ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಅಷ್ಟೊಂದು ಶ್ರೀಮಂತ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಸಾಹಿತಿ ಆರ್ ಜಿ ಹಳ್ಳಿ ನಾಗರಾಜ್ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ Davanagere ಹಾಗೂ ಘಟಿಕೋತ್ಸವ ಪದವಿ ಪ್ರಧಾನ…
ದಾವಣಗೆರೆ (Davanagere): ಸಾಹಿತ್ಯ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಾಹಿತಿ ಮತ್ತು ಪತ್ರಕರ್ತ ಪಾಪುಗುರು ಹೇಳಿದರು. ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆ (ರಿ) ಎ.ಆರ್.ಎಂ. ಪ್ರಥಮ ದರ್ಜೆ ಕಾಲೇಜು…
ದಾವಣಗೆರೆ.ಜು.22; ರಾಷ್ಟ್ರೀಯ ನಾಯಕರಾದ ಡಾ.ಬಿ.ಅರ್.ಅಂಬೇಡ್ಕರ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಗಳಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ…
ದಾವಣಗೆರೆ, ಆ. 27 (Davangere District) : ದೇಶದಾದ್ಯಂತ ಇರುವ ಜಯದೇವ ಪ್ರಸಾದ ನಿಲಯಗಳಲ್ಲಿ ಓದಿದಂತಹವರು ಇಂದು ದೇಶ ವಿದೇಶಗಳಲ್ಲಿ…
ದಾವಣಗೆರೆ (DAVANAGERE): ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಸಂಸತ್ನಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ…
ದಾವಣಗೆರೆ (Davanagere): ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಬೇಕು, 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು,…
ಹರಿಹರ (Davangere District): ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (Govt First Class College harihara) ಪ್ರಾರ್ಚಾಯ ವಿರೂಪಾಕ್ಷಪ್ಪ…
ದಾವಣಗೆರೆ (Davanagere):ಹರಿಹರ ನಗರಸಭೆಯ ಮಾಜಿ ಅಧ್ಯಕ್ಷ್ಯೆ ಶ್ರೀಮತಿ ಶಾಹಿನಾ ದಾದಾಪೀರ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಜಿಲ್ಲಾ…
ದಾವಣಗೆರೆ, ಏ.2 : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಈ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.90 ಕ್ಕಿಂತಲೂ ಹೆಚ್ಚು ಮತದಾನವಾಗಬೇಕೆಂಬ…
ದಾವಣಗೆರೆ: ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಗಣನೀಯವಾಗಿರುವ ಹಾಗೂ ಸಾಮಾಜಿಕ ಪರಿಕಲ್ಪನೆ ಹಿನ್ನಲೆಯಲ್ಲಿ ಈ ಬಾರಿ ವಿಧಾನಸಭೆ ಮರುಚುನಾವಣೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ರಾಜ್ಯ…
ದಾವಣಗೆರೆ, ಜು.26: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ…
ದಾವಣಗೆರೆ (Davanagere) : ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಚತುರ್ಥಿ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಿಸಬೇಕು ಎಂದು…
ದಾವಣಗೆರೆ: ನೀವು ಮಾಡುತ್ತಿರುವ ಕಾಮಗಾರಿ ನೋಡಿದರೆ, ರಸ್ತೆ ಕಾಮಗಾರಿ ನಡೆಸಿದ ಕೆಲವೇ ತಿಂಗಳಲ್ಲಿ ಡಾಂಬರ್ ಕಿತ್ತುಹೋಗಿ, ತಗ್ಗು–ಗುಂಡಿಗಳು ಬಿದ್ದು ಮತ್ತೆ…
ದಾವಣಗೆರೆ (Davangere) : ಆನ್ಲೈನ್ ಟ್ರೇಡಿಂಗ್ ನಲ್ಲಿ ವಂಚನೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಗಳಿಸುಬಹುದು ಎನ್ನುವ ಅಮಿಷದಿಂದ ವ್ಯಕ್ತಿಯೊಬ್ಬರೂ…
ಹರಿಹರ (Harihara) : ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ವಿಚಾರಣೆಗೆ ಬಾಕಿ ಇದ್ದ 134 ಮತ್ತು ವ್ಯಾಜ್ಯ ಪೂರ್ವದ 37,575 ದಾವೆ ಸೇರಿ…

Subscribe Now for Real-time Updates on the Latest Stories!
ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅವರ "ಕಡಕೋಳ ನೆಲದ ನೆನಪುಗಳು" ಕೃತಿಗೆ ದಲಿತ ಸಾಹಿತ್ಯ ಪರಿಷತ್ತು ಕೊಡಮಾಡುವ ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನಗೊಂಡಿದೆ. ಇದೇ ಡಿಸೆಂಬರ್…
ದಾವಣಗೆರೆ (Davanagere) : ದಾವಣಗೆರೆ ಮಹಾನಗರಪಾಲಿಕೆ ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವ-ನಿಧಿ ಯೋಜನೆ ಯಡಿ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೋ ವಿದ್ಯಾರ್ಹತೆ…
ದಾವಣಗೆರೆ ಜು.02 : ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ…
ದಾವಣಗೆರೆ: ಕನ್ನಡ ನಮ್ಮ ಹೃದಯದ ಭಾಷೆಯಾಗಬೇಕು. ಕನ್ನಡವು ಕೇವಲ ಸಂವಹನ ಸಾಧನವಲ್ಲದೆ, ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ಅಸ್ಮಿತೆಯ ಭಾಗವಾಗಿರಬೇಕು ಎಂದು ಕೆ.ಎಸ್.ಬಸವಂತಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.…
ದಾವಣಗೆರೆ ಫೆ.06 : ರೈತರು ಮತ್ತು ಸಾರ್ವಜನಿಕರು ಕಂದಾಯ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಅವರ ಮನೆ ಬಾಗಿಲಿಗೇ ಸೇವೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.…
ದಾವಣಗೆರೆ ಫೆ.06 : ರೈತರು ಮತ್ತು ಸಾರ್ವಜನಿಕರು ಕಂದಾಯ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಅವರ ಮನೆ ಬಾಗಿಲಿಗೇ ಸೇವೆ ತಲುಪಿಸುವ…
ಜಗಳೂರು : ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಿಒ ಕೊಟ್ರೇಶ್ ಕೆಲ ಗ್ರಾಪಂ ಸದಸ್ಯರು ಮತ್ತು 25ಕ್ಕೂ ಅಧಿಕ ಸಹಚಾರರೊಡನೆ ತಾಲೂಕಿನ…
ದಾವಣಗೆರೆ ಫೆ.06 : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ…
ದಾವಣಗೆರೆ : ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಿರುವ ಹರಿಹರ ಪೊಲೀಸರು ಅಂದಾಜು 4,06,000/-ರೂ ಬೆಲೆಯ ಬೆಳ್ಳಿ…
ದಾವಣಗೆರೆ : ಜಿಲ್ಲೆಯಲ್ಲಿರುವ ಖಾಸಗಿ ರಕ್ತ ಕೇಂದ್ರಗಳು ಕಾನೂನು ರೀತ್ಯ ನೋಂದಣಿ ಮಾಡಿಸಿಕೊಂಡು ಕಾರ್ಯ ನಿರ್ವಹಿಸಬೇಕು, ಎಲ್ಲಾ ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ ಎಂದು…
ಹರಿಹರ: ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ…
Kannada News |Dinamaanada Hemme | Dinamaana.com | 01-07-2024 'ಧನಮಯಂ ಜಗತ್’ಹಣವಿಲ್ಲದೇ ಬರಿಗೈಲಿನ ಬದುಕನ್ನು ಊಹಿಸಿಕೊಳ್ಳುವುದಕ್ಕೂ ಕಷ್ಟ. ಮನುಷ್ಯನ ಹುಟ್ಟಿದಾಗಿನಿಂದಾ ಹಿಡಿದು, ಕೊನೆಗೆ ಆತನ…
ಹರಿಹರ: ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕವಾಗಲಿದೆ, ನಿಯಂತ್ರಣ ಮಾಡದಿದ್ದರೆ ಭವಿಷ್ಯದಲ್ಲಿ ಹಲವಾರು ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಕಳವಳ ವ್ಯಕ್ತ ಪಡಿಸಿದರು. ಆರೋಗ್ಯ ಇಲಾಖೆಯಿಂದ ನಗರದ…
Kannada News | Dinamaana.com | 01-07-2024 ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇತ್ತೀಚೆಗೆ ದಿಲ್ಲಿಗೆ ಹೋಗಿದ್ದರು. ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಅಮಿತ್ ಷಾ ಅವರಿಗೆ…
ಹಾವೇರಿ: ದೇಶದ ಅಭಿವೃದ್ಧಿಯಲ್ಲಿ, ವಿವಿಧ ಕ್ಷೇತ್ರಗಳ ಮುಂಚೂಣಿಗೆ ಸಾಗುವಲ್ಲಿ ಪತ್ರಕರ್ತರ ಕೊಡುಗೆ ಬಹುದೊಡ್ಡದು. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟಕರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು. ನಗರದ ಗುರು ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ…
ದಾವಣಗೆರೆ ಫೆ.06 : ರೈತರು ಮತ್ತು ಸಾರ್ವಜನಿಕರು ಕಂದಾಯ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಅವರ ಮನೆ ಬಾಗಿಲಿಗೇ ಸೇವೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.…
ಜಗಳೂರು : ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಿಒ ಕೊಟ್ರೇಶ್ ಕೆಲ ಗ್ರಾಪಂ ಸದಸ್ಯರು ಮತ್ತು 25ಕ್ಕೂ ಅಧಿಕ ಸಹಚಾರರೊಡನೆ ತಾಲೂಕಿನ ಹಿರೇಮಲ್ಲನ ಹೊಳೆ ಸಮೀಪ ರಿನೀವ್ ವಿಂಡ್ ಫ್ಯಾನ್ ಕಂಪನಿಯ ರಿನ್ಯೂಬೆಲ್ ಸ್ಟೇಷನ್ ನ ಮುಖ್ಯಸ್ಥ ಉಮಾಮಹೇಶ್ವರ ರಾವ್ ಹಲ್ಲೆ ನಡೆಸಿದ್ದಾರೆ…
ದಾವಣಗೆರೆ ಫೆ.06 : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ. 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಮಾಸ್ ಜಾಯಿಂಟ್ ರಸ್ತೆ, ಶಾಬನೂರು…
ದಾವಣಗೆರೆ : ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಿರುವ ಹರಿಹರ ಪೊಲೀಸರು ಅಂದಾಜು 4,06,000/-ರೂ ಬೆಲೆಯ ಬೆಳ್ಳಿ ಮತ್ತು ಬಂಗಾರದ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಮಹಮ್ಮದ್ ಇಸ್ಮಾಯಿಲ್ ಹಾಗೂ ಕಳ್ಳತನ ಮಾಡಿದ ಸ್ವತ್ತನ್ನು ಸ್ವೀಕರಿಸಿದ ಆರೋಪಿ ರಹಮಾನ್ ಇವರನ್ನು…
ದಾವಣಗೆರೆ ಫೆ.6 : ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಪ್ರಕರಣದ ಆರೋಪಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯವು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು…
ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಅತ್ಯಂತ ಕಠಿಣ ಕಾನೂನು : ಈ ಕುರಿತು ವಿವರವಾದ ಮಾಹಿತಿ ಪ್ರಮುಖ ಕಾನೂನುಗಳು ಮತ್ತು ತಿದ್ದುಪಡಿಗಳು ಕರ್ನಾಟಕದಲ್ಲಿ ಬಾಲ್ಯ ವಿವಾಹವನ್ನು ತಡೆ ಗಟ್ಟಲು ಕೇಂದ್ರ ಸರ್ಕಾರದ ಕಾಯ್ದೆಯ ಜೊತೆಗೆ ರಾಜ್ಯ ಸರ್ಕಾರವು ವಿಶೇಷ ತಿದ್ದುಪಡಿಗಳನ್ನು ತಂದಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006 (PCMA):ಇದು ರಾಷ್ಟ್ರಮಟ್ಟದ ಪ್ರಮುಖ…
ಹರಿಹರ : 2026-27ರ ಬಜೆಟ್ ನಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಜನಸಂಖ್ಯೆ ಅನುಗುಣವಾಗಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಗೆ ಶೇ. 24.1ರಷ್ಟು ಅನುದಾನ ಮೀಸಲಿರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.9 ರಂದು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಪ್ಪುಬಟ್ಟೆ ಪ್ರದರ್ಶನ…
ದಾವಣಗೆರೆ : ಜಿಲ್ಲೆಯಲ್ಲಿರುವ ಖಾಸಗಿ ರಕ್ತ ಕೇಂದ್ರಗಳು ಕಾನೂನು ರೀತ್ಯ ನೋಂದಣಿ ಮಾಡಿಸಿಕೊಂಡು ಕಾರ್ಯ ನಿರ್ವಹಿಸಬೇಕು, ಎಲ್ಲಾ ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು…
ದಾವಣಗೆರೆ : ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕಡ್ಡಾಯವಾಗಿ ನಾಡಗೀತೆಯನ್ನು ಪೂರ್ಣ ಪ್ರಮಾಣದಲ್ಲಿ ಮಕ್ಕಳಿಂದ ಹಾಡಿಸಬೇಕು, ಎಲ್ಲಾ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ ಮಕ್ಕಳ ವಾಹನಗಳ ಮೇಲೆ ಕನ್ನಡದಲ್ಲಿ ನಾಮಫಲಕ ಹಾಕುವುದು,…
ದಾವಣಗೆರೆ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಾರುಕಟ್ಟೆ ಮಧ್ಯಪ್ರವೇಶದಡಿ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಜನವರಿ 8 ರಿಂದ ಪ್ರಾರಂಭಿಸಿದ್ದು ಇದುವರೆಗೆ 3412 ಜನ ರೈತರು 110762 ಕ್ಕಿಂಟಾಲ್ ಗಳಿಗೆ ನೊಂದಣಿ ಮಾಡಿಸಿರುತ್ತಾರೆ. ಈ ಪೈಕಿ 2343 ಜನ ರೈತರು…


Guess words from 4 to 11 letters and create your own puzzles.

Create words using letters around the square.

Match elements and keep your chain going.

Play Historic chess games.
Sign in to your account