Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವಿಶ್ವ ರಂಗಭೂಮಿ ಕಟ್ಟುವ ಕೆಲಸ ಮಾಡೋಣ : ಸಂಗೀತ ನಿರ್ದೇಶಕ ಹಂಸಲೇಖ
ತಾಜಾ ಸುದ್ದಿ

Davanagere | ವಿಶ್ವ ರಂಗಭೂಮಿ ಕಟ್ಟುವ ಕೆಲಸ ಮಾಡೋಣ : ಸಂಗೀತ ನಿರ್ದೇಶಕ ಹಂಸಲೇಖ

Dinamaana Kannada News
Last updated: September 16, 2024 4:36 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere) :  ಕೊಂಡಜ್ಜಿಯ 10 ಎಕರೆ ಭೂಮಿ ರಂಗಾಯಣಕ್ಕೆ ದೊರೆತ್ತಿದ್ದು ಇಲ್ಲಿ ಇಡೀ ರಾಜ್ಯಕ್ಕೆ ಮುಕುಟ ಪ್ರಾಯವಾಗಿರುವ ವಿಶ್ವ ರಂಗಭೂಮಿ ಕಟ್ಟುವ ಕೆಲಸ ಮಾಡೋಣ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ಇಲ್ಲಿನ ಜೆಜೆಎಂ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ವೃತ್ತಿ ರಂಗಭೂಮಿ  ರಂಗಾಯಣ ಭಾನುವಾರ ಏರ್ಪಡಿಸಿದ್ದ ನಾಂದಿ-ಆರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಶ್ವ ರಂಗಭೂಮಿ ರಂಗಮಂದಿರ ದಾವಣಗೆರೆ ಯಲ್ಲಿ ಸ್ಥಾಪನೆ ಆಗಲು ಇಲ್ಲಿನ ಕಲಾವಿದರು ಸಿದ್ದರಾಗಬೇಕು.  ಇದೊಂದು ವೃತ್ತಿ ರಂಗಾಯಣ ದೇಶಕ್ಕೆ ಮಾದರಿ ಆಗುವ ಸಾಮರಸ್ಯದ ನಾಟಕಗಳನ್ನು ಪ್ರದರ್ಶನ ಆಗಬೇಕಿದೆ. ನಾಟಕದ ಮೂಲಕ ಇಡೀ ವಿಶ್ವಕ್ಕೆ ದೊಡ್ಡ ಸಂದೇಶ ಕಳುಹಿಸೋಣ ಎಂದರು.

ಥೈಲ್ಯಾಂಡ್ ನಲ್ಲಿ ಸಿಯಾಮ್ ನಿರಾಮಿತ್ ರಂಗಮಂದಿರ ಇದೆ. ಎರಡು ಸಾವಿರ ಜನರು ಕುಳಿತು ಕೊಳ್ಳುವ  ಅವಕಾಶ ಇದೆ. ಐನೂರು ಕಲಾವಿದರು ಪ್ರದರ್ಶನ ನೀಡಲು ಸಾಧ್ಯವಿರುವ ರಂಗಮಂದಿರ ಇದೆ. ಇಂತಹ ಪ್ರಯತ್ನ ಆಗಬೇಕು ದಾವಣಗೆರೆಯಲ್ಲಿ ನಡೆಯಬೇಕು ಎಂದರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ,  ಎರಡು ವರ್ಷಗಳಿಂದ ಕಲೆ, ರಂಗಭೂಮಿ ಗೆ ಹೆಚ್ಚು ಆದ್ಯತೆ ಸಿಗುತ್ತಿದೆ. ವೃತ್ತಿ ರಂಗಭೂಮಿಗೆ ಮತ್ತೆ ತವರೂರು ಆಗಲಿದೆ. ₹ ೪ ಕೋಟಿ ಅನುದಾನ ಸಿಗಲಿದೆ. ಸಂಸದರ ನಿಧಿಯ ಸದ್ಬಳಕೆಗೂ ಒತ್ತು ನೀಡಲಿದ್ದೇನೆ ಎಂದರು.

Read also : Davanagere | 22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳ್ಳೆಕಟ್ಟೆ ಕೆರೆ ಸೇರಿಸಲು ಒತ್ತಾಯ

ಪ್ರತಿಯೊಬ್ಬ ಮಗುವಿಗೂ ರಂಗಭೂಮಿ ತರಬೇತಿ ಅಗತ್ಯ. ಮೊಬೈಲ್ ಹಾವಳಿ ಬಿಡಿಸಲು ಕ್ರೀಡೆ, ನಾಟಕ, ಕಲೆಯತ್ತ ಮಕ್ಕಳನ್ನು ಕರೆತರಬೇಕು. ಮಕ್ಕಳಲ್ಲಿಬಿರುವ ಪ್ರತಿಭೆ ಗುರುತಿಸಲು ಅನುಕೂಲವಾಗುತ್ತದೆ.  ಮಕ್ಕಳಿಗೆ ಕೌಟುಂಬಿಕ ಮೌಲ್ಯ ಹೇಳಲು ಪೋಷಕರಿಗೆ ಸಮಯ ಸಿಗುತ್ತಿಲ್ಲ. ಇದನ್ನು ಅಜ್ಜಿ ತಾತ ಮಾಡಬೇಕು. ಸ್ವಾತಂತ್ರ್ಯ ಚಳವಳಿಯಲ್ಲಿ, ಸಾಮಾಜಿಕ ಸುಧಾರಣೆಯಲ್ಲಿ ರಂಗಭೂಮಿ ಕೊಡುಗೆ ಅಪಾರ. ಮೂಢನಂಬಿಕೆ ಹೋಗಲಾಡಿಸಲು ನಾಟಕ ಉತ್ತಮ ಕೆಲಸ ಮಾಡಿವೆ. ರಂಗಾಯಣದ ಜೊತೆಗೆ ನಾವು ಇರಲಿದ್ದೇವೆ ಎಂದು ಭರವಸೆ ನೀಡಿದರು.

ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ, ಮಾಯಕೊಂಡ ಕ್ಷೇತ್ರದ  ಶಾಸಕ ಕೆ.ಎಸ್.ಬಸವಂತಪ್ಪ. ಧೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ವಿಧಾನಪರಿಷತ್ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ, ರಂಗಕರ್ಮಿ ಚಿಂದೋಡಿ ಶ್ರೀಕಂಟೇಶ್, ಶಶಿಧರ್ ಬಾಳಗಟ್ಟ, ರಂಗ ಸಮಾಜದ ಸದಸ್ಯ ಮಹಾಂತೇಶ್ ಗಜೇಂದ್ರಗಡ, ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ವೃತ್ತಿಪರ ರಂಗಭೂಮಿ ರಂಗಾಯಣದ ವಿಶೇಷಾಧಿಕಾರಿ ರವಿಚಂದ್ರ  ಇತರರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Karnataka State BJP | ಬಿಜೆಪಿಯಲ್ಲಿ ಬಾಲಭವನ ವರ್ಸಸ್ ವೃದ್ಧಾಶ್ರಮ
Next Article DAVANAGERE Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಪತ್ರಕರ್ತ ದಿ.ವೀರಪ್ಪ ಭಾವಿಗೆ ದಾಜಿವ ಕೂಟದಿಂದ ಶ್ರದ್ದಾಂಜಲಿ

ದಾವಣಗೆರೆ (Davanagere): ಅನಾರೋಗ್ಯದ ನಿಮಿತ್ತ ಭಾನುವಾರ ನಿಧನರಾದ ಹಿರಿಯ ಪತ್ರಕರ್ತ, ಇಂದಿನ ಸುದ್ದಿ ದಿನಪತ್ರಿಕೆಯ ಸಂಪಾದಕರಾದ ವೀರಪ್ಪ ಎಂ.ಭಾವಿ ಅವರ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-28 ಸೊಂಡೂರು ಎಂಬ ಒಂದು ಕಾಲದ ಸುಂದರಪುರ

ಸೀ ಇನ್ ಸೆಪ್ಟೆಂಬರ್ ಊರಿನ ರಮ್ಯ ,ಆಹ್ಲಾದಕರ ನಿಸರ್ಗವನ್ನು ಕಂಡು "ಸುಂದರಪುರ"ಎಂದು ವರ್ಣಿಸಿದ್ದಕ್ಕೆ ಸೊಂಡೂರು ಎಂದು ಹೆಸರಾಯಿತೆಂದು ಹೇಳುವವರು ಇದ್ದಾರೆ.…

By Dinamaana Kannada News

ಗ್ಲಾಸ್ ಹೌಸ್ ವೀಕ್ಷಣೆಗೆ ನಗರಸಾರಿಗೆ ಬಸ್ ವ್ಯವಸ್ಥೆ

ದಾವಣಗೆರೆ (Davanagere); ನಗರದ ಪ್ರಮುಖ ಆಕರ್ಷಣೀಯ ಸ್ಥಳವಾದ ಗ್ಲಾಸ್ ಹೌಸ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?